ಪ್ರತ್ಯೇಕವಾಗಿದ್ದರೆ ಮಾತ್ರ ಶಿಕ್ಷಣ ವ್ಯವಸ್ಥೆ 


Team Udayavani, Sep 13, 2021, 6:20 AM IST

ಪ್ರತ್ಯೇಕವಾಗಿದ್ದರೆ ಮಾತ್ರ ಶಿಕ್ಷಣ ವ್ಯವಸ್ಥೆ 

ಸಾಂದರ್ಭಿಕ ಚಿತ್ರ

ಕಾಬೂಲ್‌: ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳು ಪ್ರತ್ಯೇಕ­ವಾಗಿ ಕುಳಿತು­ಕೊಳ್ಳಲು ಅವಕಾಶ­ವಿರುವ ವಿವಿಗಳಲ್ಲಿ ಮಾತ್ರ ಅಫ್ಘಾನ್‌ ಮಹಿಳೆಯರು ಶಿಕ್ಷಣ ಕೈಗೊಳ್ಳಬಹುದು ಎಂದು ಅಫ್ಘಾನಿ­ಸ್ಥಾನದ ಉನ್ನತ ಶಿಕ್ಷಣ ಸಚಿವ ಅಬ್ದುಲ್‌ ಬಕಿ ಹಕ್ಕಾನಿ ತಿಳಿಸಿದ್ದಾನೆ.

ರವಿವಾರ ಮಾತನಾ­ಡಿದ ಆತ ಅಫ್ಘಾನಿಸ್ಥಾನದ ಮಹಿಳೆಯರ ಶಿಕ್ಷಣಕ್ಕಾಗಿ ರೂಪಿಸಲಾಗಿರುವ ಹೊಸ ನಿಯಮಾವಳಿಗಳನ್ನು ವಿವರಿಸಿದ್ದಾನೆ. “ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕವಾಗಿ ಕೂರಿಸಿ, ಮಧ್ಯದಲ್ಲಿ ಪರದೆ ಹಾಕಿರುವ ವ್ಯವಸ್ಥೆ ಇರುವ ಕಡೆಯಲ್ಲಿ ಮಾತ್ರ ವ್ಯಾಸಂಗ ಮಾಡಬಹುದು. ಪದವಿ ಮಾತ್ರವಲ್ಲದೆ ಸ್ನಾತಕೋತ್ತರ ವಿಷಯಗಳಲ್ಲೂ ಮಹಿಳೆಯರು ವ್ಯಾಸಂಗ ಮಾಡಬಹುದು. ವಿದ್ಯಾರ್ಥಿನಿಯರು ಕಡ್ಡಾಯವಾಗಿ ಹಿಜಾಬ್‌ ಧರಿಸಲೇಬೇಕು’ ಎಂದಿದ್ದಾರೆ.

ಪೊಲೀಸರು ಸೇವೆಗೆ ಪುನರಾಗಮನ: ಕಾಬೂಲ್‌ನ ವಿಮಾನ ನಿಲ್ದಾಣದಲ್ಲಿ ಈ ಹಿಂದೆ ಸೇವೆಯಲ್ಲಿದ್ದ ಪೊಲೀಸ್‌ ಸಿಬಂದಿ, ರವಿವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ತಾಲಿಬಾನಿಗಳು ಕಾಬೂಲನ್ನು ಆಕ್ರಮಣ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರೆಲ್ಲರೂ ವಿಮಾನ ನಿಲ್ದಾಣ ತೊರೆದಿದ್ದರು.

ಪಾಕಿಗಳ ಬೆಂಬಲ:

ಅಫ್ಘಾನಿಸ್ಥಾನದಲ್ಲಿ ತಾಲಿ­ಬಾನಿಗಳ ಸರಕಾರ ಅಸ್ತಿತ್ವಕ್ಕೆ ಬಂದಿರು­ವುದನ್ನು ಪಾಕ್‌ ಜನರು ಸ್ವಾಗತಿಸಿದ್ದಾರೆ.  “ಗಾಲ್‌ಅಪ್‌ ಪಾಕಿ­ಸ್ಥಾನ’ ಎಂಬ ಸಂಸ್ಥೆ ಈ ಸಮೀಕ್ಷೆ ನಡೆಸಿದ್ದು, ಪಾಕಿಸ್ಥಾನದ ಜನರಲ್ಲಿ ಶೇ. 55ರಷ್ಟು ಮಂದಿ ತಾಲಿಬಾನಿ ಆಡಳಿತಕ್ಕೆ ಬೆಂಬಲ ಸೂಚಿಸಿದ್ದರೆ,  ಉಗ್ರ ಆಡಳಿತಕ್ಕೆ ಶೇ. 25 ಜನ ಬೇಸರ ವ್ಯಕ್ತಪಡಿಸಿದ್ದಾರೆ. ಶೇ. 20 ಮಂದಿ ಪ್ರತಿಕ್ರಿಯೆ ನೀಡಿಲ್ಲ.   ಖೈಬರ್‌ ಪಕು¤ಂಖ್ವಾದಲ್ಲಿ ಹೆಚ್ಚಿನ­ವರು ತಾಲಿಬಾನ್‌ ಆಡಳಿತಕ್ಕೆ ದೊಡ್ಡಮಟ್ಟದ ಬೆಂಬಲ ವ್ಯಕ್ತ­ಪಡಿ­ಸಿದ್ದಾರೆ.

ಸಾಮೂಹಿಕ ಕ್ಷಮಾದಾನ :

ಹಿಂದಿನ ಅಫ್ಘಾನ್‌ ಸರಕಾರದಲ್ಲಿ ಸೇವೆ ಸಲ್ಲಿಸಿರುವ ಎಲ್ಲ ಸರಕಾರಿ ನೌಕರಿಗೆ ಸಾಮೂ ಹಿಕ ಕ್ಷಮಾದಾನವನ್ನು ನೀಡಿರುವುದಾಗಿ ತಾಲಿಬಾನ್‌ ಸರಕಾರ ಘೋಷಿಸಿದೆ. ಸೇನೆ, ಪೊಲೀಸ್‌ ಹಾಗೂ ಇನ್ನಿತರ ಭದ್ರತಾ ಪಡೆಗಳಲ್ಲಿ ಸೇವೆ ಸಲ್ಲಿಸಿರುವ ಎಲ್ಲರಿಗೂ ಇದು ಅನ್ವಯವಾಗುತ್ತದೆ ಎಂದು ಸರಕಾರ ತಿಳಿಸಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.