![Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!](https://www.udayavani.com/wp-content/uploads/2024/07/BJP-2-415x224.jpg)
Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ
Team Udayavani, Jul 3, 2024, 7:29 AM IST
![Dina Bhavishya](https://www.udayavani.com/wp-content/uploads/2024/07/Dina-Bhavishya-620x372.jpg)
ಮೇಷ: ಕಾಲಕ್ಕೆ ಸರಿಯಾಗಿ ಸ್ಪಂದಿಸುವ ಅನಿವಾರ್ಯತೆ. ಉದ್ಯೋಗದಲ್ಲಿ ಜವಾಬ್ದಾರಿಗಳ
ಬದಲಾವಣೆ. ಸರಕಾರಿ ಉದ್ಯೋಗಸ್ಥರಿಗೆ ಒಂದೇ ರೀತಿಯ ಅನುಭವ. ಸಣ್ಣ ಉದ್ಯಮಿಗಳ ಸಮಸ್ಯೆಗಳು ಪರಿಹಾರ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳ ಶೋಧನೆ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಕುಟುಂಬದಲ್ಲಿ
ಸಾಮರಸ್ಯ ವೃದ್ಧಿ. ವೃತ್ತಿ ಸಂಬಂಧ ಸಣ್ಣ ಪ್ರಯಾಣ.
ಮಿಥುನ: ಹೊಸದಾಗಿ ಸೇರ್ಪಡೆಗೊಂಡವರ ತರಬೇತಿಯ ಹೊಣೆ. ಸರಕಾರಿ ನೌಕರರಿಗೆ ಕೊಂಚ ಆತಂಕ. ಮಿತ್ರರೊಂದಿಗೆ ಅನವಶ್ಯ ವೈಮನಸ್ಯದ ಸಾಧ್ಯತೆ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.
ಕರ್ಕಾಟಕ: ಪ್ರಾಮಾಣಿಕತೆ, ದಕ್ಷತೆಯಿಂದ ಶ್ಲಾಘನೆಗೆ ಪಾತ್ರರಾಗುವಿರಿ. ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಲಭ್ಯ. ನಿಸ್ವಾರ್ಥಿ ಜನಸೇವಕರ ಹೆಸರು ಕೆಡಿಸುವ ಹುನ್ನಾರ ವಿಫಲ.
ಸಿಂಹ: ವ್ಯವಹಾರಗಳ ಬಾಹುಳ್ಯದಿಂದ ದೇಹಾಲಸ್ಯ. ಉದ್ಯೋಗಸ್ಥರಿಗೆ ಆರ್ಥಿಕ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಪೂರ್ಣ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ.
ಕನ್ಯಾ: ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿಯಲ್ಲಿ ಕೃಷಿಕಾರ್ಯ
ವಿಸ್ತರಣೆ. ಊರಿನ ದೇವಾಲಯ ಅಭಿವೃದ್ಧಿಯ ನೇತೃತ್ವ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಮನೆಯಲ್ಲಿ ಎಲ್ಲರಿಗೂ ಸಂತೃಪ್ತಿ.
ತುಲಾ: ಉದ್ಯೋಗಸ್ಥರಿಗೆ ಮುಂದುವರಿದ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದು ರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವ ರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವ ಹಾರದಲ್ಲಿ ನಷ್ಟ. ಮಕ್ಕಳಿಗೆ ಸುಸಂಸ್ಕಾರ ನೀಡುವ ಚಿಂತೆ.
ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಆಪತ್ತಿನ ಸೂಚನೆ ಇಲ್ಲ. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ.
ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದ ಕ್ಷೇಮಕ್ಕಾಗಿ ದೇವತಾರಾಧನೆ.
ಧನು: ಸಾಹಸಪೂರ್ಣ ವ್ಯಕ್ತಿತ್ವದ ಮುನ್ನಡೆಗೆ ತೊಂದರೆಯಾಗದು. ಉದ್ಯಮದ ವೈವಿಧ್ಯೀಕರಣ ಯೋಜನೆ ಸಫಲ. ಹಿರಿಯ ನಾಗರಿಕರಿಗೆ ಸರಕಾರಿ ಸವಲತ್ತುಗಳು ಲಭ್ಯ. ಮಕ್ಕಳ ಪ್ರತಿಭೆ ವಿಕಸನಕ್ಕೆ
ಪ್ರೋತ್ಸಾಹ. ಎಲ್ಲರಿಗೂ ಉತ್ತಮ ಆರೋಗ್ಯ.
ಮಕರ: ದೀರ್ಘಕಾಲದ ಕಷ್ಟಗಳ ಬಳಿಕ ಶುಭವಾಗುವ ಸೂಚನೆಗಳು. ಉದ್ಯೋಗಸ್ಥ
ರಿಗೆ ಸತ್ವಪರೀಕ್ಷೆಯಲ್ಲಿ ವಿಜಯ. ಹಿತಶತ್ರುಗಳ ಮಸಲತ್ತಿಗೆ ಸೋಲು. ಉದ್ಯಮಿಗಳಿಗೆ ಅನಿರೀಕ್ಷಿತ
ನಷ್ಟದ ಭೀತಿ. ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ.
ಕುಂಭ: ಸಪ್ತಾಹದ ಮಧ್ಯದಲ್ಲಿ ಒಂದೊಂದಾಗಿ ಮುಂದೆ ಸಾಗುವ ಕೆಲಸ, ಕಾರ್ಯಗಳು.
ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ.
ಮೀನ: ವಾತಾವರಣ ಮಧ್ಯಮವಾಗಿದ್ದರೂ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ . ಜನಹಿತ ಕಾರ್ಯಗಳಲ್ಲಿ
ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ
ಟಾಪ್ ನ್ಯೂಸ್
![Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!](https://www.udayavani.com/wp-content/uploads/2024/07/BJP-2-415x224.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-24-friday](https://www.udayavani.com/wp-content/uploads/2024/07/1-24-friday-150x90.jpg)
Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ
![1-24-thursday](https://www.udayavani.com/wp-content/uploads/2024/07/1-24-thursday-150x90.jpg)
Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ
![Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ](https://www.udayavani.com/wp-content/uploads/2024/07/1-2-150x90.jpg)
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
![Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ](https://www.udayavani.com/wp-content/uploads/2024/06/Untitled-1-42-150x90.jpg)
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ
![1-24-sunday](https://www.udayavani.com/wp-content/uploads/2024/06/1-24-sunday-3-150x90.jpg)
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
MUST WATCH
ಹೊಸ ಸೇರ್ಪಡೆ
![Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!](https://www.udayavani.com/wp-content/uploads/2024/07/BJP-2-150x81.jpg)
Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-150x91.jpg)
ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
![9-crime](https://www.udayavani.com/wp-content/uploads/2024/07/9-crime-150x90.jpg)
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
![Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು](https://www.udayavani.com/wp-content/uploads/2024/07/bison-150x98.jpg)
Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.