Paris Olympics; ಪಟ್ಟು ಬಿಡದೆ ಕಂಚಿನ ಪದಕ ಗೆದ್ದ ಅಮನ್ ಸೆಹ್ರಾವತ್


Team Udayavani, Aug 9, 2024, 11:28 PM IST

1-aaaeqee

ಪ್ಯಾರಿಸ್ : ಈ ಬಾರಿ ಭಾರತಕ್ಕೆ ಒಲಿಂಪಿಕ್ಸ್‌ ಪದಕದ ಕೊನೆಯ ಭರವಸೆಯಾಗಿದ್ದ ಕುಸ್ತಿ ಪಟು ಅಮನ್ ಸೆಹ್ರಾವತ್ ಅವರು ಕಂಚಿನ ಪದಕ ಗೆದ್ದಿದ್ದಾರೆ.

ಶುಕ್ರವಾರ(ಆಗಸ್ಟ್ 9) ರಾತ್ರಿ ನಡೆದ ಪುರುಷರ 57 ಕೆಜಿ ಕುಸ್ತಿ ಕಂಚಿನ ಪದಕದ ಪಂದ್ಯದಲ್ಲಿ ಪೋರ್ಟೊ ರಿಕೊದ ಡೇರಿಯನ್ ಟೊಯಿ ಕ್ರೂಜ್ ವಿರುದ್ಧ  ಅಮನ್ ಸೆಹ್ರಾವತ್ 13-5 ಪಾಯಿಂಟ್ಸ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿ ಭಾರತಕ್ಕೆ ಮತ್ತೊಂದು ಪದಕ ಗೆದ್ದು ಕೊಟ್ಟರು. ಇದು ಭಾರತ ಈ ಒಲಿಂಪಿಕ್ಸ್ ನಲ್ಲಿ ಭಾರತ ಗೆದ್ದ ಐದನೇ ಕಂಚಿನ ಪದಕವಾಗಿದೆ. ನೀರಜ್ ಚೋಪ್ರಾ ಅವರು ಬೆಳ್ಳಿ ಗೆದ್ದಿದ್ದು ಒಟ್ಟು ಆರು ಪದಕ ಗೆದ್ದಂತಾಗಿದೆ.

ಈ ಬಾರಿ ಒಲಿಂಪಿಕ್ಸ್ ನಲ್ಲಿ ಆಡಿದ್ದ ಭಾರತದ ಏಕೈಕ ಕುಸ್ತಿ ಪಟು ಅಮನ್ ಸೆಹ್ರಾವತ್ ಅವರಾಗಿದ್ದರು. 21 ರ ಹರೆಯದಲ್ಲೇ ಪದಕ ಗೆದ್ದು ಕುಸ್ತಿಯ ಹೊಸ ಭರವಸೆಯಾಗಿ ಮೂಡಿ ಬಂದಿದ್ದಾರೆ.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.