Daily horoscope: ಈ ರಾಶಿ ಅವರಿಗಿಂದು ನಿರೀಕ್ಷೆಗೂ ಮೀರಿದ ಧನಾಗಮನವಾಗಲಿದೆ


Team Udayavani, Jun 14, 2023, 7:13 AM IST

Daily horoscope: ಈ ರಾಶಿ ಅವರಿಗಿಂದು ನಿರೀಕ್ಷೆಗೂ ಮೀರಿದ ಧನಾಗಮನವಾಗಲಿದೆ

ಮೇಷ: ಮಾತೃಸಮಾನರಿಂದ ಸಂತೋಷ. ನೂತನ ಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ  ಅಭಿವೃದ್ಧಿ. ಉದ್ಯೋಗ ವ್ಯವಹಾರ ಗಳಲ್ಲಿ  ಚರ್ಚೆ ಒದಗಿದರೂ ಧನಾರ್ಜನೆಗೆ ಕೊರತೆಯಾಗದು. ಆಹಾರೋತ್ಪನ್ನ ವಸ್ತು ಗಳಿಂದ ಲಾಭ.

ವೃಷಭ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ  ನಿಷ್ಠೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ದೂರದ ಬಂಧುಮಿತ್ರರಿಂದ ಸಹಾಯ ಒದಗೀತು. ಸಾಂಸಾರಿಕ ಸುಖ ತೃಪ್ತಿದಾಯಕ.

 ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ  ಭಾಗಿ. ದೀರ್ಘ‌ ಸಂಚಾರ ಸಂಭವ. ದೂರದ ಉದ್ಯೋಗ ವ್ಯವಹಾರಗಳಲ್ಲಿ  ಪ್ರಗತಿ. ಹೆಚ್ಚಿದ ವರಮಾನ. ಸಹೋದ್ಯೋಗಿಗಳ ಆರೋಗ್ಯ ಗಮನಿಸಿ. ಅಧ್ಯಯನಶೀಲರಿಗೆ ವಿಪುಲ ಅವಕಾಶ.

ಕರ್ಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫ‌ಲ ಸಿಗಲಿಲ್ಲವೆಂದು ಚಿಂತಿಸ ದಿರಿ. ಹಣಕಾಸಿನ ವಿಚಾರದಲ್ಲಿ ಆಯವ್ಯಯ ಸಮಾನವಾಗಿ ತೋರೀತು. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರಿಂದ ಸಹಕಾರ ಲಭಿಸೀತು.

ಸಿಂಹ: ಉದ್ಯೋಗ ವ್ವಯಹಾರಗಳಲ್ಲಿ  ಮನಸ್ಸಿನ ಯೋಚನೆಯಂತೆ ಸಿಯಾಗಿ ಜವಾಬ್ದಾರಿ ವಹಿಸಿದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆಸ್ತಿ, ಗೃಹ ವಾಹನ ಸಂಬಂಧ ಖರ್ಚು ಸಂಭವ.

ಕನ್ಯಾ: ಪ್ರಯಾಣದಿಂದ ದೇಹಾಯಾಸ ಕಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರದ ವ್ಯವಹಾರ ಗಳಲ್ಲಿ  ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ.

ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ  ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮನಃಸಂತೋಷ.

ವೃಶ್ಚಿಕ: ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರ, ಗುರುಹಿರಿಯರ ಸಹಕಾರ.  ಮಕ್ಕಳಲ್ಲಿ  ಕಾಳಜಿ ವಹಿಸಿ.

ಧನು: ಸಂಸಾರದೊಂದಿಗೆ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ  ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ  ನಿರೀಕ್ಷೆಗೂ ಮಿರಿದ ಧನ ಸಮೃದ್ಧಿ, ಯಶಸ್ಸು ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ.

ಮಕರ: ಗೃಹ ದಲ್ಲಿ  ಸಂಭ್ರಮ. ಉತ್ತಮ ಆರೋಗ್ಯ. ಬಂಧು ಮಿತ್ರರ ಭೇಟಿ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ಕುಂಭ: ಆರೋಗ್ಯ ವಿಚಾರದಲ್ಲಿ  ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸು ವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ  ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ  ಗುಣ ವೃದ್ಧಿ. ಅಧಿಕ ಧನಾರ್ಜನೆ.

ಮೀನ: ಆರೋಗ್ಯ ಗಮನಿಸಿ. ದಂಪತಿಗಳಲ್ಲಿ  ಸಹಕಾರ ಅಗತ್ಯ. ಧನಾಗಮನಕ್ಕೆ  ಕೊರತೆಯಾಗದು. ಮಾತಿನಲ್ಲಿ  ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

1-horoscope

Daily Horoscope: ಅಪಾರ್ಥಕ್ಕೆ ಗುರಿಯಾಗದಂತೆ ಎಚ್ಚರ ವಹಿಸಿ, ಉದ್ಯೋಗಾವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.