ನಾಯಿಗಳು ಬೊಗಳಿದರೆ ಸಿಂಹ ನಿರ್ಲಕ್ಷಿಸುತ್ತದೆ : ರಾಜ್ ಠಾಕ್ರೆ ವಿರುದ್ಧ ಓವೈಸಿ

ಸ್ವಂತ ಮನೆಯಿಂದ ಹೊರಹಾಕಲ್ಪಟ್ಟ ಜನರ ಬಗ್ಗೆ ಹೇಳಲು ಏನಿದೆ?

Team Udayavani, May 13, 2022, 3:31 PM IST

1-sadasdsad

ಔರಂಗಾಬಾದ್‌ : ನಾಯಿಗಳು ಬೊಗಳಿದರೆ ಸಿಂಹಗಳು ಅವುಗಳನ್ನು ನಿರ್ಲಕ್ಷಿಸಿ ಮುಂದೆ ಸಾಗುತ್ತವೆ. ಅವರ ಬಲೆಗೆ ಬೀಳಬೇಡಿ.ಅವರು ಏನೇ ಹೇಳಿದರೂ ನಗುತ್ತಾ ನಿಮ್ಮ ಕೆಲಸವನ್ನು ಮಾಡುತ್ತಾ ಇರಿ ಎಂದು ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿ ರಾಜ್ ಠಾಕ್ರೆ ವಿರುದ್ಧ ಕಿಡಿ ಕಾರಿದ್ದಾರೆ.

ಔರಂಗಾಬಾದ್‌ನಲ್ಲಿ ಪಕ್ಷದ ಕಾರ್ಯಕರತರನ್ನುದ್ದೇಶಿಸಿ ಮಾತನಾಡಿದ ಅಕ್ಬರುದ್ದೀನ್, ನಾನು ಯಾರ ಕುರಿತೂ (ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ) ಕೆಟ್ಟದಾಗಿ ಹೇಳಲು ಬಂದಿಲ್ಲ. ಮಾನ್ಯತೆಗೂ ಅರ್ಹರಲ್ಲದವರಿಗೆ ನಾವೇಕೆ ಉತ್ತರ ಕೊಡಬೇಕು? ತಮ್ಮ ಸ್ವಂತ ಮನೆಯಿಂದ ಹೊರಹಾಕಲ್ಪಟ್ಟ ಜನರ ಬಗ್ಗೆ ಹೇಳಲು ಏನಿದೆ? ನಮಗೆ ಭಯವಿಲ್ಲ ಎಂದರು.

ಇದನ್ನೂ ಓದಿ : ಉಗ್ರರಿಂದ ಕಾಶ್ಮೀರಿ ಪಂಡಿತರ ಹತ್ಯೆ; ಹೆದ್ದಾರಿ ತಡೆದು ಪ್ರತಿಭಟನೆ; ಸರ್ಕಾರದ ವಿರುದ್ಧ ಘೋಷಣೆ

ಆಜಾನ್ ವಿರೋಧಿ ಹೋರಾಟ ನಡೆಸುತ್ತಿರುವ ರಾಜ್ ಠಾಕ್ರೆ ವಿರುದ್ಧ ಓವೈಸಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಅಕ್ಬರುದ್ದೀನ್ ಓವೈಸಿ ಗುರುವಾರ ಔರಂಗಾಬಾದ್ ಜಿಲ್ಲೆಯ ಖುಲ್ದಾಬಾದ್ ಪ್ರದೇಶದಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Exit Polls: ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣೆಯ Exit poll ಪ್ರಸಾರಕ್ಕೆ ಆಯೋಗ ನಿಷೇಧ

‌Exit Polls: ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣೆಯ Exit poll ಪ್ರಸಾರಕ್ಕೆ ಆಯೋಗ ನಿಷೇಧ

AAP alliance for Haryana elections: Congress is struggling

Election; ಹರಿಯಾಣ ಚುನಾವಣೆಗೆ ಆಪ್‌ ಮೈತ್ರಿ: ಕಾಂಗ್ರೆಸ್‌ ತೊಳಲಾಟ

Karnataka CM ಕಚೇರಿಯ ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಮಾಡುವ ಖರ್ಚು RTI ನಲ್ಲಿ ಬಹಿರಂಗ!

Karnataka CM ಕಚೇರಿಯ ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಮಾಡುವ ಖರ್ಚು RTI ನಲ್ಲಿ ಬಹಿರಂಗ!

Opinion: ಹರ್ಯಾಣ ಚುನಾವಣ ದಿನಾಂಕ ಬದಲಿಸಲು ಬಿಜೆಪಿ ಆಯೋಗಕ್ಕೆ ಮನವಿ ಸಲ್ಲಿಸಿದ್ದೇಕೆ?

Opinion: ಹರ್ಯಾಣ ಚುನಾವಣ ದಿನಾಂಕ ಬದಲಿಸಲು ಬಿಜೆಪಿ ಆಯೋಗಕ್ಕೆ ಮನವಿ ಸಲ್ಲಿಸಿದ್ದೇಕೆ?

Himanta Biswa: ಜಾರ್ಖಂಡ್‌ ಸಿಎಂ ಹೇಮಂತ್‌, ಚಂಪೈ ಸೋರೆನ್‌ ಬಿಜೆಪಿ ಸೇರಲಿ: ಅಸ್ಸಾಂ ಸಿಎಂ

Himanta Biswa: ಜಾರ್ಖಂಡ್‌ ಸಿಎಂ ಹೇಮಂತ್‌, ಚಂಪೈ ಸೋರೆನ್‌ ಬಿಜೆಪಿ ಸೇರಲಿ: ಅಸ್ಸಾಂ ಸಿಎಂ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.