Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

ಬ್ರಿಟಿಷರ ಆಳ್ವಿಕೆಯಲ್ಲೂ ಇಂತಹ ಕ್ರೌರ್ಯವು ನಡೆದಿಲ್ಲ...

Team Udayavani, Apr 21, 2024, 2:18 PM IST

1-aaaaa

ಹೊಸದಿಲ್ಲಿ: ಇಡಿಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ತಿಹಾರ್ ಜೈಲಿನ ಹೊರಗೆ ಔಷಧ ಗಳನ್ನು ಹಿಡಿದು ಭಾನುವಾರ ಪ್ರತಿಭಟನೆಗಿಳಿದಿದೆ.

ಚುನಾಯಿತ ಸಿಎಂ ಅರವಿಂದ್ ಕೇಜ್ರಿವಾಲ್ ಮಧುಮೇಹ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಎಎಪಿಯ ಸೌರಭ್ ಭಾರದ್ವಾಜ್ ಆರೋಪ ಮಾಡಿದ್ದಾರೆ.

ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ ಅವರು, “ಅರವಿಂದ್ ಕೇಜ್ರಿವಾಲ್ ಅವರು ಕಳೆದ 20 ದಿನಗಳಿಂದ ಜೈಲಿನಲ್ಲಿದ್ದಾರೆ. ಅವರು 30 ವರ್ಷಗಳಿಂದ ಮಧುಮೇಹಿ ಯಾಗಿದ್ದು ಅವರ ಸಕ್ಕರೆ ಮಟ್ಟ 300 ದಾಟಿದೆ. ನೀವು ಜಗತ್ತಿನ ಯಾವುದೇ ವೈದ್ಯರನ್ನು ಕೇಳಿದರೂ 300 ಕ್ಕಿಂತ ಹೆಚ್ಚಿರುವ ಸಕ್ಕರೆಯ ಮಟ್ಟವು ಇನ್ಸುಲಿನ್ ಇಲ್ಲದೆ ನಿಯಂತ್ರಣಕ್ಕೆ ಬರುವುದಿಲ್ಲ ಎಂದು ಹೇಳಿತ್ತಾರೆ. ತಿಹಾರ್ ಜೈಲಿನ ಆಡಳಿತವು ಇನ್ಸುಲಿನ್ ನೀಡಲು ನಿರಾಕರಿಸಿದೆ. 300 ಕ್ಕಿಂತ ಹೆಚ್ಚು ಸಕ್ಕರೆ ಮಟ್ಟ ಹೊಂದಿದ್ದರೂ ಇನ್ಸುಲಿನ್ ನಿರಾಕರಿಸುತ್ತಿದ್ದಾರೆ. ಬ್ರಿಟಿಷರ ಆಳ್ವಿಕೆಯಲ್ಲೂ ಇಂತಹ ಕ್ರೌರ್ಯವು ನಡೆದಿಲ್ಲ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ತಿಹಾರ್‌ ಜೈಲಲ್ಲಿ ಕೇಜ್ರಿವಾಲ್‌ರನ್ನು ನಿಧಾವಾಗಿ ಕೊಲ್ಲಲು ಸಂಚು ನಡೆಸಲಾಗಿದೆ ಎಂದು ಆಪ್‌ ನಾಯಕ ಸೌರಭ್‌ ಭಾರದ್ವಾಜ್‌ ಆರೋಪಿಸಿದ್ದರು.

ಬಂಧನಕ್ಕೂ ಹಲವು ತಿಂಗಳುಗಳ ಮೊದಲಿನಿಂದಲೇ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಇನ್ಸುಲಿನ್‌ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದಾರೆ. ದೇಹದ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಪರ್ಯಾಯ ಔಷಧ ಮೆಟ್‌ಫೋರ್ಮಿನ್‌ ಮಾತ್ರೆ ಸೇವಿಸುತ್ತಿದ್ದಾರೆ. ಆರೋಗ್ಯ ತಪಾಸಣೆಯ ವೇಳೆ ಸ್ವತಃ ಕೇಜ್ರಿವಾಲ್‌ ಅವರೇ ಈ ಮಾಹಿತಿ ನೀಡಿದ್ದಾರೆ ಎಂದು ತಿಹಾರ್‌ ಜೈಲು ಆಡಳಿತ ತಿಳಿಸಿದೆ. ಅಲ್ಲದೆ ಕೇಜ್ರಿವಾಲರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಆತಂಕಕಾರಿ ಪ್ರಮಾಣದಲ್ಲಿಲ್ಲ ಹಾಗೂ ಅಗತ್ಯಬಿದ್ದರೆ ಇನ್ಸುಲಿನ್‌ ಒದಗಿಸಲಾಗುವುದು ಎಂದಿದೆ. ಈ ವರದಿ ಲೆಫ್ಟಿನೆಂಟ್‌ ಗವರ್ನರ್‌ ಕೈಸೇರಿದೆ.

ಟಾಪ್ ನ್ಯೂಸ್

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-weewq

Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.