Hanuman ಭಜಿಸಿದ ಕರ್ನಾಟಕ ಕಾಂಗ್ರೆಸ್‌ ತಂತ್ರದ ಬೆನ್ನೇರಿದ ಮಧ್ಯಪ್ರದೇಶ ಕಾಂಗ್ರೆಸ್‌!


Team Udayavani, Oct 17, 2023, 6:00 AM IST

1-qwwqwq

ಹಿಂದುತ್ವದ ಮೂಲಕ ಇಡೀ ದೇಶದ ಮತಬ್ಯಾಂಕ್‌ ಮೇಲೆ ಹಿಡಿತ ಸಾಧಿಸಿ ಅಧಿಕಾರ ಹಿಡಿದ ಬಿಜೆಪಿ ಅತ್ಯಂತ ಬಲಿಷ್ಠವಾಗಿದೆ. ಅದನ್ನು ಸೋಲಿಸಲು ಎದುರಾಳಿಗಳೆಲ್ಲ ನೂರಾರು ತಂತ್ರಗಳಿಗೆ ಶರಣಾಗಿದ್ದಾರೆ. ಕಾಂಗ್ರೆಸ್‌ ಸದ್ದಿಲ್ಲದೇ ಮೃದು ಹಿಂದುತ್ವಕ್ಕೆ ಬದಲಾಗಿದೆ. ಮಧ್ಯ ಪ್ರದೇಶ ದಲ್ಲಂತೂ ಇನ್ನೊಂದು ಹೆಜ್ಜೆ ಮುಂದಡಿ ಯಿಟ್ಟಿದೆ. ಬಿಜೆಪಿ ರಾಮನ ಹೆಸರು ಹೇಳಿ ದರೆ, ಕಾಂಗ್ರೆಸ್‌ ಹನುಮಂತನನ್ನೇ ಎದುರಿಟ್ಟುಕೊಂಡಿದೆ. ಅಲ್ಲಿಗೆ ಮತದಾರರು ರಾಮ ಮತ್ತು ಹನುಮಂತನ ನಡುವೆ ಯಾರನ್ನು ಆಯ್ದುಕೊಳ್ಳಬೇಕು ಎಂಬ ಗೊಂದಲಕ್ಕೆ ಬೀಳುವಂತೆ ಮಾಡಲಾಗಿದೆ. ಇದು ಅತ್ಯಂತ ಜಾಣ ನಡೆ!

ಎಲ್ಲಕ್ಕಿಂತ ಮುಖ್ಯವಾಗಿ ಮಧ್ಯಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಶಿವರಾಜ್‌ ಸಿಂಗ್‌ ಚೌಹಾಣ್‌ರ ಅಭೇದ್ಯ ಬುಧಿ° ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾರು ಗೊತ್ತಾ? ರಾಮಾಯಣ-2 ಟೀವಿ ಧಾರಾ ವಾಹಿಯ ಹನುಮಾನ್‌ ಪಾತ್ರಧಾರಿ ವಿಕ್ರಮ್‌ ಮಸ್ತಾಲ್‌! ಇದು ಅತ್ಯಂತ ಸಾಂಕೇತಿಕ. ಜೂ.12ರಂದು ಕಾಂಗ್ರೆಸ್‌ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಗೆ ಜಬಲ್ಪುರದ ಮೂಲಕ ಅಭಿಯಾನ ಆರಂಭಿಸಿತ್ತು. ಆಗ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾರನ್ನು ಹನುಮಂತನ ಗದೆಯ ಮೂಲಕ ಸ್ವಾಗತಿಸಿತ್ತು. ಜಬಲ್ಪುರದಲ್ಲಿ ಎಲ್ಲಿ ನೋಡಿದರೂ ಹನು ಮಂತನ ಕಟೌಟ್‌ಗಳು ಕಂಗೊಳಿಸಿದ್ದವು.

ಈ ತಂತ್ರವನ್ನು ಕಾಂಗ್ರೆಸ್‌ ಪಡೆದು ಕೊಂಡಿದ್ದು ಕರ್ನಾಟಕದಿಂದ! ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ್ದು ಎಲ್ಲರಿಗೂ ಗೊತ್ತಿದೆ. ಆಗ ಕಾಂಗ್ರೆಸ್‌ ಬಜರಂಗದಳ ವನ್ನು ನಿಷೇಧಿ ಸು ತ್ತೇನೆ ಎಂದು ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಅದು ಬಿಜೆಪಿಯನ್ನು ಕೆರಳಿಸಿತ್ತು. ಇದಕ್ಕೆ ಅಷ್ಟೇ ದಿಟ್ಟ ಉತ್ತರ ನೀಡಿದ್ದ ಕಾಂಗ್ರೆಸ್‌, ಬಜರಂಗದಳಕ್ಕೂ ಹನುಮಂತ ನಿಗೂ ಏನು ಸಂಬಂಧ ಎಂದು ಪ್ರಶ್ನಿಸಿತ್ತು. ಇದೇ ವೇಳೆ, ಬಿಜೆಪಿ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ ನಡೆಸಿತ್ತು. ಅದಕ್ಕೂ ತಕ್ಕ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್‌, ತಾವೂ ಹನುಮನ ಭಕ್ತರೇ ಆಗಿದ್ದು, ತಮಗೂ ಚಾಲೀಸಾ ಗೊತ್ತು ಎಂದು ಅದನ್ನು ಪಠಣ ಮಾಡಿ ಸೆಡ್ಡು ಹೊಡೆದಿತ್ತು. ಈಗ ಕಾಂಗ್ರೆಸ್‌ ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲೂ ಹನುಮಂತನ ಕಥನವಿರುವ ಸುಂದರಕಾಂಡ ಪಾರಾಯಣ ಮಾಡಲು ತೀರ್ಮಾನಿಸಿದೆ!

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Voting in Delhi today: A triangular battle for the Capital

Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.