ಇಂದಿನ ಗ್ರಹಬಲ: ಈ ರಾಶಿಯವರಿಂದು ಕಂಡಕಂಡವರ ಮೈಮೇಲೆ ಬಿದ್ದು ಗೆಳೆತನದ ಚಟದಿಂದ ದೂರವಿರಿ!


Team Udayavani, Mar 5, 2021, 7:55 AM IST

horoscope

05-03-2021

ಮೇಷ: ಈ ದಿನದಲ್ಲಿ ನಿಮಗೆ ಹೊಸಬರನ್ನು ಭೇಟಿಯಾಗುವ ಅವಕಾಶ ಸಿಗುವುದರಿಂದ, ಸಂಬಂಧ ಬೆಳೆಸುವ ಮುನ್ನ ಯೋಚಿಸಿ, ಚಿಂತಿಸಿ ಮುನ್ನಡೆದರೆ ಉತ್ತಮ. ನೀವು ಒಂಟಿಯಾಗಿದ್ದರೆ ನಿಮಗೆ ಜಂಟಿಯಾಗುವ ಆಸೆ.

ವೃಷಭ: ನೂತನ ಗೆಳೆಯ, ಗೆಳತಿಯರ ಸಂಗ ಆನಂದ ನೀಡಬಲ್ಲದು. ನಿಮಗೆ ಬೇಕಾಗಿರುವುದು ಒಂದು ಅರ್ಥಪೂರ್ಣ ಸಂಬಂಧ. ಮನೆಯವರು ನಿಮಗೆ ಸದಾಕಾಲ ಜೊತೆಯಾಗಿ ಪತ್ನಿಯು ಸಹಕಾರ ದೊರೆಯುವುದು. ದಿನಾಂತ್ಯ ಶುಭವಿದೆ.

ಮಿಥುನ: ಶಾಂತಿಪ್ರಿಯರಾದ ನಿಮಗೆ ಶಾಂತಿಯ ಕೊಳಲ ನಾದವನ್ನು ಕೇಳಬಯಸುವಿರಿ. ಆದರೆ ಈಗ ಅದು ಶ್ರುತಿ ತಪ್ಪಿದ ಹಾಡಾಗಲಿದೆ. ಅದಕ್ಕೆ ಕಾರಣ ಸಂಬಂಧಗಳ ಲಯ ತಪ್ಪಿರುವುದು. ಎಲ್ಲರಿಗೂ ಸಮಾಧಾನಿಸುವ ತವಕ.

ಕರ್ಕ: ನಿಮ್ಮ ಮನಸ್ಸಿಗೆ ತೋಚಿದ್ದನ್ನು ನುಡಿಯುವ ಬಾಯಿ ಚಪಲ ನಿಮ್ಮದು. ಅದನ್ನು ಅರ್ಥೈಸಿಕೊಂಡರೆ ಉತ್ತಮ. ಇಲ್ಲದಿದ್ದಲ್ಲಿ ಹಳಸಲಿದೆ. ನಿಮ್ಮಿಂದ ಉಪಕೃತರಾದವರೇ ನಿಮ್ಮನ್ನು ಜರೆಯುವರು. ಇದಕ್ಕೆಲ್ಲ ತಲೆ ಕೆಡಿಸದಿರಿ.

ಸಿಂಹ: ನಿಮಗೆ ಹುಡುಕಿಕೊಂಡು ಬಂದ ಅವಕಾಶವನ್ನು ಬಳಸಿಕೊಳ್ಳಿರಿ. ಅವಿಭಕ್ತ ಕುಟುಂಬದಲ್ಲಿ ಕಷ್ಟ ತಪ್ಪಿದ್ದಲ್ಲ ಎಂದು ನಿಮಗರಿವಿರಲಿ. ಕಂಡಕಂಡವರ ಮೈಮೇಲೆ ಬಿದ್ದು ಗೆಳೆತನದ ಚಟದಿಂದ ದೊರವಿರಿ. ಮುನ್ನಡೆಯಿರಿ.

ಕನ್ಯಾ: ಅನಿಶ್ಚಿತತೆಯ ಬುನಾದಿ ಮೇಲೆ ಸ್ಥಾಪನೆಯಾಗುವ ಸಂಬಂಧ ನಿಮ್ಮನ್ನೆಲ್ಲೋ ಕೊಂಡೊಯ್ಯಲಿದೆ. ಕುಡುಕರ ವ್ಯಭಿಚಾರಿಗಳ ಸ್ನೇಹದಿಂದ ದೂರವಿದ್ದಷ್ಟು ಉತ್ತಮ. ನಿಮ್ಮ ಜೀವನ ಸರಿ ಹೋದೀತು. ಗೃಹದಲ್ಲಿ ಸುಖ, ಸಂತೋಷವಿದೆ.

ತುಲಾ: ಏಕಾಂತದಲ್ಲಿ ಕಾಲ ಕಳೆಯುವುದರಲ್ಲಿರುವ ಸುಖದ ಅರಿವು ನಿಮಗಾಗಲಿದೆ. ಈ ಮೂಲಕ ನೀವು ಈ ಹಿಂದೆ ಮಾಡಿದ ಹಲವಾರು ಆಯ್ಕೆಗಳನ್ನು ಮರುಮೌಲ್ಯಮಾಪನ ಮಾಡಬಹುದು. ಸರಿಯಾದ ದಿಕ್ಕಲ್ಲಿ ಆಲೋಚಿಸಿರಿ.

ವೃಶ್ಚಿಕ: ಸಂಬಂಧಗಳಲ್ಲಿ ಎಲ್ಲಾ ಏಳುಬೀಳುಗಳ ನಂತರವೂ ಸಂಗಾತಿ ನಿಮ್ಮನ್ನೇ ನೆಚ್ಚಿಕೊಳ್ಳುವುದಕ್ಕೆ ತೀರ್ಮಾನಿಸಿರುವುದು ನಿಮಗೊಂದು ಪಾಠವಾಗಲಿದೆ. ಅವಿವಾಹಿತರು ತಮ್ಮ ಸಂಗಾತಿಯಿಂದ ಮಿಶ್ರ ಪತ್ರಿಕ್ರಿಯೆ ಸ್ವೀಕರಿಸಬಹುದು.

ಧನು: ನಿಮ್ಮ ಸಹೋದ್ಯೋಗಿಗಳನ್ನು ಅತೀ ಎಚ್ಚರಿಕೆಯಿಂದ ಗಮನಿಸಿರಿ. ನಿಮ್ಮ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಅದನ್ನು ನೀವು ದೂರ ಮಾಡಿರಿ. ಮನೆಯಲ್ಲಿ ಹಿರಿಯರೊಂದಿಗೆ ವಾದ, ವಾಗ್ವಾದಕ್ಕೆ ಇಳಿಯದಿರಿ. ಪ್ರೀತಿಯಿಂದ ವ್ಯವಹರಿಸಿರಿ.

ಮಕರ: ಹಳೆಯ ಗೆಳೆಯರು ಪುನಃ ಬಂದು ನಿಮಗೆ ಭೇಟಿಯಾದರು. ನೀವು ಸಂಭ್ರಮಿಸುವ ಕಾಲವಿದು. ಹಳೆಯ ವೈಷಮ್ಯವನ್ನು ಬಿಟ್ಟು ಬಿಡಿರಿ. ಗೆಳೆತನದ ಹಸ್ತ ಚಾಚಿರಿ. ಕಡಿದು ಹೋದ ಸಂಬಂಧ ಜೋಡಣೆಯಾಗಲಿದೆ.

ಕುಂಭ:ಕೆಲವೊಂದು ವಿಚಾರವನ್ನು ಥಟ್ಟನೆ ಹೇಳುವ ನಿಮ್ಮ ಸ್ವಭಾವವನ್ನು ಬದಲಿಸಿಕೊಳ್ಳುವ ಪ್ರಯತ್ನ ಮಾಡಿರಿ. ನಿಮ್ಮ ವೃತ್ತಿಯಲ್ಲಿ ಹಣಕಾಸಿನ ವಿಚಾರದಲ್ಲಿ ಪ್ರಗತಿ ಬಹಳ ನಿಧಾನಗತಿಯಲ್ಲಿರುತ್ತದೆ. ಸಹನೆ, ತಾಳ್ಮೆ ಅಗತ್ಯ.

ಮೀನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಇಡೀ ದಿನ ತೊಡಗಿಸಿಕೊಂಡು ಬಿಡುವು ಇಲ್ಲವಾದೀತು. ಸಹೋದ್ಯೋಗಿಗಳೊಡನೆ ಎಚ್ಚರಿಕೆಯಿಂದ ವ್ಯವಹರಿಸಿರಿ. ಯಾರಾದರೂ ಕೊಂಚ ಹೊಗಳಿದರೆ ಅಟ್ಟಕ್ಕೇರ ಬೇಡಿ. ನಿಮ್ಮ ಜಾಗ್ರತೆಯಲ್ಲಿ ನೀವಿರಿ.

ಎನ್.ಎಸ್.ಭಟ್

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.