Women’s ಟೇಬಲ್‌ ಟೆನಿಸ್‌: ಕ್ವಾರ್ಟರ್‌ ಫೈನಲ್‌ಗೆ ಭಾರತ ತಂಡ

ರೊಮೇನಿಯಾ ವಿರುದ್ಧ ಮಣಿಕಾ, ಶ್ರೀಜಾ, ಅರ್ಚನಾ ತಂಡಕ್ಕೆ ಜಯ

Team Udayavani, Aug 5, 2024, 10:29 PM IST

1-ak

ಪ್ಯಾರಿಸ್‌: ಒಲಿಂಪಿಕ್ಸ್‌ ಮಹಿಳಾ ಟೇಬಲ್‌ ಟೆನಿಸ್‌ ತಂಡ ಸ್ಪರ್ಧೆಯಲ್ಲಿ ಭಾರತ ಮೊದಲ ಬಾರಿಗೆ ಕ್ವಾರ್ಟರ್‌ ಫೈನಲ್‌ ತಲುಪಿ ದಾಖಲೆ ಬರೆದಿದೆ. ಸೋಮವಾರದ ಸ್ಪರ್ಧೆಯಲ್ಲಿ ಕನ್ನಡತಿ ಅರ್ಚನಾ ಗಿರೀಶ್‌ ಕಾಮತ್‌, ಮಣಿಕಾ ಬಾತ್ರಾ ಮತ್ತು ಶ್ರೀಜಾ ಅಕುಲಾ ಅವರನ್ನೊಳಗೊಂಡ ತಂಡ ರೊಮೇನಿಯಾ ವಿರುದ್ಧ 3-2 ಅಂತರದ ಜಯ ಸಾಧಿಸಿತು.
ಒಟ್ಟು 5 ಸುತ್ತುಗಳ ಸ್ಪರ್ಧೆಯಲ್ಲಿ ಭಾರತ ಆರಂಭಿಕ 2 ಪಂದ್ಯಗಳನ್ನು ಗೆದ್ದು 2-0 ಮುನ್ನಡೆ ಸಾಧಿಸಿತು. ಆದರೆ ತಿರುಗಿ ಬಿದ್ದ ರೊಮೇನಿಯಾ ಮುಂದಿನೆರಡು ಪಂದ್ಯಗಳನ್ನು ಗೆದ್ದು 2-2 ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು. ನಿರ್ಣಾಯಕ ಪಂದ್ಯದಲ್ಲಿ ಮಣಿಕಾ ಬಾತ್ರಾ ಭಾರತದ ಗೆಲುವನ್ನು ಸಾರಿದರು.

ಮೊದಲ ಡಬಲ್ಸ್‌ನಲ್ಲಿ ಕರಾವಳಿ ಮೂಲದ ಕನ್ನಡತಿ ಅರ್ಚನಾ ಕಾಮತ್‌-ಶ್ರೀಜಾ ಅಕುಲಾ ಸೇರಿಕೊಂಡು ಅಡಿನಾ ಡಿಯಾಕೊನು-ಎಲಿಜಬೆತ ಸಮರಾ ಜೋಡಿ ವಿರುದ್ಧ 11-9, 12-10, 11-7 ಅಂತರದ ಜಯ ಸಾಧಿಸಿದರು. ಮುಂದಿನ ಪಂದ್ಯದಲ್ಲಿ ಮಣಿಕಾ ಬಾತ್ರಾ 11-5, 11-7, 11-7 ಅಂತರದಿಂದ ಬರ್ನಾಡೆಟ್‌ ಸೋಕ್ಸ್‌ ವಿರುದ್ಧ ಗೆದ್ದರು.

3ನೇ ಪಂದ್ಯದಲ್ಲಿ ಎಲಿಜಬೆತ್‌ ಸಮರಾ ವಿರುದ್ಧ ಶ್ರೀಜಾ ಸೋಲು ಕಾಣಬೇಕಾಯಿತು. ಅಂತರ 11-8, 4-11, 11-7, 6-11. 4ನೇ ಪಂದ್ಯದಲ್ಲಿ ಅರ್ಚನಾಗೆ ಅದೃಷ್ಟ ಒಲಿಯಲಿಲ್ಲ. ಅವರು ಬರ್ನಾಡೆಟ್‌ ಸೋಕ್ಸ್‌ ವಿರುದ್ಧ 5-11, 11-8, 7-11 ಅಂತರದಿಂದ ಸೋತರು. ರೊಮೇನಿಯಾ ಹೋರಾಟವನ್ನು ಸಮಬಲಕ್ಕೆ ತರುವಲ್ಲಿ ಯಶಸ್ವಿಯಾಗಿತ್ತು. ನಿರ್ಣಾಯಕ ಪಂದ್ಯದಲ್ಲಿ ಮಣಿಕಾ ಬಾತ್ರಾ ಭಾರತದ ಪಾಲಿನ ಆಪತಾºಂಧವರಾಗಿ ಮೂಡಿಬಂದರು. ಅವರು ಅಡಿನಾ ಡಿಯಾಕೊನು ವಿರುದ್ಧ 11-5, 11-9, 11-9 ಮೇಲುಗೈ ಸಾಧಿಸಿದರು.

* ಪುರುಷರ ಟಿಟಿ, ಚೀನ ಎದುರಾಳಿ
ಟೇಬಲ್‌ ಟೆನಿಸ್‌ ತಂಡ ವಿಭಾಗದಲ್ಲಿ ಭಾರತದ ಪುರುಷರು ಸೋಮವಾರ ಚೀನವನ್ನು ಎದುರಿಸಲಿದೆ. ಶರತ್‌ ಕಮಲ್‌, ಮಾನವ್‌ ಥಾಕರ್‌, ಹರ್ಮೀತ್‌ ದೇಸಾಯಿ ಭಾರತ ತಂಡದಲ್ಲಿದ್ದಾರೆ.

ಟಾಪ್ ನ್ಯೂಸ್

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.