ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 10, 2022, 6:54 AM IST

astrology

ಮೇಷ:

ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖ ಫ‌ಲ ಒದಗೀತು.

 ವೃಷಭ:

ವೈಭವದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲೂ ಶ್ರೇಯಸ್ಸು ಲಭ್ಯ.

ಮಿಥುನ:

ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಹೆಚ್ಚಿದ ಮನ್ನಣೆ.

 ಕರ್ಕ:

ಹಠ ಪ್ರವೃತ್ತಿಯಿಂದ ತೊಂದರೆ. ಅನಗತ್ಯ ವಿಚಾರಗಳಿಗೆ ಕಿವಿ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು. ಹೆಚ್ಚಿನ ಪರಿಶ್ರಮದಿಂದ ಕೂಡಿದ ವ್ಯವಹಾರದಿಂದ ದೇಹಾಯಾಸ ಸಂಭವ.

ಸಿಂಹ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.

 ಕನ್ಯಾ:

ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ ಸಂತೋಷ.

 ತುಲಾ:

ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮನಃಸಂತೋಷ.

ವೃಶ್ಚಿಕ:

ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ.

ಧನು:

ಸಂಸಾರದೊಂದಿಗೆ ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಂಮೃದ್ಧಿ . ಯಶಸ್ಸು, ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಆಸ್ತಿ ವಿಚಾರದಲ್ಲಿ ಮುನ್ನಡೆ.

 ಮಕರ:

ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ದಾಂಪತ್ಯ ತೃಪ್ತಿದಾಯಕ.

ಕುಂಭ:

ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.