Paris Olympics; ಭಾರತದ ಸೋಮವಾರದ ಸ್ಪರ್ಧೆಗಳ ವಿವರ:ರಮಿತಾ, ಅರ್ಜುನ್‌ ಸರದಿ


Team Udayavani, Jul 29, 2024, 7:00 AM IST

1-ass

ಪ್ಯಾರಿಸ್‌: ಮನು ಭಾಕರ್‌ ಪ್ಯಾರಿಸ್‌ನಲ್ಲಿ ಪದಕ ಖಾತೆ ತೆರೆದ ಬೆನ್ನಲ್ಲೇ ಭಾರತದ ಮತ್ತಿಬ್ಬರು ಶೂಟರ್‌ಗಳು ಪದಕ ಬೇಟೆಗೆ ಸಜ್ಜಾಗಿದ್ದಾರೆ. ಇವರೆಂದರೆ ರಮಿತಾ ಜಿಂದಾಲ್‌ ಮತ್ತು ಅರ್ಜುನ್‌ ಬಬುಟ. ಇವರು ಕ್ರಮವಾಗಿ ವನಿತಾ ಹಾಗೂ ಪುರುಷರ ವಿಭಾಗದ 10 ಮೀ. ಏರ್‌ ರೈಫ‌ಲ್‌ ಸ್ಪರ್ಧೆಯ ಫೈನಲ್‌ಗೆ ಲಗ್ಗೆ ಇರಿಸಿದ್ದಾರೆ. ಸೋಮವಾರ ಫೈನಲ್‌ ನಡೆಯಲಿದೆ.

ಹಾಂಗ್‌ಝೂ ಏಷ್ಯಾಡ್‌ನ‌ಲ್ಲಿ ಕಂಚಿನ ಪದಕ ಗೆದ್ದಿರುವ ರಮಿತಾ 636.4 ಅಂಕಗಳೊಂದಿಗೆ ಅಗ್ರ 8 ಶೂಟರ್‌ಗಳ ಫೈನಲ್‌ ಯಾದಿಯಲ್ಲಿ ಸ್ಥಾನ ಪಡೆದರು. ಇದೇ ವಿಭಾಗದಲ್ಲಿದ್ದ ಇಳವೆನಿಲ್‌ ವಲರಿವನ್‌ 10ನೇ ಸ್ಥಾನಕ್ಕೆ ಕುಸಿದರು.

ದಕ್ಷಿಣ ಕೊರಿಯಾದ ಬಾನ್‌ ಹೊÂàಜಿನ್‌ (634.5) ಒಲಿಂಪಿಕ್‌ ದಾಖಲೆಯೊಂದಿಗೆ ಅಗ್ರಸ್ಥಾನಿಯಾದರು. ಪುರುಷರ ವಿಭಾಗದ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ ಚಂಡೀಗಢದ ಅರ್ಜುನ್‌ ಬಬುಟ 7ನೇ ಸ್ಥಾನದೊಂದಿಗೆ ಫೈನಲ್‌ ಪ್ರವೇಶಿಸಿದರು. ಅವರು ಒಟ್ಟು 630.1 ಅಂಕ ಕಲೆಹಾಕಿದರು. ಆರ್ಮಿಮ್ಯಾನ್‌ ಸಂದೀಪ್‌ ಸಿಂಗ್‌ 629.3 ಅಂಕಗಳೊಂದಿಗೆ 12ನೇ ಸ್ಥಾನಕ್ಕೆ ಇಳಿದರು. ಚೀನದ ಶೆಂಗ್‌ ಲಿಹಾವೊ 631.7 ಅಂಕ ಗಳಿಸಿ ಅರ್ಹತಾ ಸುತ್ತಿನ ಅಗ್ರಸ್ಥಾನಿಯಾದರು.

ಬ್ಯಾಡ್ಮಿಂಟನ್‌
ಪುರುಷರ ಸಿಂಗಲ್ಸ್‌, ಗ್ರೂಪ್‌ ಹಂತ: ಎಚ್‌.ಎಸ್‌. ಪ್ರಣಯ್‌, ಲಕ್ಷ್ಯ ಸೇನ್‌.
ವನಿತಾ ಸಿಂಗಲ್ಸ್‌, ಗ್ರೂಪ್‌ ಹಂತ: ಪಿ.ವಿ. ಸಿಂಧು.
ಪುರುಷರ ಡಬಲ್ಸ್‌, ಗ್ರೂಪ್‌ ಹಂತ: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌.
ವನಿತಾ ಡಬಲ್ಸ್‌, ಗ್ರೂಪ್‌ ಹಂತ: ತನಿಷಾ ಕ್ರಾಸ್ಟೊ ಅಶ್ವಿ‌ನಿ ಪೊನ್ನಪ್ಪ.
ಸಮಯ: ಅ. 12.00

 ಶೂಟಿಂಗ್‌
ಪುರುಷರ ಟ್ರ್ಯಾಪ್‌ ಅರ್ಹತಾ ಸುತ್ತು: ಪೃಥ್ವಿರಾಜ್‌ ತೊಂಡೈಮಾನ್‌
ಸಮಯ: ಅ. 12.30
10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ಅರ್ಹತಾ ಸುತ್ತು: ಸರಬೊjàತ್‌ ಸಿಂಗ್‌, ಅರ್ಜುನ್‌ ಚೀಮ, ಮನು ಭಾಕರ್‌, ರಿದಂ ಸಂಗ್ವಾನ್‌.
ಸಮಯ: ಅ. 12.45
10 ಮೀ. ಏರ್‌ ರೈಫ‌ಲ್‌, ವನಿತೆಯರ ಫೈನಲ್‌: ರಮಿತಾ ಜಿಂದಾಲ್‌.
ಸಮಯ: ಅ. 1.00
10 ಮೀ. ಏರ್‌ ರೈಫ‌ಲ್‌ ಪುರುಷರ ಫೈನಲ್‌: ಅರ್ಜುನ್‌ ಬಬುಟ.
ಸಮಯ: ಅ. 3.30

 ಆರ್ಚರಿ
10 ಮೀ. ಏರ್‌ ರೈಫ‌ಲ್‌ ವನಿತಾ ಫೈನಲ್‌.
ಸಮಯ: ಅ. 1.00
ಪುರುಷರ ತಂಡ ಸ್ಪರ್ಧೆ, 16ರ ಸುತ್ತು: ಬಿ. ಧೀರಜ್‌, ತರುಣ್‌ದೀಪ್‌ ರಾಯ್‌, ಪ್ರವೀಣ್‌ ಜಾಧವ್‌.
ಸಮಯ: ಅ. 1.00
ಪುರುಷರ ತಂಡದ ಕ್ವಾರ್ಟರ್‌
ಫೈನಲ್‌
(ಸಂಜೆ. 5.45), ಸೆಮಿಫೈನಲ್‌ (ರಾತ್ರಿ 7.17), ಕಂಚಿನ ಸ್ಪರ್ಧೆ (ರಾತ್ರಿ 8.18), ಫೈನಲ್‌ (ರಾತ್ರಿ 8.41).

ಟೇಬಲ್‌ ಟೆನಿಸ್‌
ಪುರುಷರ ಸಿಂಗಲ್ಸ್‌: ಶರತ್‌ ಕಮಲ್‌, ಹರ್ಮೀತ್‌ ದೇಸಾಯಿ.
ವನಿತಾ ಸಿಂಗಲ್ಸ್‌: ಮಣಿಕಾ ಬಾತ್ರಾ, ಶ್ರೀಜಾ ಅಕುಲಾ.
ಸಮಯ: ಅ. 1.30

ಹಾಕಿ
ಭಾರತ-ಆರ್ಜೆಂಟೀನ.
ಸಮಯ: ಸಂಜೆ 4.15

 ಈಜು
ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್‌ ಫೈನಲ್‌.
ಸಮಯ: ರಾತ್ರಿ 12.49
ವನಿತೆಯರ 200 ಮೀ. ಫ್ರೀಸ್ಟೈಲ್‌ ಫೈನಲ್‌.
ಸಮಯ: ರಾತ್ರಿ 1.11

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.