Work ಕೊಡದೆ 20 ವರ್ಷ ಸಂಬಳ ಕೊಟ್ಟ ಕಂಪೆನಿ ವಿರುದ್ಧ ಮಹಿಳೆ ದೂರು!;ವಿಚಿತ್ರ ಘಟನೆ


Team Udayavani, Jun 24, 2024, 6:57 AM IST

1-oT

ಪ್ಯಾರಿಸ್‌: ಯಾವುದೇ ಕೆಲಸ ಕೊಡದೆ 20 ವರ್ಷಗಳ ಕಾಲ ತನಗೆ ಸಂಬಳ ನೀಡಿದ ಕಂಪೆನಿ ವಿರುದ್ಧ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ ವಿಚಿತ್ರ ಘಟನೆ ಫ್ರಾನ್ಸ್‌ನಲ್ಲಿ ನಡೆದಿದೆ. ಲಾರೆನ್ಸ್‌ ವ್ಯಾನ್‌ ವಾಸ್ಸೆನ್‌ಹೋವ್‌ ಆರೇಂಜ್‌ ಟೆಲಿಕಾಂ ಸಂಸ್ಥೆಯಲ್ಲಿ 1993ರಲ್ಲಿ ಕೆಲಸಕ್ಕೆ ಸೇರಿದ್ದರು. ಪಾರ್ಶ್ವವಾಯು, ಮೂರ್ಛೆ ರೋಗದಿಂದ ಬಳಲುತ್ತಿದ್ದ ಲಾರೆನ್ಸ್‌ 2002ರಲ್ಲಿ ವರ್ಗಾವಣೆಗೆ ಕೋರಿದ್ದರು. ಕಂಪೆನಿ ವರ್ಗಾವಣೆ ಮಾಡಿದ್ದರೂ, ಅವರಿಗೆ ಯಾವುದೇ ನಿರ್ದಿಷ್ಟ ಕೆಲಸ ನೀಡಿರಲಿಲ್ಲ.

2 ದಶಕ ಕೆಲಸ ಮಾಡದಿದ್ದರೂ ನಿರಂತರವಾಗಿ ಅವರಿಗೆ ಕಂಪೆನಿ ವೇತನ ನೀಡಿದೆ. ಈ ಪರಿಸ್ಥಿತಿಯಿಂದ ನಾನು ಒಂಟಿತನ ಹಾಗೂ ನೈತಿಕ ಶೋಷಣೆ ಅನುಭವಿಸಿದ್ದೇನೆ. ನನ್ನ ವೃತ್ತಿ ಬದುಕಿಗೆ ಧಕ್ಕೆಯಾಗಿದೆ ಎಂದು ಲಾರೆನ್ಸ್‌ ಕಂಪೆನಿ ವಿರುದ್ಧ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಆರೇಂಜ್‌ ಕಂಪೆನಿ, ಲಾರೆನ್ಸ್‌ ಅವರ ವೈದ್ಯಕೀಯ ಸ್ಥಿತಿ ಪರಿಗಣಿಸಿ, ಅನುಕೂಲ ವಾತಾವರಣದಲ್ಲಿ ಕೆಲಸ ಮಾಡಲು ತಿಳಿಸಿದ್ದೆವು. ಅವರ ನಿರಂತರ ಅನಾರೋಗ್ಯ ರಜೆಯಿಂದ ಸಮಸ್ಯೆ ಸೃಷ್ಟಿಯಾಗಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

1-weewqeqweqw

US Election; ಬೈಡೆನ್‌ ಬದಲಿಗೆ ಮಿಶೆಲ್‌ ಅಧ್ಯಕ್ಷೀಯ ಅಭ್ಯರ್ಥಿ?

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Terror 2

FATF;ಉಗ್ರರಿಗೆ ವಿತ್ತೀಯ ನೆರವು ತಡೆ: ಭಾರತದ ಕ್ರಮಕ್ಕೆ ಮೆಚ್ಚುಗೆ

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.