ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ


Team Udayavani, Jan 26, 2022, 7:15 AM IST

astrology today

ಮೇಷ:

ಚುರುಕು ಬುದ್ಧಿ ಇದ್ದರೂ ಸ್ವಾಭಿಮಾನ ಶಾಂತ ಸ್ವಭಾವದಿಂದ ಕೂಡಿದ ಕಾರ್ಯ ವೈಖರಿ. ಸಫ‌ಲತೆ ರಾಜಕೀಯ ವಿಚಾರದಲ್ಲಿ ಬೇಸರವಿದ್ದರೂ ಸ್ಥಾನಮಾನ ಪ್ರಾಪ್ತಿ. ಮಕ್ಕಳ ವಿಚಾರದಲ್ಲಿ ಹಿರಿಯರಿಗೆ ಶ್ರಮ.

ವೃಷಭ:

ಗೃಹೋಪಕರಣ ವಸ್ತು ಸಂಗ್ರಹ. ಧನಾರ್ಜನೆಗೆ ಕೊರತೆ ಇರದು. ದಾನಧರ್ಮದಿಂದ ತೃಪ್ತಿ. ಮಕ್ಕಳಿಂದ ಸುಖ. ಮಿತ್ರರು, ಸಹೋದರ ಸಹೋದರಿಯರೊಂದಿಗೆ ವೈಮನಸ್ಸಿಗೆ ಅವಕಾಶ ನೀಡದಿರಿ.

ಮಿಥುನ:

ಉತ್ತಮ ಜನರ ಒಡನಾಟದಿಂದ ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ತೃಪ್ತಿ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಾಧನೆ.

ಕಟಕ:

ದೇವತಾ ಕಾರ್ಯದಿಂದ ಶ್ರದ್ಧೆ ಭಕ್ತಿ ಪೂರ್ವಕ ನಿಮ್ಮನ್ನು ತೊಡಗಿಸಿಕೊಂಡು ಸಂತೋಷ ಪಡುವ ಸಮಯ. ಸರಕಾರಿ ಕಾರ್ಯ ಕ್ಷೇತ್ರದಲ್ಲಿ ಪ್ರಗತಿ. ವಾತ, ಕಫ‌ ಸಂಬಂಧ ದೋಷ ಬರದಂತೆ ಜಾಗ್ರತರಾಗಿರಿ.

ಸಿಂಹ:

ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ಮೇಲಧಿಕಾರಿಗಳ ಗಮನಕ್ಕೆ ಒಳಗಾಗುವಿರಿ. ಸರಿಯಾಗಿ ವಿವೇಕತೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಉತ್ತಮ ಪ್ರಗತಿ ನಿಮ್ಮದಾಗಿಸಿಕೊಳ್ಳಿ.

ಕನ್ಯಾ:

ಅನ್ಯರ ಸಹಾಯವನ್ನು ಅಪೇಕ್ಷಿಸದೆ ಸ್ವಂತ ಪ್ರಯತ್ನದಿಂದ ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ತೃಪ್ತಿ. ಉತ್ತಮ ಧನಾಗಮನವಿದ್ದರೂ ಖರ್ಚಿನ ಬಗ್ಗೆ ನಿಗಾ ವಹಿಸಿ.

ತುಲಾ:

ಉತ್ತಮ ಆಲೋಚನೆಯಿಂದಲೂ ರಂಜಿಸುವ ಗುಣದಿಂದಲೂ ಕಾರ್ಯ ನಿರ್ವಹಿಸುವ ಕ್ಷೇತ್ರದಲ್ಲಿ ಅನಿರೀಕ್ಷಿತ ಧನಾಗಮ, ಕೀರ್ತಿ ಸ್ಥಾನ ಲಾಭ. ಆತ್ಮವಿಶ್ವಾಸದಿಂದ ಕೂಡಿದ ಕಾಲ. ಮನೆಯಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ಕೆಲವು ಸಮಯದಿಂದ ವಹಿಸಿ ಕೊಂಡು ಬಂದ ಕ್ಲೇಷಗಳಿಗೆ ಮುಕ್ತಿ. ಪೂರ್ವ ನಿರ್ಧಾರಿತ ಯೋಜನೆಗಳು ಸಫ‌ಲಗೊಂಡು ಸಂಭ್ರಮಿಸುವ ಕಾಲ. ನಾಯಕತ್ವ ಗುಣದಿಂದ ನಿರೀಕ್ಷಿತ ಸಾಧನೆ. ಧನ ಲಾಭ.

ಧನು:

ಗುರುಹಿರಿಯರೊಂದಿಗೆ ವೈಮನಸ್ಸಿಗೆ ಅವಕಾಶ ನೀಡದಿರಿ. ಮಾನಸಿಕ ಗೊಂದಲಕ್ಕೆ ಒಳಗಾಗದೇ ತಾಳ್ಮೆ, ವಿವೇಕ, ಉದಾರಿತನದಿಂದ ಕಾರ್ಯ ಸಾಧನೆಗೆ ವಿಪುಲ ಅವಕಾಶ. ದೂರ ಪ್ರಯಾಣ ದಲ್ಲಿ ವಿಳಂಬ.

ಮಕರ:

ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಸ್ಥಿತಿ ಆರೋಗ್ಯಕ್ಕೋಸ್ಕರ ಯೋಗ, ವ್ಯಾಯಾಮ ಮನೋರಂಜನೆ ಕಡೆ ಗಮನಹರಿಸಿ. ಮಾತೃ ಪಿತೃ ಸಮಾನರ ಆರೋಗ್ಯದ ಕಡೆ ಗಮನ ಹರಿಸಿ. ನೂತನ ಮಿತ್ರರ ಭೇಟಿ.

ಕುಂಭ:

ಹೆಚ್ಚಿನ ಸ್ಥಾನ, ಧನಾರ್ಜನೆಗೋಸ್ಕರ ಪ್ರಯಾಣ. ಉದ್ಯೋಗ ಬದಲಾವಣೆಯ ಆಲೋಚನೆ. ಗುರುಹಿರಿಯರಿಗೆ, ಮೇಲಧಿಕಾರಿಗಳಿಗೆ ತೊಂದರೆ ಕೊಡದೆ ಪ್ರಮಾಣಿಕತೆಯಿಂದ ನಿಷ್ಠೆಯಿಂದ ವ್ಯವಹರಿಸಿ ಅಭಿವೃದ್ಧಿ ಸಾಧಿಸಿರಿ.

ಮೀನ:

ಗೌಪತ್ಯೆಯ ವ್ಯವಹಾರದಿಂದ ಲಾಭ. ಪಾಲುದಾರಿಕಾ ವ್ಯವಹಾರದಲ್ಲಿ ವಾದ ವಿವಾದಕ್ಕೆ ಅವಕಾಶ ನೀಡದೇ ಪರಸ್ಪರ ಪ್ರೋತ್ಸಾಹದಿಂದ ಅಭಿವೃದ್ಧಿ. ಸಾಲಗಾರರ ಭಯವಿದ್ದರೂ ಆರ್ಥಿಕ ವಿಚಾರದಲ್ಲಿ ಸಣ್ಣ ಪ್ರಮಾಣದ ಉಳಿತಾಯ ಸಾಧಿಸುವಿರಿ. ಆರೋಗ್ಯ ವಿಚಾರದಲ್ಲಿ ಗಮನವಿರಲಿ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.