Daily Horoscope; ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ


Team Udayavani, Jul 17, 2024, 7:20 AM IST

Dina Bhavishya

ಮೇಷ: ವರಿಷ್ಠರ ಗಮನ ಸೆಳೆಯಲು ಮೇಲಾಟ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಸಮಯ ದೊಂದಿಗೆ ಸೆಣಸಾಟ. ಮಳೆಯಿಂದ ಕೃಷಿಕರಿಗೆ ಸಮಾಧಾನ. ಆಪ್ತರಿಂದ ನಿರೀಕ್ಷಿತ ಸಹಾಯ
ಸಕಾಲದಲ್ಲಿ ಕೈಸೇರಲಿದೆ.

ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇಶಗಳಲ್ಲಿ ನೌಕರಿಯಲ್ಲಿರುವ ಬಂಧುಗಳಿಂದ ಕರೆ. ಮುದ್ರಣ ಕ್ಷೇತ್ರದವರಿಗೆ ಕೆಲಸದ ಒತ್ತಡ. ಗೃಹಿಣಿಯರ ಸ್ವಾವಲಂಬನೆ ಉದ್ಯಮದಲ್ಲಿ ಪ್ರಗತಿ.

ಮಿಥುನ: ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿಗಳು. ಪತ್ರಕರ್ತರಿಗೆ ರಾಜಕಾರಣಿ ಗಳ
ಒತ್ತಡ. ಮನೆಯಲ್ಲಿ ದೇವತಾರ್ಚನೆ ಹಾಗೂ ಮಂಗಲ ಕಾರ್ಯದ ಸಿದ್ಧತೆ. ಹವಾಮಾನ ವೈಪರೀತ್ಯದಿಂದ ಆರೋಗ್ಯದ ಮೇಲೆ ಪರಿಣಾಮ.

ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ ಕೆಲಸದ ಒತ್ತಡ. ಸ್ವಂತ ವ್ಯವಹಾರಸ್ಥರಿಗೆ ಸಮಯದೊಂದಿಗೆ ಸ್ಪರ್ಧೆ. ಮನೆಯಲ್ಲಿ ಅನುಕೂಲ ವಾತಾವರಣ.

ಸಿಂಹ: ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ.
ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸಂಸಾರ ಸುಖ ಉತ್ತಮ. ಉದ್ಯೋಗಾಸಕ್ತರಿಗೆ ಶುಭ ಸೂಚನೆ.

ಕನ್ಯಾ: ಪ್ರತಿಕೂಲ ವಾತಾವರಣದಿಂದ ಕಾರ್ಯವಿಳಂಬ. ಸಹೋದ್ಯೋಗಿಯ ಸಹಾಯದಿಂದ
ಕಾರ್ಯ ಶೀಘ್ರ ಮುಕ್ತಾಯ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ.
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಗೋಚರ.

ತುಲಾ: ಖಾಸಗಿ ರಂಗದ ನೌಕರರಿಗೆ ಹೊಸ ಅವಕಾಶಗಳು. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿ
ವೃದ್ಧಿಯಲ್ಲಿ ಆಸಕ್ತಿ. ಅಪರೂಪದ ಗೆಳೆಯರ ಭೇಟಿ.

ವೃಶ್ಚಿಕ: ಮನೆಯಲ್ಲಿ ಹಿತಕರ ವಾತಾವರಣ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನು
ಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಮರದ ಸಾಮಗ್ರಿಗಳ ನಿರ್ಮಾ ಪಕರಿಗೆ ಉತ್ತಮ ಬೇಡಿಕೆ.

ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ
ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಕೈ ಕಸಬುದಾರರಿಗೆ ಕೈತುಂಬಾ
ಕೆಲಸ. ಮನೆಯಲ್ಲಿ ಅನುಕೂಲದ ವಾತಾವರಣ.

ಮಕರ: ಸಹೋದ್ಯೋಗಿಗಳಿಂದ ಹಿತಕರ ವರ್ತನೆ. ಗೃಹೋಪಯೋಗಿ ಸಾಮಗ್ರಿಗಳ
ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್‌ ಡಿಸೈನಿಂಗ್‌ ಪರಿಣತರಿಗೆ ಉದ್ಯೋಗಾವಕಾಶ.

ಕುಂಭ: ಹೊಸ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಆಸಕ್ತಿ. ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗಸ್ಥರಿಗೆ
ಹೊಸ ಜವಾಬ್ದಾರಿಗಳು. ಸರಕಾರಿ ನೌಕರರಿಗೆ ಶುಭ ಸಮಾಚಾರ. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ ಮಧ್ಯಮ.

ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕವಾದ ವಾತಾವರಣ. ಸರಕಾರಿ ಅಧಿಕಾರಿಗಳಿಂದ ಮತ್ತು ನೌಕರರಿಂದ ಉತ್ತಮ ಸ್ಪಂದನ.ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ವ್ಯವಹಾರ ನಿರ್ವಹಣೆಗೆ ಎಲ್ಲರ ಸಹಕಾರ. ಮಕ್ಕಳ
ಅಧ್ಯಯನಾಸಕ್ತಿ ವೃದ್ಧಿ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Horoscope

Daily Horoscope:ಅವಿವಾಹಿತ ಪುತ್ರನಿಗೆ ವಿವಾಹ ನಿಶ್ಚಯ,ದೂರದಲ್ಲಿರುವ ಬಂಧುಗಳಿಂದ ಶುಭವಾರ್ತೆ

1-Horoscope

Horoscope: ಕಾಡುತ್ತಿದ್ದ ಸಮಸ್ಯೆಗಳಿಂದ ಬಿಡುಗಡೆ, ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ

1-Horoscope

Daily Horoscope: ಉದ್ಯಮದಲ್ಲಿ ಪ್ರಗತಿ ತೃಪ್ತಿಕರ,ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಾಧ್ಯತೆ

Dina Bhavishya

Daily Horoscope; ವೈದ್ಯರೊಂದಿಗೆ ಸಮಾಲೋಚನೆಯಿಂದ ಸಂಶಯ ನಿವಾರಣೆ

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.