Daily Horoscope: ಗುರು ಹಿರಿಯರೊಡನೆ ಸಂಯಮದಿಂದ ವರ್ತಿಸಿ, ಬೇಸರಕ್ಕೆ ಅವಕಾಶ ನೀಡಬೇಡಿ


Team Udayavani, Aug 8, 2023, 7:09 AM IST

1-Tuesday

ಮೇಷ: ಗೃಹೋಪಯೋಗಿ ವಸ್ತು ಸಂಗ್ರಹ. ಭೂ ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆ. ಬಂಧು ವರ್ಗದೊಡನೆ ವ್ಯವಹಾರದಲ್ಲಿ ತಾಳ್ಮೆ ಇರಲಿ. ದಾಂಪತ್ಯ ಸುಖ ಮಧ್ಯಮ. ಚರ್ಚೆಗೆ ಆಸ್ಪದ ನೀಡದಿರಿ. ಮಕ್ಕಳಿಂದ ತೃಪ್ತಿ.

ವೃಷಭ: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂ ವ್ಯವಹಾರದಲ್ಲಿ ಪ್ರಗತಿ. ದಾಂಪತ್ಯ ಸುಖ ತೃಪ್ತಿಕರ. ಪಾಲುಗಾರಿಕಾ ವ್ಯವಹಾರದಲ್ಲಿ ಸಂಯಮ ಪಾಲಿಸಿ. ಜನರಿಂದ ಗೌರವ.

ಮಿಥುನ: ಉದ್ಯೋಗ ವ್ಯವಹಾರದಲ್ಲಿ ಲೀನವಾದ ಮನಸ್ಸು. ಅಧಿಕ ಶ್ರಮ. ನಿರೀಕ್ಷಿತ ಸ್ಥಾನಮಾನ ಲಭಿಸದ ಚಿಂತೆ. ಗುರು ಹಿರಿಯರೊಡನೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡಬೇಡಿ. ಧನಾರ್ಜನೆ ಮಧ್ಯಮ.

ಕರ್ಕ: ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಅಧಿಕ ಧನಾರ್ಜನೆ. ಗುರು ಹಿರಿಯರ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ತೋರುವುದರಿಂದ ಪ್ರಗತಿ.

ಸಿಂಹ: ಆರೋಗ್ಯ ಮಧ್ಯಮ. ಉತ್ತಮ ಚಟುವಟಿಕೆಯ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ಸುಖ ತೃಪ್ತಿಕರ. ದೂರದ ವ್ಯವಹಾರಗಳಲ್ಲಿ ಅಧಿಕ ಶ್ರಮ.

ಕನ್ಯಾ: ಪಾಲುಗಾರಿಕೆ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ‌ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನದ ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಂತೋಷ ವೃದ್ದಿ. ಜವಾಬ್ದಾರಿಯ ನಡೆಯಿಂದ ಲಾಭ.

ತುಲಾ: ಸೂಕ್ತ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ದೂರ ಪ್ರಯಾಣದಿಂದ ವ್ಯರ್ಥ ಧನವ್ಯಯ. ಸತ್ಕರ್ಮದಿಂದ ಗೌರವಯುತ ಧನಾಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ಗುರು ಹಿರಿಯರಿಂದ ಸಂದಭೊìà ಚಿತ ಸಹಾಯ. ಧಾರ್ಮಿಕ ಕ್ರಿಯೆ ಸಫ‌ಲ.

ವೃಶ್ಚಿಕ: ಪರಿಶ್ರಮದಿಂದ ದೃಢ ಆರೋಗ್ಯ. ದೀರ್ಘ‌ ಪ್ರಯಾಣ. ತಾಳ್ಮೆ ಅಗತ್ಯ. ಉದ್ಯೋಗದಲ್ಲಿ ಅಕಸ್ಮಾತ್‌ ಧನವೃದ್ಧಿ. ವ್ಯವಹಾರ ನಿಮಿತ್ತ ಮಿತ್ರರೊಂದಿಗೆ ಪ್ರಯಾಣ. ದಾಂಪತ್ಯ ತೃಪ್ತಿಕರ. ದೇವತಾ ಮಂತ್ರಾನುಷ್ಠನದಿಂದ ನೆಮ್ಮದಿ.

ಧನು: ಶಾರೀರಿಕ ಸುಖ ವೃದ್ಧಿ. ಸುಂದರತೆಗೆ ಪ್ರಾಧಾನ್ಯತೆ. ಚಂಚಲ ಮನಸ್ಥಿತಿ. ಸರಸ ಸಲ್ಲಾಪದಲ್ಲಿ ಆಸಕ್ತಿ. ಗಣ್ಯ ವ್ಯಕ್ತಿಗಳ ಸಂಪರ್ಕ. ಗುಪ್ತಧನ ವೃದ್ಧಿ. ಏಕಾಗ್ರತೆಯಿಂದ ಕೂಡಿದ ಉದ್ಯೋಗ, ವ್ಯವಹಾರ. ಧಾರ್ಮಿಕ ಕಾರ್ಯಗಳಿಗೆ ಅಡಚಣೆ.

ಮಕರ: ಆರೋಗ್ಯ ವೃದ್ಧಿ. ಬುದ್ಧಿವಂತಿಕೆ ತಿಳಿವಳಿಕೆಯ ಸ್ಥಿರಬುದ್ಧಿ. ಹಣಕಾಸಿನ ವಿಚಾರದಲ್ಲಿ ಕೃಪಣತೆ. ಚರ್ಚೆಯಿಂದ ಧನಲಾಭ. ಉದ್ಯೋಗ ವ್ಯವಹಾರಗಳಿಂದ ಸಂಪತ್ತು. ಸಣ್ಣ ಪ್ರಯಾಣ. ದೇವತಾ ಸಂಬಂಧಿ ವಿಚಾರಗಳಲ್ಲಿ ನೇತೃತ್ವ.

ಕುಂಭ: ಉತ್ತಮ ಆರೋಗ್ಯ. ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಎಲ್ಲಾ ವಿಚಾರದಲ್ಲಿ ಲಾಭದ ನಿರೀಕ್ಷೆ. ಪ್ರಸಿದ್ಧಿಗಾಗಿ ಪರಿಶ್ರಮ. ಆಸ್ತಿ ವಿಚಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಸಂಸಾರ ಸುಖ ವೃದ್ಧಿ. ಮಕ್ಕಳಿಂದ ಸಂತೋಷ. ಗುರು ಹಿರಿಯರಿಂದ ಸಹಕಾರ.

ಮೀನ: ಪರರ ಸಹಾಯದಿಂದ ಬಹುಲಾಭ. ಶಾಸ್ತ್ರಸಕ್ತಿ. ಸರಸ ಸಲ್ಲಾಪದಲ್ಲಿ ಮನಸ್ಸು. ದೂರದ ವ್ಯವಹಾರಗಳಲ್ಲಿ ಹೆಚ್ಚು ಧನಲಾಭ. ಪಾಲುದಾರರಿಂದ ಸಹಕಾರ. ದಾಂಪತ್ಯ ಸುಖ ಸುದೃಢ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ.

 

ಟಾಪ್ ನ್ಯೂಸ್

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

3(1)

Kundapura: ಹುಲಿ ವೇಷಧಾರಿಗಳಿಗೆ ಕೆಂಪು ಬಟ್ಟೆ ಕಡ್ಡಾಯ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.