![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 26, 2022, 6:55 AM IST
ಹರಾರೆ: ಜಿಂಬಾಬ್ವೆ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿರುವ ಕಾರಣ, ಅಲ್ಲಿನ ಸರ್ಕಾರ ಚಿನ್ನದ ನಾಣ್ಯಗಳನ್ನು ಟಂಕಿಸಿ, ಅವುಗಳನ್ನು ತನ್ನ ಜನರಿಗೆ ಮಾರಾಟ ಮಾಡಲು ಮುಂದಾಗಿದೆ. ಈ ಕುರಿತಂತೆ, ರಿಸರ್ವ್ ಬ್ಯಾಂಕ್ ಆಫ್ ಜಿಂಬಾಬ್ವೆ ಪ್ರಕಟಣೆ ಹೊರಡಿಸಿದೆ.
ಮೊದಲ ಹಂತದಲ್ಲಿ 2 ಸಾವಿರ ಚಿನ್ನದ ನಾಣ್ಯಗಳನ್ನು ಬಿಡುಗಡೆ ಮಾಡಲಾಗಿದೆ. ಮೌಲ್ಯ ಕಳೆದುಕೊಂಡಿರುವ ಜಿಂಬಾಬ್ವೆ ಕರೆನ್ಸಿಯ ಬಗ್ಗೆ ತನ್ನ ಜನರಲ್ಲಿ ನಂಬಿಕೆ ಮೂಡುವಂತೆ ಮಾಡಲು ಈ ಕ್ರಮಕ್ಕೆ ಮುಂದಾಗಿರುವುದಾಗಿ ಸರ್ಕಾರ ಹೇಳಿದೆ.
2008ರಿಂದಲೇ ಜಿಂಬಾಬ್ವೆಯ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಕುಸಿದು ಅಲ್ಲಿನ ಕರೆನ್ಸಿಗೆ ಮೌಲ್ಯವಿಲ್ಲದಂತಾಗಿತ್ತು. ಇದರ ಪರಿಣಾಮ, ಸರ್ಕಾರದ ಬೊಕ್ಕಸ ಬರಿದಾಯಿತು.
ಹಾಗಾಗಿ, ಸರ್ಕಾರ ಅಲ್ಲಿನ ಬ್ಯಾಂಕುಗಳಲ್ಲಿದ್ದ ಜನರ ಹಣವನ್ನು ಮುಲಾಜಿಲ್ಲದೆ ಜಪ್ತಿ ಮಾಡಿ ತನ್ನ ವಶಕ್ಕೆ ತೆಗೆದುಕೊಂಡಿತ್ತು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.