Daily Horoscope: ಹಲವು ಬಗೆಯ ಗೊಂದಲಗಳ ಕಾಟವಾದರೂ ಬದುಕು ಸುಗಮ


Team Udayavani, Oct 12, 2023, 8:22 AM IST

1-thursday

ಮೇಷ: ಕಾರ್ಯ ವಿಳಂಬದಿಂದ ತಳಮಳ. ಉದ್ಯೋಗದಲ್ಲಿ ಸಾಮಾನ್ಯ ಮುನ್ನಡೆ. ಹೊಸ ಅವಕಾಶಗಳ ಅನ್ವೇಷಣೆ. ನಯವಂಚಕರ ಬಗ್ಗೆ ಎಚ್ಚರ. ವಚನ ಭಂಗವಾಗದಂತೆ ಎಚ್ಚರಿಕೆ ಇರಲಿ. ದೂರಪ್ರಯಾಣದ ಸಿದ್ಧತೆ. ಸ್ವಂತ ಉದ್ಯಮದಲ್ಲಿ ನೌಕರರ ಅಭಾವದ ಸಮಸ್ಯೆ.

ವೃಷಭ: ಒಂದೇ ಕ್ಷೇತ್ರದಲ್ಲಿ ಲಕ್ಷ್ಯವಿಟ್ಟು ಪ್ರಯತ್ನಿಸಿದಲ್ಲಿ ಪ್ರಗತಿ ಸಾಧ್ಯ. ಕ್ಷಿಪ್ರ ಆದಾಯದ ಯೋಜನೆಗಳಿಂದ ತೊಂದರೆ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ವ್ಯವಹಾರ ಕ್ಷೇತ್ರಕ್ಕೆ ಹೊಸಬರ ಪ್ರವೇಶದಿಂದ ಪರಿಸ್ಥಿತಿಯಲ್ಲಿ ವ್ಯತ್ಯಾಸ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ.

ಮಿಥುನ: ಹಲವು ಬಗೆಯ ಗೊಂದಲಗಳ ಕಾಟವಾದರೂ ಬದುಕು ಸುಗಮ. ಉದ್ಯೋಗದಲ್ಲಿ ಮುನ್ನಡೆ. ನಿಗದಿತ ಕಾರ್ಯಗಳು ನಿರಾತಂಕವಾಗಿ ಸಾಗುತ್ತವೆ. ಗಣೇಶನ ಪ್ರಾರ್ಥನೆಯಿಂದ ಕಾರ್ಯಗಳು ನಿರ್ವಿಘ್ನ. ಹೊಸ ಕ್ಷೇತ್ರಗಳ ಅರಸುವಿಕೆಯಲ್ಲಿ ಮುನ್ನಡೆ.

ಕರ್ಕಾಟಕ: ಸ್ವಲ್ಪ ಮಟ್ಟಿಗೆ ಉಲ್ಲಾಸದ ವಾತಾವರಣದಲ್ಲಿ ಕಾಲ ಕಳೆಯುವಿರಿ. ಉದ್ಯೋಗ ಸ್ಥಾನದಲ್ಲಿ ಹರ್ಷ. ಸಹೋದ್ಯೋಗಿಗಳೊಂದಿಗೆ ಆರಾಮವಾಗಿ ಕಾಲ ಯಾಪನೆ. ಸ್ವಂತ ಉದ್ಯಮದ ವ್ಯಾಪ್ತಿ ಅನಾಯಾಸವಾಗಿ ವಿಸ್ತರಣೆ. ಉತ್ಪನ್ನಗಳ ಗ್ರಾಹಕ ವರ್ಗ ಬೆಳವಣಿಗೆ.

ಸಿಂಹ: ದೊಡ್ಡ ಲಾಭ- ನಷ್ಟ ಎರಡೂ ಇಲ್ಲದ ದಿನ. ಉದ್ಯೋಗದಲ್ಲಿ ಸ್ಥೆçರ್ಯ. ಸ್ವಂತ ವ್ಯವಹಾರಕ್ಕೆ ಎದುರಾಗಿದ್ದ ಹಳೆಯ ಸಮಸ್ಯೆಗೆ ಮುಕ್ತಿ. ಆಡಳಿತಗಾರರಿಗೆ ನೌಕರರ ಸ್ವಯಂಪ್ರೇರಿತ ಸಹಾಯ. ಪಶುಪಾಲನೆ, ಹೈನುಗಾರಿಕೆ, ಖಾದಿ ಉದ್ಯಮದಲ್ಲಿ ಆಸಕ್ತರಿಗೆ ಲಾಭ.

ಕನ್ಯಾ: ಧ್ಯಾನ, ಸತ್ಸಂಗ, ಸ್ವಾಧ್ಯಾಯಗಳಲ್ಲಿ ಆಸಕ್ತಿ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನದ ವಾತಾವರಣ. ಹೊಸ ಉತ್ಪನ್ನಗಳಿಗೆ ಬೇಡಿಕೆ. ಧಾರ್ಮಿಕ ಕ್ಷೇತ್ರದಲ್ಲಿ ಪ್ರವಚನ ಮಾಡುವ ಅವಕಾಶ. ಪ್ರಮುಖ ವ್ಯಕ್ತಿಯೊಬ್ಬರ ಅಕಸ್ಮಾತ್‌ ಪರಿಚಯದಿಂದ ಲಾಭ ವಾಹನ ಚಾಲನೆಯಲ್ಲಿ ಜಾಗೃತೆ.

ತುಲಾ: ಜೀವನ ನಿರ್ವಹಣೆ ಸುಲಭ. ಸಂದಿಗ್ಧ ಪರಿಸ್ಥಿತಿಯಲ್ಲಿ ಅಪರಿಚಿತರಿಂದ ಸಹಾಯ. ಉದ್ಯೋಗದಲ್ಲಿ ಪರಸ್ಪರ ಸಹಕಾರ. ಮೇಲಿನವರಿಂದ ಶ್ಲಾಘನೆ. ದೂರದ ಬಂಧುಗಳ ಭೇಟಿ. ಸ್ವಂತ ಉದ್ಯಮದಲ್ಲಿ ನೌಕರರ ಸಮಸ್ಯೆ.

ವೃಶ್ಚಿಕ: ಮನೆಯಲ್ಲಿ ಸಂತಸದ ವಾತಾವರಣ. ಉದ್ಯೋಗಿಗಳು ಹಣಕಾಸಿನ ವಿಚಾರದಲ್ಲಿ ಜಾಗ್ರತೆ ವಹಿಸಿ. ಆಪ್ತರಿಂದ ಸಹಾಯ. ಹಿರಿಯರ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ. ಚಿಂತಿತ ಕಾರ್ಯಗಳಲ್ಲಿ ಮುನ್ನಡೆ. ಮಕ್ಕಳಿಂದ ಶುಭ ಸಮಾಚಾರ.

ಧನು: ಗೃಹ ನಿರ್ಮಾಣದ ಕನಸು ನನ ಸಾಗುವುದು. ಹಿರಿಯರ ಸಲಹೆ ಪಾಲಿಸಿ. ಸಮಾಜದಲ್ಲಿ ಉನ್ನತ ಸ್ಥಾನಮಾನ ಪ್ರಾಪ್ತಿ. ಜಲಸಂಪನ್ಮೂಲ, ಸ್ವರ್ಣೋದ್ಯಮಿಗಳಿಗೆ ನಿರೀಕ್ಷಿತ ಆದಾಯ ಪ್ರಾಪ್ತಿ. ವೃತ್ತಿ ಕೌಶಲ ವೃತ್ತಿಯವರಿಗೆ ಅನುಕೂಲಕರ ವಾತಾವರಣ.

ಮಕರ: ಗೃಹ ನಿರ್ಮಾಣದ ಕಾರ್ಯ ಮಂದಗತಿಯಲ್ಲಿ ಮುಂದುವರಿಕೆ. ಆರೋಗ್ಯ, ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಸಾಲ ನೀಡು ವಾಗ ಯೋಚಿಸಿ ಮುಂದುವರಿಯಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ.

ಕುಂಭ: ಕುಟುಂಬದ ಕ್ಷೇಮ ಪಾಲನೆಯೊಂದಿಗೆ ಸಮಾಜದ ಋಣ ತೀರಿಸುವ ಕಾರ್ಯದಲ್ಲಿ ಮುಂಚೂಣಿಯ ಸೇವೆ. ಉದ್ಯೋಗ ಕ್ಷೇತ್ರದ ಸಾಧನೆಗಳಿಗಾಗಿ ಮೇಲಿನವರಿಂದ ಮತ್ತು ಸಹೋ ದ್ಯೋಗಿಗಳಿಂದ ಶ್ಲಾಘನೆ. ಸ್ವಂತ ಉದ್ಯಮ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ.

ಮೀನ: ನಿಗದಿತ ಸಮಯದ ಮೊದಲೇ ಕಾರ್ಯ ಪೂರೈಸಿದ ತೃಪ್ತಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಯಶಸ್ಸು. ಸರಕಾರಿ ಕಚೇರಿಗಳಲ್ಲಿ ನೌಕರ ವರ್ಗದವರಿಂದ ಉತ್ತಮ ಸ್ಪಂದನ. ಕಟ್ಟಡ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಮುಂದುವರಿಕೆ. ಹೊಸ ಆಸ್ತಿ ಖರೀದಿ ಮಾತುಕತೆ ಮುಂದಕ್ಕೆ. ವ್ಯಾಪಾರ ಸ್ಥಾನ ನವೀಕರಣ ಕಾರ್ಯಕ್ಕೆ ತಾತ್ಕಾಲಿಕ ತಡೆ. ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Special tribute to Kohli-Rohit by Vistara airlines

Team India: ಕೊಹ್ಲಿ-ರೋಹಿತ್ ಗೆ ವಿಶೇಷ ಗೌರವ ನೀಡಿದ ವಿಸ್ತಾರ ವಿಮಾನ; ಇಲ್ಲಿದೆ ವಿವರ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

Dina Bhavishya

Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Special tribute to Kohli-Rohit by Vistara airlines

Team India: ಕೊಹ್ಲಿ-ರೋಹಿತ್ ಗೆ ವಿಶೇಷ ಗೌರವ ನೀಡಿದ ವಿಸ್ತಾರ ವಿಮಾನ; ಇಲ್ಲಿದೆ ವಿವರ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

Team India; ಹಾರ್ದಿಕ್ ಪಾಂಡ್ಯ ಬಳಿ ಕ್ಷಮೆಯಾಚಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.