ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Feb 25, 2022, 7:24 AM IST

astrology

ಮೇಷ:

ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರಿ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯ ಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಮಾರ್ಗದರ್ಶನ

ವೃಷಭ:

ಜವಾಬ್ದಾರಿಯುತ ಕಾರ್ಯ ವೈಖರಿಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾವಹಿಸಿದ ತೃಪ್ತಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ

ಮಿಥುನ:

ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಎಚ್ಚರವಿರಲಿ. ಹಣಕಾಸಿನ ಬಗ್ಗೆ ಮತ್ತೂಬ್ಬರಲ್ಲಿ ವ್ಯವಹರಿಸುವಾಗ ದಾಕ್ಷಿಣ್ಯ ಬೇಡ

ಕಟಕ:

ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ

ಸಿಂಹ:

ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ. ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ

ಕನ್ಯಾ:

ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ನಿರೀಕ್ಷಿ ಸ್ಥಾನ ಪ್ರಾಪ್ತಿ.

ತುಲಾ:

ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯ ಶೈಲಿ. ಧನ ಸಂಪತ್ತು ವೃದ್ಧಿ. ಅಧ್ಯಯನ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದಿರಿ. ಉತ್ತಮ ಆರೋಗ್ಯ

ವೃಶ್ಚಿಕ:

ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ

ಧನು:

ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿ ಗಳಿಗೆ ವಿಪುಲ ಅವಕಾಶ ಪ್ರಗತಿಪರರ ಬದಲಾವಣೆ. ಗುರುಹಿರಿಯರ ಆರೋಗ್ಯ ಸ್ಥಿರ

ಮಕರ:

ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷೂuರ ವರ್ತನೆ ಸಲ್ಲದು. ಹಣಕಾಸಿನ ವಿಚಾರದಲ್ಲಿ ಪ್ರಗತಿ.

ಕುಂಭ:

ಸಣ್ಣ ಪ್ರಯಾಣ ಸಂಭವ. ಅಧ್ಯಯನ ದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ. ದೂರದ ಮಿತ್ರರ ಭೇಟಿ

ಮೀನ:

ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ದೇವತಾ ಸ್ಥಳ ಸಂದರ್ಶನ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.