Olympics; ಲಕ್ಷ್ಯ ಸೇನ್ ಕಂಚು ಕಸಿದುಕೊಂಡ ‘ನೋವು’: ಭಾರಿ ನಿರಾಸೆ

ಮೊದಲ ಸೆಟ್ ನಲ್ಲಿ ಭಾರೀ ಮುನ್ನಡೆ ಸಾಧಿಸಿದ್ದ ಭರವಸೆಯ ಕಿರಣ ಸೇನ್ ಗೆ ಕೈಕೊಟ್ಟ ಅದೃಷ್ಟ!!!

Team Udayavani, Aug 5, 2024, 7:47 PM IST

1-sen-ss

ಪ್ಯಾರಿಸ್ : ಭಾರತ ಮತ್ತೊಂದು ಕಂಚಿನ ಪದಕದ ನಿರೀಕ್ಷೆ ಇರಿಸಿದ್ದ ಸೋಮವಾರ(ಆಗಸ್ಟ್5) ನಡೆದ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ನಲ್ಲಿ ಭಾರತದ ಲಕ್ಷ್ಯ ಸೆನ್ ಅವರು ಮಲೇಷ್ಯಾದ ಏಳನೇ ಶ್ರೇಯಾಂಕದ ಝಿ ಜಿಯಾ ಲೀ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಮೊದಲ ಸೆಟ್ ಮುನ್ನಡೆ ಸಾಧಿಸಿದ್ದ ಲಕ್ಷ್ಯ ಸೇನ್ ಅವರಿಗೆ ಬಲ ಗೈ ಗಾಯ ಸೋಲಿಗೆ ಪ್ರಮುಖ ಕಾರಣವಾಯಿತು.

ಸೆಮಿಯಲ್ಲಿ ಸೋತಿದ್ದ ಸೇನ್ ಕಂಚು ಖಂಡಿತ ಗೆಲ್ಲುತ್ತಾರೆ ಎನ್ನುವ ನಿರೀಕ್ಷೆ ಹುಸಿಯಾಗಿ ಭಾರೀ ಆಘಾತ ಎದುರಾಯಿತು. ಲಕ್ಷ್ಯ ಸೇನ್ ಮೊದಲ ಗೇಮ್ ಅನ್ನು 21-13 ರಿಂದ ಗೆದ್ದರು ಆದರೆ ಎರಡನೇ ಗೇಮ್ ಅನ್ನು 21-16 ರಲ್ಲಿ ಕಳೆದುಕೊಂಡರು. ಮೂರನೇ ಸೆಟ್ ನಲ್ಲಿ ಪ್ರತಿ ರೋಧ ತೋರಲು ಸಾಧ್ಯವಾಗದೆ(21-11) ನೋವಿನಲ್ಲೇ ಕಂಚಿನ ಪದಕದ ಆಸೆ ಕೈಬಿಟ್ಟರು.

ಲಕ್ಷ್ಯ ಸೇನ್ ಸೈಡ್‌ಲೈನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದರಿಂದ ಪಂದ್ಯ ವಿಳಂಬವಾಯಿತು. ಒಂದಾದ ಮೇಲೆ ಒಂದರಂತೆ ಬ್ಯಾಂಡೇಜ್ ಗಳನ್ನು ಬಲಗೈಗೆ ಸುತ್ತಿರುವುದು ಅವರಿಗೆ ತೀವ್ರ ಸೆಳೆತವಿರುದು ಸ್ಪಷ್ಟವಾಗಿ ಗೋಚರವಾಯಿತು.

ಇದು 22 ರ ಹರೆಯದ ಲಕ್ಷ್ಯ ಸೇನ್ ಅವರ ಮೊದಲ ಒಲಿಂಪಿಕ್ಸ್‌ ಆಗಿದ್ದು ದೇಶದ ಎರಡು ದೊಡ್ಡ ಬ್ಯಾಡ್ಮಿಂಟನ್ ಭರವಸೆಗಳು ವಿಫಲವಾದ ಪಂದ್ಯಾವಳಿಯಲ್ಲಿ ಅವರು ಭಾರತದ ಪ್ರಕಾಶಮಾನವಾದ ಭರವಸೆಯ ಕಿರಣವಾಗಿ ಗೋಚರಿಸಿದ್ದಾರೆ.

ಇಂದು ಪದಕ ಗೆದ್ದಿದ್ದರೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಪುರುಷ ಷಟ್ಲರ್ ಎಂಬ ದಾಖಲೆ ಬರೆಯುತ್ತಿದ್ದರು.ರಿಯೊ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಿವಿ ಸಿಂಧು ಬೆಳ್ಳಿ ಮತ್ತು ಕಂಚು ಗೆದ್ದಿದ್ದರು. ಲಂಡನ್ ಗೇಮ್ಸ್‌ನಲ್ಲಿ ಸೈನಾ ನೆಹ್ವಾಲ್ ಕಂಚಿನ ಪದಕ ಗೆದ್ದಿದ್ದರು. ಭಾರತ ಬ್ಯಾಡ್ಮಿಂಟನ್‌ನಲ್ಲಿ ಒಲಿಂಪಿಕ್ ಚಿನ್ನದ ಪದಕವನ್ನು ಇದುವರೆಗೆ ಗೆದ್ದಿಲ್ಲ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.