Daily Horoscope: ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ, ಉತ್ತಮ ಧನ ಸಂಪಾದನೆ


Team Udayavani, Aug 4, 2023, 7:17 AM IST

1-friday

ಮೇಷ: ದೀರ್ಘ‌ ಪ್ರಯಾಣ. ಪಾಲುದಾರಿಕೆ ವ್ಯವಹಾರಗಳಲ್ಲಿ ಹೊಂದಾಣಿಕೆ ಇರಲಿ. ತಾಳ್ಮೆ ವಹಿಸಿದರೆ ಪ್ರಗತಿ. ಧನಾರ್ಜನೆಯಲ್ಲಿ ಕೊರತೆ ಇಲ್ಲ. ಸಾಂಸಾರಿಕ ಸುಖ ವೃದ್ಧಿ. ಗುರುಹಿರಿಯರ ಆರೋಗ್ಯ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ.

ವೃಷಭ: ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತಿ. ಪಾರದರ್ಶಕತೆ ಇರಲಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಹೆಚ್ಚು ಶ್ರಮದಿಂದ ಯಶಸ್ಸು.

ಮಿಥುನ: ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಮುನ್ನಡೆ. ಬಂಧುಬಳಗದವರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರುಹಿರಿಯರ ಆರೋಗ್ಯ ಗಮನಿಸಿ. ಮನೆಯಲ್ಲಿ ಸಂತಸದ ವಾತಾವರಣ.

ಕರ್ಕ: ಉದ್ಯೋಗದಲ್ಲಿ ಜವಾಬ್ದಾರಿಯ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರುಹಿರಿಯರ ಸೂಕ್ತ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನಶೀಲರಿಗೆ ವಿಪುಲ ಅವಕಾಶ. ದೇವತಾ ಕಾರ್ಯ.

ಸಿಂಹ: ಸ್ಥಿರವಾಗಿ ಆರೋಗ್ಯ ವೃದ್ಧಿ. ಉದ್ಯೋಗ, ವ್ಯವಹಾರಗಳಲ್ಲಿ ಹೆಚ್ಚಿನ ಸ್ಥಾನಮಾನ ಲಭ್ಯ. ಧನಾರ್ಜನೆಗೆ ಸರಿಯಾಗಿ ಖರ್ಚು. ತಾಳ್ಮೆಯಿಂದ ಮಾತಾಡಿರಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಸ್ವಾವ ಲಂಬನೆಯಿಂದ ಕಾರ್ಯಸಾಧನೆ. ಸಂಸಾರ ಸುಖ ತೃಪ್ತಿಕರ.

ಕನ್ಯಾ: ಧೈರ್ಯ, ಸಾಹಸ, ಬುದ್ಧಿವಂತಿಕೆಯ ಕಾರ್ಯವೈಖರಿ. ಚರ್ಚೆಯಿಂದ ದೂರವಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ, ಭೂ ವ್ಯವಹಾರ ಅಭಿವೃದ್ಧಿ. ಸಂಸಾರ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲ.

ತುಲಾ: ಮಕ್ಕಳ ಆರೋಗ್ಯದತ್ತ ಗಮನಹರಿಸಿ. ಪ್ರಯಾಣದಿಂದ ಲಾಭ. ದೂರದ ಕಾರ್ಯದಲ್ಲಿ ಜಯ. ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ನಿರೀಕ್ಷಿತ ಸ್ಥಾನ ಸುಖ. ಧನಾರ್ಜನೆ ಉತ್ತಮ. ಉನ್ನತ ಅಧಿಕಾರಿಗಳ ಸದ್ಭಾವನೆ, ಹಿರಿಯರ ಆಶೀರ್ವಾದದಿಂದ ಅಭಿವೃದ್ಧಿ.

ವೃಶ್ಚಿಕ: ಬಂದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಆತುರ ಬೇಡ. ಪ್ರಯಾಣ ದಿಂದ ಸುಖ ಸಮೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ವ್ಯಾಪಾರ ವಹಿವಾಟಿ ನವರಿಗೆ ಉತ್ತಮ ದಿನ. ಮಿತ್ರರ ಸಹಾಯದಿಂದ ನಿರೀಕ್ಷಿತ ಕಾರ್ಯ ಸಫ‌ಲ.

ಧನು: ಮಾತೃ ಸಮಾನರ ಕಾರ್ಯ ನಿರ್ವಹಿಸಿದ ಸಮಾಧಾನ. ಆರೋಗ್ಯ ಸ್ಥಿರ. ಧನಾರ್ಜನೆಗೆ ಸಮಾನ ವ್ಯಯ. ನೇರ ಮಾತುಕತೆ ಬೇಡ. ಅಧ್ಯಯನ ಪ್ರವೃತ್ತರಿಗೆ ಅನುಕೂಲ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ. ಸಂಸಾರದಲ್ಲಿ ಪರಸ್ಪರ ಪ್ರೋತ್ಸಾಹ.

ಮಕರ: ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಅಲಭ್ಯ. ಸ್ವಪ್ರಯತ್ನದಲ್ಲಿ ವಿಶ್ವಾಸದಿಂದ ಕಾರ್ಯಸಾಧನೆ. ಮೇಲಧಿಕಾರಿಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪಾಲುದಾರಿಕೆ ಕ್ಷೇತ್ರದಲ್ಲಿ ತಾಳ್ಮೆ ಇರಲಿ.

ಕುಂಭ: ನಿರೀಕ್ಷಿತ ಸ್ಥಾನ ಸುಖ. ಮೇಲಧಿಕಾರಿಗಳಿಂದ ಸಹಾಯ. ಉತ್ತಮ ಧನ ಸಂಪತ್ತು. ಸಾಂಸಾರಿಕ ಸುಖ. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಆಹಾರೋದ್ಯಮ, ಹೈನುಗಾರಿಕೆ, ವಸ್ತ್ರೋದ್ಯಮ, ಆಭರಣ ವ್ಯವಹಾರ ವೃದ್ಧಿ.

ಮೀನ: ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ. ದಾಂಪತ್ಯ ಸುಖ ವೃದ್ಧಿ. ರಾಜಕೀಯ ಕ್ಷೇತ್ರದವರಿಗೂ ಸಹಕಾರಿ ವರ್ಗದವರಿಗೂ ಅಭ್ಯುದಯ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ. ಅಧಿಕ ವ್ಯಯ. ಪರ್ವತ ಸಂಚಾರಕ್ಕೆ ಅವಕಾಶ. ಆರೋಗ್ಯ ವೃದ್ಧಿ. ಗುರುಹಿರಿಯರ ಆರೋಗ್ಯ ಸ್ಥಿರ.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

031

Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.