ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ


Team Udayavani, Feb 3, 2022, 7:30 AM IST

astro

ಮೇಷ:

ಗಣಿ, ಧಾತು ಇತ್ಯಾದಿ ಲೋಹ ವ್ಯವಹಾರದಲ್ಲಿ ಪ್ರಗತಿ. ಪ್ರಾಮಾಣಿಕತೆ ಯಿಂದ ಜನಮನ್ನಣೆ. ಅನಿರೀಕ್ಷಿತ ಧನಾಗಮ. ನೂತನ ಮಿತ್ರರ ಭೇಟಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಕ್ರೀಡಾಪಟುಗಳಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ವೃಷಭ:

ಸರಕಾರಿ ಕಾರ್ಯಗಳಲ್ಲಿ ನಿರೀಕ್ಷಿತ ಸಾಧನೆ. ಕೃಷಿಕರಿಗೆ, ಹೈನುಗಾರರಿಗೆ, ಪಶು ಪಕ್ಷಿ ಸಾಕಣೆಗಾರರಿಗೆ ಲಾಭಕರ. ವಿದ್ಯಾರ್ಥಿಗಳು ಬದಲಾವಣೆಯಲ್ಲಿ ಗಮನಹರಿಸಿ. ಗುರುಗಳ ಮಾರ್ಗದರ್ಶನ ಪಾಲಿಸಿ. ಮಿತ್ರರಿಂದ ಸಹಕಾರ.

ಮಿಥುನ:

ಉದ್ಯೋಗದಲ್ಲಿ ಅಭಿವೃದ್ಧಿ. ದಾಕ್ಷಿಣ್ಯ ಕಠೊರತೆ ಪ್ರವೃತ್ತಿಯಿಂದ ವ್ಯವಹರಿಸದಿರಿ. ಪಾಲುದಾರರಿಗೆ ಸರಿಯಾದ ಮಾರ್ಗದರ್ಶನ ನೀಡಿ ಸಹಕರಿಸಿ. ಹಣಕಾಸಿನ ವಿಚಾರ ದಲ್ಲಿ ಎಚ್ಚರಿಕೆ ವಹಿಸಿ.

ಕಟಕ:

ಜಲೋತ್ಪನ್ನ ವಸ್ತುಗಳಿಂದ ಲಾಭ. ಚುರುಕು ಬುದ್ಧಿ, ಸಕಾರಾತ್ಮಕ ಚಿಂತನೆ, ತಂತ್ರಗಾರಿಕೆಯಿಂದ ಕಾರ್ಯ ಸಿದ್ಧಿ. ಧನಾರ್ಜನೆಗೆ ಕೊರತೆ ಇರದು. ಮಾತೃ ಸಮಾನರ ಆರೋಗ್ಯದ ಕಡೆಗೆ ಗಮನಹರಿಸಿ. ಭೂ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ಸಿಂಹ:

ವಿದ್ಯಾರ್ಥಿಗಳು ಸ್ವಂತ ನಿರ್ಣಯ ಮಾಡದೇ ಗುರುಹಿರಿಯರ ಮಾರ್ಗದರ್ಶನ ದಂತೆ ನಡೆದುಕೊಳ್ಳಿ. ದಾಖಲಾತಿ ಒಡಂಬಡಿಕೆಯಲ್ಲಿ ಜಾಗ್ರತೆ ವಹಿಸುವುದರಿಂದ ಭೂಮಿ, ವಾಹನ, ಗೃಹ ಕ್ರಯವಿಕ್ರಯದಲ್ಲಿ ಯಶಸ್ಸು.

ಕನ್ಯಾ:

ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿದರೂ ದಾಕ್ಷಿಣ್ಯ ಪ್ರವೃತ್ತಿಯಿಂದ ಸಮೀಪದ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ. ದೂರದ ವ್ಯವಹಾರದಲ್ಲಿ ಪ್ರಗತಿ. ಹಿರಿಯರ ಆರೋಗ್ಯದ ಬಗ್ಗೆ ನಿಗಾ ವಹಿಸಿ.

ತುಲಾ:

ಆರೋಗ್ಯ ವೃದ್ಧಿ. ಆರ್ಥಿಕ ವಿಚಾರದಲ್ಲಿ ಅತಿ ಆಸೆ ಮಾಡದೆ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲ ರಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಧನಾರ್ಜನೆಗೆ ಕೊರತೆ ಇಲ್ಲ . ವ್ಯಾಪಾರ ವಹಿವಾಟುಗಳಲ್ಲಿ ಅಭಿವೃದ್ಧಿ.

ವೃಶ್ಚಿಕ:

ಉತ್ತಮ ಜನಮನ್ನಣೆ. ನಿರೀಕ್ಷೆ ಗಿಂತಲೂ ಹೆಚ್ಚಿನ ಧನಾಗಮ. ಪ್ರಯಾಣ ದಿಂದ ಲಾಭ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ತೃಪ್ತಿ. ಬಂಧುಮಿತ್ರರಿಂದ ಪ್ರೋತ್ಸಾಹ. ಅಧ್ಯಯನಶೀಲರಿಗೆ ದೇಶ ವಿದೇಶ ಸಂಸ್ಥೆಗಳಲ್ಲಿ ಅವಕಾಶ.

ಧನು:

ಉತ್ತಮ ಜನರ ಒಡನಾಟದಿಂದ ಸಂತೋಷ. ನೂತನ ವ್ಯವಹಾರಕ್ಕೆ ಅವಕಾಶ. ಸ್ಥಾನಮಾನಕ್ಕೆ ಧನಾರ್ಜನೆಗೆ ಕೊರತೆ ಇರದು. ಗುರುಹಿರಿಯರೊಂದಿಗೆ, ಶಿಷ್ಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ.

ಮಕರ:

ಜಲೋತ್ಪನ್ನ ವಸ್ತುಗಳ  ಕ್ರಯ ವಿಕ್ರಯ ದಿಂದ ಲಾಭ. ದೂರ ಪ್ರಯಾಣದಿಂದಲೂ ಪಾಲುದಾರಿಕಾ ವ್ಯವಹಾರದಿಂದಲೂ ಆರ್ಥಿಕ ಲಾಭ. ನಿರೀಕ್ಷಿತ ಸ್ಥಾನಮಾನದಿಂದ ಸಮಾಧಾನ. ಅಧ್ಯಯನಶೀಲರಿಗೆ ಉತ್ತಮ ಅನುಕೂಲಕರ ಸಮಯ.

ಕುಂಭ:

ಅನ್ಯರ ಸಹಾಯಕ ನಿರೀಕ್ಷಿಸದಿರಿ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ವಿದೇಶ ಮೂಲದ ಬಂಧು ಮಿತ್ರರಿಂದ ಸಂತಸದ ಸುದ್ದಿ . ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ಮೀನ:

ಕಾರ್ಯ ನಿಮಿತ್ತ ದೀರ್ಘ‌ ಪ್ರಯಾಣದಿಂದ ಲಾಭ. ಅಧ್ಯಯನಶೀಲರಿಗೆ ದೇಶ ವಿದೇಶ ಸಂಸ್ಥೆಗಳಲ್ಲಿ ಪ್ರಯತ್ನಿಸಿದರೆ ಅವಕಾಶ ಲಭಿಸುವುದು. ಆರೋಗ್ಯದ ಬಗ್ಗೆ ಗಮನಹರಿಸಿ. ಮಿತ್ರರಿಂದ, ಮಾತೃ ಸಮಾನರಿಂದ ಪ್ರೋತ್ಸಾಹ. ದೇವತಾ ಕಾರ್ಯದಲ್ಲಿ ಭಾಗಿಯಾದ ತೃಪ್ತಿ. ಉತ್ತಮ ಧನಾರ್ಜನೆ.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.