Daily Horoscope: ಅನಿರೀಕ್ಷಿತ ಮೂಲದಿಂದ  ಧನಪ್ರಾಪ್ತಿ, ಹೊಸ ಅವಕಾಶಗಳು ಗೋಚರ


Team Udayavani, Aug 11, 2024, 7:21 AM IST

1-Horoscope

ಮೇಷ: ಉದ್ಯೋಗ, ವ್ಯವಹಾರ ಕ್ಷೇತ್ರಗಳಿಗೆ  ವಿರಾಮ.  ಅವಶ್ಯವುಳ್ಳವರಿಗೆ ಸಲಹೆಯ ರೂಪದಲ್ಲಿ ಮಾರ್ಗದರ್ಶನ.  ಭೂ ಸಂಬಂಧ  ಉದ್ಯಮಗಳಿಗೆ ಶುಕ್ರದೆಶೆ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.

ವೃಷಭ: ಹಲವು ವಲಯಗಳಿಂದ ನೆರವು ಲಭ್ಯ. ಹಣಕಾಸು ವ್ಯವಹಾರ ಸುಗಮ. ಅನೇಕ ಮಂದಿ  ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕ. ಸರಕಾರಿ  ಅ—ಕಾರಿಗಳಿಗೆ ವಿರಾಮದ ದಿನವೂ ಒತ್ತಡ. ಮನೆಯಲ್ಲಿ  ನೆಮ್ಮದಿಯ ವಾತಾವರಣ.

ಮಿಥುನ: ಸಂಸಾರದಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ. ದೀರ್ಘ‌ಕಾಲದ ತೊಂದರೆಗಳಿಂದ ಮುಕ್ತಿ. ಉದ್ಯೋಗಸ್ಥರಿಗೆ ವಿರಾಮದ ಕಾರಣ  ನಿರಾತಂಕ. ವ್ಯವಹಾರಸ್ಥರಿಗೆ ಆತಂಕ ನಿವಾರಣೆ.  ಸ್ಥಿರಚಿತ್ತದ ಪ್ರಯತ್ನದಿಂದ ಕಾರ್ಯಜಯ.

ಕರ್ಕಾಟಕ: ನಿರೀಕ್ಷಿತ ಸಹಾಯ ಕೈಸೇರುವಲ್ಲಿ ವಿಳಂಬ  ಉದ್ಯೋಗಸ್ಥರಿಗೆ ನೆಮ್ಮದಿಯ ವಾತಾವರಣ.  ಪಾಲುದಾರಿಕೆ ವ್ಯವಹಾರ ಕುಂಠಿತ. ಕಟ್ಟಡ ನಿರ್ಮಾಣ-ಮಾರಾಟ  ವ್ಯವಹಾರಸ್ಥರಿಗೆ   ಉತ್ತಮ ಲಾಭ. ಕೃಷಿಕರಿಗೆ ಸಾಮಾನ್ಯ ತೃಪ್ತಿಯ ಸನ್ನಿವೇಶ.

ಸಿಂಹ: ವಿಘ್ನಗಳನ್ನು  ನಿರ್ಲಕ್ಷಿಸಿ  ಮುಂದಡಿ ಯಿಡುವಿರಿ. ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ. ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಹಿರಿಯರ ಯೋಗಕ್ಷೇಮ ವಿಚಾರಿಸಿ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ  ಯಶಸ್ಸು.

ಕನ್ಯಾ: ಅನಿರೀಕ್ಷಿತ ಮೂಲದಿಂದ  ಧನಪ್ರಾಪ್ತಿ.  ಗುರು ಹಿರಿಯರಿಂದ ಸೂಕ್ತ ಮಾರ್ಗದರ್ಶನ.  ಸಹೋದ್ಯೋಗಿಗಳ ಸೌಹಾರ್ದ ಭೇಟಿ. ವ್ಯವಹಾರಸ್ಥರಿಗೆ  ಹೊಸ ಅವಕಾಶಗಳು ಗೋಚರ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಲಭ್ಯ.

ತುಲಾ: ಉದ್ಯೋಗಕ್ಕೆ ವಿರಾಮವಾದರೂ ಕೆಲಸದ ಚಿಂತೆ. ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಕೃಷಿ ಉತ್ಪನ್ನ ಮಾರಾಟ ಗಾರರಿಗೆ  ತೃಪ್ತಿಕರ  ಲಾಭ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.

ವೃಶ್ಚಿಕ: ವ್ಯವಹಾರಗಳು ನಿರೀಕ್ಷೆಯಂತೆ ನಡೆದು ಸಮಾಧಾನ. ಉದ್ಯಮದಲ್ಲಿ ಮಾಲಕ- ನೌಕರರ ಬಾಂಧವ್ಯ ಸುಧಾರಣೆ.ಆಸ್ತಿ ಖರೀದಿ, ಮಾರಾಟ ಮಾತುಕತೆ ಯಶಸ್ವಿ.ಹಣಕಾಸು ಲೇವಾದೇವಿ ವ್ಯವಹಾರಸ್ಥರಿಗೆ  ಅಲ್ಪಸ್ವಲ್ಪ ಲಾಭ.

ಧನು: ಹೊಂದಾಣಿಕೆ,  ಕಾರ್ಯನಿಷ್ಠೆ ಇವೆರ ಡರಿಂದ ಯಶಸ್ಸು. ಸಹೋದ್ಯೋಗಿಗಳ ಅಸೂಯೆಗೆ ಗುರಿಯಾಗದಿರಿ.  ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ವ್ಯವಹಾರ ಸಂಬಂಧ ಪ್ರಯಾಣ ಸಂಭವ.

ಮಕರ: ಕೆಲಸಗಳ ಒತ್ತಡವಿಲ್ಲದೆ  ನೆಮ್ಮದಿ. ಮನೆ ಮಂದಿಯ ಸಹಕಾರ ಉತ್ತಮ. ಪಾಲುದಾರಿಕೆ ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆ. ಹೊಸ ಉದ್ಯಮ ಆರಂಭಿಸುವ ಯೋಜನೆ ಮುಂದೂಡಿಕೆಯಿಂದ ಶುಭ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ.

ಕುಂಭ: ಸಾಮಾಜಿಕ ಚಟುವಟಿಕೆಗಳ ಒತ್ತಡ. ದಿನವಿಡೀ ಬಿಡುವಿಲ್ಲದ ಚಟುವಟಿಕೆಗಳು.   ಹೊಸ ವ್ಯವಹಾರ ಆರಂಭಕ್ಕೆ ಸಿದ್ಧತೆ. ನಿವೃತ್ತರಿಗೆ ವಿಶೇಷ ಮನೋರಂಜನೆ. ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ. ಶುಭಕಾರ್ಯ ನಿಮಿತ್ತ ಪ್ರಯಾಣ.

ಮೀನ: ನಿರೀಕ್ಷಿದಲಾರದಷ್ಟು  ತ್ವರಿತಗತಿಯಿಂದ ಚಟುವಟಿಕೆಗಳ ನಿರ್ವಹಣೆ. ಕಾರ್ಯಕ್ಷೇತ್ರದಲ್ಲಿ ಅನುಕೂಲಕರ ಸ್ಪಂದನ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಸಂಗಾತಿಯಿಂದ ವ್ಯವಹಾರದಲ್ಲಿ ಉತ್ತಮ ಸಹಕಾರ. ಶುಭ ಫಲಗಳ ದಿನ.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.