![Electric shock: ಮೊಬೈಲ್ ಚಾರ್ಜ್ಗೆ ಹಾಕುವಾಗ ವಿದ್ಯುತ್ ಶಾಕ್; ವಿದ್ಯಾರ್ಥಿ ಬಲಿ!](https://www.udayavani.com/wp-content/uploads/2024/07/2-5-415x249.jpg)
Mangaluru ಭಾವೀ ಪರ್ಯಾಯ ಶ್ರೀಗಳಿಗೆ ಪೌರ ಸಮ್ಮಾನ
Team Udayavani, Jan 6, 2024, 12:32 AM IST
![Mangaluru ಭಾವೀ ಪರ್ಯಾಯ ಶ್ರೀಗಳಿಗೆ ಪೌರ ಸಮ್ಮಾನ](https://www.udayavani.com/wp-content/uploads/2024/01/sri-sugunendra-theertha-swamiji-620x397.jpg)
ಮಂಗಳೂರು: ಚತುರ್ಥ ಬಾರಿಗೆ ಪರ್ಯಾಯ ಸರ್ವಜ್ಞ ಪೀಠಾರೋಹ ಣಗೈಯ್ಯಲಿರುವ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ರವಿವಾರ ಮಂಗಳೂರಿನಲ್ಲಿ ಪೌರ ಸಮ್ಮಾನ ನೆರವೇರಲಿದೆ.
ಅಪರಾಹ್ನ 3ಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಶರವು ದೇಗುಲದಿಂದ ಮೆರವಣಿಗೆ ನಡೆದು ಸಂಜೆ 4ಕ್ಕೆ ರಾಧಾಕೃಷ್ಣ ಮಂದಿರದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಧ್ಯಕ್ಷತೆಯಲ್ಲಿ ಪೌರ ಸಮ್ಮಾನ ಜರಗಲಿದೆ.
ಶ್ರೀಗಳು ಶನಿವಾರ ಬೆಳಗ್ಗೆ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.ಅಪರಾಹ್ನ 3ಕ್ಕೆ ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯ ವಾದಿರಾಜ ಮಂಟಪದಲ್ಲಿ ತುಲಾಭಾರ, ಸಾರ್ವಜನಿಕ ಪಾದಪೂಜೆ ನಡೆಯಲಿದೆ.
ಸೋಮವಾರ ನೆಲ್ಲಿಕಾಯಿ ರಾಘವೇಂದ್ರ ಮಠ, ಹೊಸಬೆಟ್ಟು ರಾಘವೇಂದ್ರ ಮಠದಲ್ಲಿ ಶ್ರೀಗಳು ಪೂಜೆ ನೆರವೇರಿಸಲಿದ್ದಾರೆ ಎಂದು ಕಲ್ಕೂರ ಪ್ರತಿಷ್ಠಾನ ಮತ್ತು ಉಡುಪಿ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Electric shock: ಮೊಬೈಲ್ ಚಾರ್ಜ್ಗೆ ಹಾಕುವಾಗ ವಿದ್ಯುತ್ ಶಾಕ್; ವಿದ್ಯಾರ್ಥಿ ಬಲಿ!](https://www.udayavani.com/wp-content/uploads/2024/07/2-5-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-150x105.jpg)
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
![Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ](https://www.udayavani.com/wp-content/uploads/2024/07/ravikumar-150x86.jpg)
Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ
![ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು](https://www.udayavani.com/wp-content/uploads/2024/07/9-4-150x90.jpg)
ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
![CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ](https://www.udayavani.com/wp-content/uploads/2024/07/courts-150x102.jpg)
CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
![Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್](https://www.udayavani.com/wp-content/uploads/2024/07/kum-150x110.jpg)
Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್
MUST WATCH
ಹೊಸ ಸೇರ್ಪಡೆ
![Drug sell: ದುಬೈನಿಂದಲೇ ಡ್ರಗ್ಸ್ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್](https://www.udayavani.com/wp-content/uploads/2024/07/3-6-150x90.jpg)
Drug sell: ದುಬೈನಿಂದಲೇ ಡ್ರಗ್ಸ್ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್
![Electric shock: ಮೊಬೈಲ್ ಚಾರ್ಜ್ಗೆ ಹಾಕುವಾಗ ವಿದ್ಯುತ್ ಶಾಕ್; ವಿದ್ಯಾರ್ಥಿ ಬಲಿ!](https://www.udayavani.com/wp-content/uploads/2024/07/2-5-150x90.jpg)
Electric shock: ಮೊಬೈಲ್ ಚಾರ್ಜ್ಗೆ ಹಾಕುವಾಗ ವಿದ್ಯುತ್ ಶಾಕ್; ವಿದ್ಯಾರ್ಥಿ ಬಲಿ!
![Bengaluru: ಡಿವೈಡರ್ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್ ವಾಹನ ಸವಾರ?](https://www.udayavani.com/wp-content/uploads/2024/07/1-6-150x90.jpg)
Bengaluru: ಡಿವೈಡರ್ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್ ವಾಹನ ಸವಾರ?
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ](https://www.udayavani.com/wp-content/uploads/2024/07/akshata-150x83.jpg)
Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.