Daily Horoscope: ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ, ಆರೋಗ್ಯದ ಕಡೆಗೆ ಗಮನ ಇರಲಿ


Team Udayavani, Aug 23, 2024, 7:29 AM IST

1-Horoscope

ಮೇಷ: ದೈಹಿಕ, ಮಾನಸಿಕ ಆರೋಗ್ಯದ ಕಡೆಗೆ ಗಮನವಿರಲಿ.ಉದ್ಯೋಗಸ್ಥರ ಪ್ರತಿಭೆಗೆ ಗೌರವ. ಉದ್ಯಮಗಳ ಯೋಜನಾಬದ್ಧ ಬೆಳವಣಿಗೆ. ಆಪ್ತ ವರ್ಗದಿಂದ ಸಕಾಲಿಕ ನೆರವು ಲಭ್ಯ. ಹಿರಿಯರ ಆರೋಗ್ಯದ ಕಡೆಗೆ ಗಮನ ಇರಲಿ.

ವೃಷಭ: ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೆ ಪದೋನ್ನತಿ. ಸರಕಾರಿ ಅಧಿಕಾರಿಗಳಿಗೆ ಸ್ಥಾನ ಬದಲಾವಣೆ. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಶೇರು ವ್ಯವಹಾರದಲ್ಲಿ ಮಧ್ಯಮ ಲಾಭ. ಹತ್ತಿರದಲ್ಲಿರುವ. ದೇವತಾ ಸಾನ್ನಿಧ್ಯಕ್ಕೆ ಭೇಟಿ.

ಮಿಥುನ: ಹಿತಶತ್ರುಗಳ ಪಿತೂರಿಗೆ ಅಂಜದಿರಿ. ಉದ್ಯೋಗ ಸ್ಥಾನದಲ್ಲಿ ಭರವಸೆಯ ಸನ್ನಿವೇಶ. ಸ್ವಂತ ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ. ವ್ಯವಹಾರ ಸಂಬಂಧ ಉತ್ತರ ದಿಕ್ಕಿಗೆ ಪ್ರಯಾಣ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಕೆಲವೊಮ್ಮೆ ಕಿರಿಕಿರಿ, ಕೆಲವೊಮ್ಮೆ ನೆಮ್ಮದಿ. ಉದ್ಯಮದ ಉತ್ಪಾದನೆಗಳಲ್ಲಿ ವೈವಿಧ್ಯ ಪಾಲನೆಗೆ ಪ್ರಾಶಸ್ತಯ ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ.

ಸಿಂಹ: ಸ್ವಲ್ಪ ನಿಧಾನಗತಿಯಾದರೂ ಸ್ಥಿರವಾದ ಏಳಿಗೆ. ಉದ್ಯೋಗಸ್ಥರಿಗೆ ಹೆಚ್ಚು ಶ್ರಮಿಸಲು ಉತ್ತೇಜನ. ಮೌಖೀಕ ಪ್ರಚಾರದಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.

ಕನ್ಯಾ: ಬಹುಪಾಲು ನೆಮ್ಮದಿಯ ದಿನ. ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ. ಕುಟುಂಬಸ್ಥರ ಮನೆಯಲ್ಲಿ ದೇವತಾಕಾರ್ಯ. ಉದ್ಯೋಗಾಸಕ್ತರನ್ನು ಅರಸಿ ಬರುವ ಅವಕಾಶಗಳು. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ತುಲಾ: ವೃತ್ತಿರಂಗದಲ್ಲಿ ಯೋಗ್ಯತೆಗೆ ಸರಿ ಯಾದ ಗೌರವ. ಅಕಸ್ಮಾತ್‌ ಧನ ಪ್ರಾಪ್ತಿ. ವಿತ್ತ ಸಂಸ್ಥೆಯ ನೆರವಿನಿಂದ ವ್ಯವಹಾರ ವಿಸ್ತರಣೆ.ಅವಿವಾಹಿತರಿಗೆ ವಿವಾಹ ನಿಶ್ಚಯ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಕೀರ್ತನೆ, ಭಜನೆ, ಸತ್ಸಂಗದಲ್ಲಿ ಆಸಕ್ತಿ.

ವೃಶ್ಚಿಕ: ಉದ್ಯೋಗಸ್ಥರಿಗೆ ಸ್ವಯಂ ಯೋಗ್ಯತೆ ಯಿಂದ ಗೌರವ. ಉದ್ಯಮ ಭರದಲ್ಲಿ ಮುನ್ನಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಸರ್ವತ್ರ ಶ್ಲಾಘನೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸದ ಬೆಳವಣಿಗೆ. ಗೃಹೋದ್ಯಮ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.

ಧನು: ಪರಿಸ್ಥಿತಿಯಲ್ಲಿ ಸ್ವಲ್ಪ ಬದಲಾವಣೆ. ಆತ್ಮೀಯರಿಂದ ಸಕಾಲದಲ್ಲಿ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯಕ್ಕೆ ಶುಭಕಾಲ.

ಮಕರ: ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಉದ್ಯಮಿಗಳಿಗೆ ಶುಭದಿನ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಉತ್ತಮ ಆದಾಯ.

ಕುಂಭ: ಹಲವು ಮೂಲಗಳಿಂದ ಆದಾಯ ವೃದ್ಧಿ. ಸರಕಾರಿ ನೌಕರರಿಗೆ ಕೆಲಸದ ಹೊರೆ. ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಯಂತ್ರೋಪಕರಣ ಬಿಡಿಭಾಗ ಮಾರಾಟಗಾರರ ವ್ಯಾಪಾರ ವೃದ್ಧಿ.

ಮೀನ: ಗುರುಕೃಪೆಯಿಂದ ಕಡಿಮೆಯಾದ ಶನಿಮಹಾತ್ಮನ ಕಾಟ. ಉದ್ಯೋಗ ಸ್ಥಾನದಲ್ಲಿ ಅನುಕೂಲ. ಸರಕಾರಿ ಅಧಿಕಾರಿಗಳಿಗೆ ಜನಗೌರವ. ಬಂಧುವರ್ಗದಲ್ಲಿ ದೇವತಾಕಾರ್ಯ. ಹಿರಿಯರ, ಗೃಹಿಣಿಯರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.