ರೈತ ಸ್ನೇಹಿ, ಬಹುಉಪಯೋಗಿ ಲಾವಂಚ…ಉಪಯೋಗ ಏನು?
2ರಿಂದ 3 ಅಡಿಗಳಷ್ಟು ಎತ್ತರವಾಗಿ ಬೆಳೆಯುವ ಈ ಹುಲ್ಲು ನಾಟಿ ಮಾಡಿದ 10 ತಿಂಗಳಿಗೆ ಕೊಯ್ಲಿಗೆ ಬರುತ್ತದೆ.
ಆದರ್ಶ ಕೊಡಚಾದ್ರಿ
ಇದನ್ನು ಕಾಲಕ್ಕೆ ತಕ್ಕಂತೆ ಕತ್ತರಿಸದೆ ಬೆಳೆಯಲು ಬಿಟ್ಟರೆ ಬೇರುಗಳು ಮಣ್ಣಿನಲ್ಲಿ ಎರಡು ಮೀಟರ್ ವರೆಗೂ ಬೆಳೆಯುವ ಮೂಲಕ ಮಣ್ಣಿನ ಸವಕಳಿಯನ್ನು ತಡೆಗಟ್ಟುವ ಸಾಮರ್ಥ್ಯವನ್ನು ಹೊಂದಿದೆ. ದರ್ಬೆಯ ಹುಲ್ಲಿನ ವಿನ್ಯಾಸವನ್ನು ಹೊಂದಿರುವ ಲವಂಚ ನಮ್ಮ ರೈತರಿಗೆ ಅಪರೂಪದ ಕೃಷಿಯೇನೂ ಅಲ್ಲ. ಆದರೆ ಸುಗಂಧ ದ್ರವ್ಯಕ್ಕಾಗಿ ಬಳಸ ಬಹುದಾದ ಈ ಹುಲ್ಲನ್ನು ವ್ಯಾಪಕ ಬೆಳೆದು ಆರ್ಥಿಕ ಲಾಭ ಮಾಡಿಕೊಳ್ಳುವ ಯತ್ನದಲ್ಲಿ ಮಾತ್ರ ರೈತರು ಸ್ಪಲ್ಪ ಪ್ರಮಾಣದಲ್ಲಿ ಹಿಂದೆ ಉಳಿದಿದ್ದಾರೆ. ಇದರ ಹುಲ್ಲಿನ ಕೆಳಭಾಗದಲ್ಲಿ ತಂತುಗಳಾಗಿ ಹರಡುವ ಬೇರುಗಳಿದ್ದು, ಸುಗಂಧಿತ ತೈಲವನ್ನು ಪಡೆಯಲು ಈ ಬೇರುಗಳನ್ನು ಭಟ್ಟಿಯಿಳಿಸುತ್ತಾರೆ...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.