ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…


Team Udayavani, May 15, 2024, 7:27 AM IST

Dina Bhavishya

ಮೇಷ: ಉದ್ಯೋಗ ಸ್ಥಾನದಲ್ಲಿ ಸಮಾಧಾನದ ವಾತಾವರಣ. ವ್ಯವಹಾರ ಕೌಶಲದಿಂದ ವಿಘ್ನ ನಿವಾರಣೆ. ದವಸ ಧಾನ್ಯ ವ್ಯಾಪಾರಿಗಳಿಗೆ ಲಾಭ. ಲೇವಾದೇವಿ ವ್ಯವಹಾರದಲ್ಲಿ ತೃಪ್ತಿಕರ ಲಾಭ. ವಿದ್ಯಾರ್ಥಿಗಳ ಮುಂದಿನ ವ್ಯಾಸಂಗದ ಕುರಿತು ಚಿಂತನೆ.

ವೃಷಭ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಕೆಲವರಿಗೆ ಅನಿರೀಕ್ಷಿತ ಧನಾ ಗಮ ಸಂಭವ. ಊರಿನ ದೇವಾಲಯಕ್ಕೆ ಭೇಟಿ. ಅಪ್ರಾಪ್ತ ವಯಸ್ಕರಿಗೆ ವಿವಾಹ ನಿಶ್ಚಯ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.

ಮಿಥುನ: ಉದ್ಯೋಗದಲ್ಲಿ ಸಾಮಾನ್ಯ ಪ್ರಗತಿ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ವ್ಯವಹಾರಸ್ಥರಿಗೆ ಸಣ್ಣ ಪ್ರಯಾಣ ಸಂಭವ.

ಕರ್ಕಾಟಕ: ಉದ್ಯೋಗದಲ್ಲಿ ಸುಧಾರಣೆ.ಎಲ್ಲರ ಆರೋಗ್ಯ ಉತ್ತಮ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ. ವ್ಯವಹಾರ ಸಂಬಂಧ ಅರ್ಧ ದಿನದ ಪ್ರಯಾಣ. ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಸುವ ವಿಷಯದಲ್ಲಿ ಯೋಚನೆ.

ಸಿಂಹ: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ಪ್ರಾರ್ಥನೆಯಿಂದ ದೇವತಾನುಗ್ರಹ ಪ್ರಾಪ್ತಿ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಒತ್ತಡ. ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ.

ಕನ್ಯಾ: ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಗೃಹಿಣಿಯರ ಸ್ವೋದ್ಯೋಗ ಯೋಜನೆ ಪ್ರಗತಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಮಧ್ಯಮ ಲಾಭ.

ತುಲಾ: ಉದ್ಯೋಗ ಸ್ಥಾನದಲ್ಲಿ ಅನಾಯಾಸ ವಾಗಿ ಕಾರ್ಯ ನಿರ್ವಹಣೆ. ಉದ್ಯಮದ ಉತ್ಪನ್ನಗಳ ಜಾಹೀರಾತಿಗೆ ಧನವ್ಯಯ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆ, ಜೇನು
ಸಾಕಣೆಯಿಂದ ನೆಮ್ಮದಿ.

ವೃಶ್ಚಿಕ: ಹಿತಶತ್ರುಗಳ ಒಳಸಂಚುಗಳು ವಿಫ‌ಲ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ. ನೆರೆಯವರೊಡನೆ ಬಾಂಧವ್ಯ ವೃದ್ಧಿ. ನ್ಯಾಯಾಲಯ ವ್ಯವಹಾರ ವಿಳಂಬ.

ಧನು: ಅನಿರೀಕ್ಷಿತ ಸಹಾಯ ಪ್ರಾಪ್ತಿ. ಕೌಟುಂಬಿಕ ಸಮಸ್ಯೆ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆಸಕ್ತರಿಗೆ ಅನುಕೂಲದ ವಾತಾವರಣ.

ಮಕರ: ಸಹೋದ್ಯೋಗಿಗಳಿಂದ ಸಹಕಾರ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ, ವಾತ್ಸಲ್ಯದ ಸಂಬಂಧ ವೃದ್ಧಿ. ಸಣ್ಣ ಉದ್ಯಮಿಗಳಿಗೆ ಆದಾಯ ವೃದ್ಧಿ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಪ್ರಚಂಡ ಯಶಸ್ಸು.

ಕುಂಭ: ಸದುದ್ದೇಶಕ್ಕೆ ಸಂಚಿತ ಧನ ವಿನಿಯೋಗ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ವೈದ್ಯರ ಭೇಟಿಯಿಂದ ಸಣ್ಣ ತೊಂದರೆ ಪರಿಹಾರ. ಅಪರೂಪದ ಬಂಧುಗಳ ಭೇಟಿಯಿಂದ ಮನೆಮಂದಿಗೆ ಹರ್ಷ.

ಮೀನ: ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ನೂತನ ವಾಹನ, ನಿವೇಶನ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ.

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.