ಫೆಬ್ರವರಿ 05: ಬುಧವಾರದ ನಿಮ್ಮದಿನ ಭವಿಷ್ಯ ಹೀಗಿದೆ


Team Udayavani, Feb 5, 2020, 9:17 AM IST

Horoscope-Daily

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
8884889444

ಇಂದಿನ ರಾಶಿ ಭವಿಷ್ಯ ಹೀಗಿದೆ

ಮೇಷ

ಕಠಿಣ ಪರಿಶ್ರಮದಿಂದಾಗಿ ಕೆಲಸಗಳಲ್ಲಿ ಪ್ರಗತಿ. ವೆಚ್ಚದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಅಪಹಾಸ್ಯದಿಂದ ಪಾರಾಗುವಿರಿ. ಪರರ ಟೀಕೆಯಿಂದ ತಪ್ಪಿಸಿಕೊಳ್ಳುವ ಬಗ್ಗೆ ಯೋಚಿಸುವುದು ಉತ್ತಮ.

ವೃಷಭ

ಸ್ವತಂತ್ರ ಬದುಕನ್ನು ಅಪೇಕ್ಷಿಸುವ ನಿಮ್ಮ ನಿರ್ಧಾರ ಸಾಫಲ್ಯಗೊಳ್ಳುವುದು. ಆ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ವ್ಯವಹರಿಸಿ. ನಿಮ್ಮ ನಡೆ ನುಡಿಗಳು ಇತರರಿಗೆ ಮಾದರಿಯಾಗಿ ಪರಿಣಮಿಸುವುದು.

ಮಿಥುನ

ಕುಟುಂಬ ಸದಸ್ಯರು ಮತ್ತು ಇತರರಿಂದ ನೀವು ಕಠೋರ ಮಾತುಗಳನ್ನು ಎದುರಿಸಬೇಕಾದೀತು. ಸಮಾಧಾನದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಮಕ್ಕಳ ಸಲುವಾಗಿ ಖರ್ಚು.

ಕಟಕ

ಕಾರ್ಯಸಾಧನೆಗಾಗಿ ಕೋಪ–ತಾಪಗಳನ್ನು ಪ್ರದರ್ಶಿಸುವುದು ಅನಿವಾರ್ಯವಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತವಾಗುವ ಸಾಧ್ಯತೆ.

ಸಿಂಹ

ಅತಿಯಾದ ಲಾಭವಿದ್ದರೂ ಉಳಿಕೆಯ ಬಗ್ಗೆ ಚಿಂತೆ ಉಂಟಾಗಲಿದೆ. ಸ್ಥಿರಾಸ್ತಿ ಖರೀದಿ ಸಾಧ್ಯತೆ. ಸಂಸಾರದೊಂದಿಗೆ ದೇವಾಲಯ ದರ್ಶನ ಯೋಗ. ಮಕ್ಕಳ ಉನ್ನತ ಶಿಕ್ಷಣದ ಬಗ್ಗೆ ಚಿಂತಿಸುವಿರಿ.

ಕನ್ಯಾ

ಹೊಸ ಹೊಸ ವಿಚಾರಗಳು ಉದ್ಭವಿಸುವವು. ಹೂಡಿಕೆ ಮಾಡುವ ವಿಚಾರದಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಹೊಸ ಸಂಪನ್ಮೂಲದ ಹುಡುಕಾಟದಲ್ಲಿ ಯಶಸ್ಸು. ರಾಜಕೀಯದಿಂದಾಗಿ ಉದ್ಯೋಗಕ್ಕೆ ಕುತ್ತು.

ತುಲಾ

ಆರ್ಥಿಕ ಸ್ಥಿತಿಯು ಸುಧಾರಣೆಗೊಂಡು ಮನಸ್ಸಿನ ಆಸೆ ಆಕಾಂಕ್ಷೆಗಳು ಈಡೇರಲಿವೆ. ಕುಟುಂಬದಲ್ಲಿನ ಆಗುಹೋಗುಗಳ ಬಗ್ಗೆ ಗಮನ ಹರಿಸುವುದು ಸೂಕ್ತ. ಮಾನಸಿಕ ಶಾಂತಿಗಾಗಿ ಕುಲದೇವತಾರಾಧನೆ ಸೂಕ್ತ.

ವೃಶ್ಚಿಕ

ದಿನನಿತ್ಯದ ವ್ಯವಹಾರದಲ್ಲಿ ಸಣ್ಣಪುಟ್ಟ ತೊಡಕುಗಳು ಉಂಟಾಗುವ ಸಾಧ್ಯತೆ. ವ್ಯವಹಾರದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬರದು. ಅಮೂಲ್ಯ ವಸ್ತುಗಳನ್ನು ಸಂಗ್ರಹ ಮಾಡುವ ಅವಕಾಶ.

ಧನು

ವಿರೋಧಿಗಳಿಂದಲೇ ಆಪತ್ಕಾಲದಲ್ಲಿ ಅನಿರೀಕ್ಷಿತವಾದ ಸಹಾಯ ದೊರಕುವ ಸಾಧ್ಯತೆ. ಬಂಧುವರ್ಗದವರ ಆಗಮನದಿಂದಾಗಿ ಸಮಾಧಾನ. ವಿಶೇಷ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ.

ಮಕರ

ರಾಜಕೀಯ ವಲಯದಿಂದ ವಿಪರೀತ ಒತ್ತಡವನ್ನು ಎದುರಿಸುವ ಸಾಧ್ಯತೆ. ಮಹಿಳಾ ಮುತ್ಸದ್ಧಿಗಳಿಗೆ ಮುಜುಗರದ ಪ್ರಸಂಗಗಳು ಎದುರಾಗಲಿದೆ. ಸಾರ್ವಜನಿಕ ವಲಯದಲ್ಲಿ ಯಶಸ್ಸು ನಿಮ್ಮದಾಗಲಿದೆ.

ಕುಂಭ

ಅತಿಯಾದ ಹೃದಯ ವೈಶಾಲ್ಯತೆ ಸಂಕಷ್ಟಕ್ಕೆ ನಾಂದಿಯಾದೀತು. ವಿಶೇಷ ಕೆಲಸದ ನಿಮಿತ್ತ ದೂರ ಪ್ರಯಾಣ. ರಾಜಕೀಯ ವ್ಯಕ್ತಿಗಳಿಂದಾಗಿ ನ್ಯಾಯಾಲಯದ ಮೆಟ್ಟಿಲು ಏರಬೇಕಾಗಬಹುದು.

ಮೀನ

ಹತ್ತಿರ ಸಂಬಂಧಿಯೊಬ್ಬರ ಭಾವನೆಗಳಿಗೆ ಮನ್ನಣೆ ಕೊಡುವುದು ಉಚಿತ. ಬಂಧುಗಳಿಂದ ವಿಶೇಷ ಮನ್ನಣೆ ದೊರಕುವ ಸಾಧ್ಯತೆ. ಬಹುದಿನಗಳ ಅಪೇಕ್ಷೆಯೊಂದು ಈಡೇರಲಿದೆ. ಸಂತಾನ ಪ್ರಾಪ್ತಿ ಯೋಗ ಕಂಡುಬರುತ್ತಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.