Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ


Team Udayavani, Jun 20, 2024, 7:22 AM IST

horocospe

20-06-2024

ಮೇಷ: ಉದ್ಯೋಗಸ್ಥಾನದಲ್ಲಿ ಸಮಯ ಪಾಲನೆಗೆ ಗೌರವ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಸಮಯದೊಂದಿಗೆ ಸೆಣಸಾಟ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ.

ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇಶಗಳಲ್ಲಿ ನೆಲೆಸಿರುವವರಿಗೆ ತಾಯ್ನಾಡಿಗೆ ಮರಳುವ ಯೋಗ. ಮಾಧ್ಯಮ ಕ್ಷೇತ್ರದವರಿಗೆ ಅಪವಾದದ ಭೀತಿ.

ಮಿಥುನ: ಸರಕಾರಿ ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿಗಳು. ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ. ಕೃಷಿ ಸಾಧನಗಳ ಮಾರಾಟಗಾರರಿಗೆ ಉತ್ತಮ ಲಾಭ. ಮನೆಯಲ್ಲಿ ದೇವತಾರ್ಚನೆ ಹಾಗೂ ಮಂಗಲ ಕಾರ್ಯದ ಸಿದ್ಧತೆ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಕಿರಿಕಿರಿ. ಸ್ವಂತ ವ್ಯವಹಾರಸ್ಥರಿಗೆ ಸಮಯದೊಂದಿಗೆ ಸ್ಪರ್ಧೆ. ಮನೆಯಲ್ಲಿ ಅನುಕೂಲ ವಾತಾವರಣ.ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ವ್ಯವಹಾರದ ಸಂಬಂಧ ಗಣ್ಯವ್ಯಕ್ತಿಯ ಭೇಟಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಉದ್ಯೋಗಾಸಕ್ತರಿಗೆ ಶುಭವಾರ್ತೆ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ.

ಕನ್ಯಾ: ಹಿತೈಷಿಗಳಿಂದ ಸಕಾಲಿಕ ಸಹಾಯ ಪ್ರಾಪ್ತಿ. ನಿಯೋಜಿತ ಕಾರ್ಯ ಮುಗಿಸಲು ಸಹೋದ್ಯೋಗಿಯ ಸಹಾಯ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ. ಅವಿವಾಹಿತರಿಗೆ ವಿವಾಹ ಯೋಗ.

ತುಲಾ: ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ. ಉತ್ತರ ದಿಕ್ಕಿನಿಂದ ಶುಭಸಮಾಚಾರ. ಹಣ ಕಾಸಿನ ವಿಷಯದಲ್ಲಿ ಜಾಗ್ರತೆ ವಹಿಸಿ.

ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ನಿರ್ಮಾ ಪಕರಿಗೆ ಉತ್ತಮ ಬೇಡಿಕೆ. ಗುರುಸಮಾನ ವ್ಯಕ್ತಿಯ ದರ್ಶನ ಭಾಗ್ಯ.

ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ ನಿರ್ಮಾಣ ಸಾಮಗ್ರಿಗಳಿಗೆ ಅಧಿಕ ಬೇಡಿಕೆ. ಕೈ ಕಸಬುದಾರರಿಗೆ ಅದೃಷ್ಟದ ದಿನ. ಬೌದ್ಧಿಕ ಕಾರ್ಯಗಳಲ್ಲಿ ತೊಡಗಿರುವವರ ಮೇಲೆ ಒತ್ತಡ.

ಮಕರ: ಸಹೋದ್ಯೋಗಿಗಳಿಂದ ಅಪೇಕ್ಷಿತ ಸಹಕಾರ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್‌ ಡಿಸೈನಿಂಗ್‌ ಪರಿಣತರಿಗೆ ಉದ್ಯೋಗಾವಕಾಶ. ಮನೆಯಲ್ಲಿ, ಮನೆಯ ಹೊರಗೆ ಮಾತು ಮೃದುವಾಗಿರಲಿ.

ಕುಂಭ: ಸೇವಾ ಕಾರ್ಯಗಳ ವಿಸ್ತರಣೆಗೆ ಸರ್ವವಿಧ ಸಹಕಾರ. ಶಿಕ್ಷಣ ಕ್ಷೇತ್ರದ ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಗಳು. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಮಧ್ಯಮ ಲಾಭ.

ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕ ವಾತಾವರಣ. ಸರಕಾರಿ ಇಲಾಖೆಗಳಿಂದ ಉತ್ತಮ ಸ್ಪಂದನ. ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ವ್ಯವಹಾರ ನಿರ್ವಹಣೆಗೆ ಸಂಗಾತಿಯ ಸಹಕಾರ.

ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

horocospe

Daily horoscope; ಈ ರಾಶಿಯವರಿಗಿಂದು ಹೊಸಬರೊಂದಿಗೆ ಮೈತ್ರಿ ಸಂಪಾದನೆ

Dina Bhavishya

Daily Horoscope; ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಬಾಧೆ, ಪ್ರಯತ್ನದಲ್ಲಿ ಮುನ್ನಡೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.