Daily Horoscope: ಕಾರ್ಯ ನೆರವೇರಿದ ಸಮಾಧಾನ, ಬದುಕಿನಲ್ಲಿ ಹೊಸ ತಿರುವು ಸಂಭವ


Team Udayavani, Aug 29, 2023, 7:23 AM IST

1-Tuesday

ಮೇಷ: ಕಾರ್ಯ ವಿಳಂಬವಾದರೂ ಯಶಸ್ಸು. ಆರೋಗ್ಯದ ಬಗ್ಗೆ ಕಳಕಳಿ. ಬರಬೇಕಾಗಿದ್ದ ಬಾಕಿ ವಸೂಲಿ. ಸಮೀಪದ ದೇವತಾ ಕ್ಷೇತ್ರಕ್ಕೆ ಭೇಟಿ. ಗೃಹಿಣಿಯರಿಗೆ, ಮಕ್ಕಳಿಗೆ ಸಂಭ್ರಮ.

ವೃಷಭ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಸಾಮಾನ್ಯ ಪ್ರಗತಿ. ಸೇವಾ ಮನೋಭಾವದವರಿಗೆ ಉತ್ತಮ ಅವಕಾಶ. ಹಿರಿಯರ ಸೇವೆಯಿಂದ ತೃಪ್ತಿ. ಗೃಹೋದ್ಯಮಿಗಳಿಗೆ ಲಾಭ. ವಿದ್ತಾರ್ಥಿಗಳಿಗೆ ಅಧ್ಯಯನದಲ್ಲಿ ಪ್ರಗತಿ.

ಮಿಥುನ: ಕಾರ್ಯ ನೆರವೇರಿದ ಸಮಾಧಾನ. ಬದುಕಿನಲ್ಲಿ ಹೊಸ ತಿರುವು ಸಂಭವ. ಸಾಹಿತ್ಯ ಅಧ್ಯಯನದಲ್ಲಿ ಆಸಕ್ತಿ. ಕಷ್ಟ ಸಹಿಷ್ಣುತೆ ವೃದ್ಧಿ. ದೂರ ಪ್ರಯಾಣದಲ್ಲಿ ಆಸಕ್ತಿ. ಗೃಹಿಣಿಯರ, ಮಕ್ಕಳ ಆರೋಗ್ಯ ತೃಪ್ತಿಕರ.

ಕರ್ಕಾಟಕ: ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭ್ಯ. ಉದ್ಯೋಗ, ವ್ಯವಹಾರದಲ್ಲಿ ಸಮಾಧಾನ. ಮೇಲಧಿಕಾರಿಗಳ ಪ್ರೋತ್ಸಾಹ. ಉತ್ತರ ದಿಕ್ಕಿನಿಂದ ಹಳೆಯ ಬಂಧುಗಳ ಆಗಮನ. ಹಿರಿಯರಿಗೆ, ಮಕ್ಕಳಿಗೆ ಶುಭ.

ಸಿಂಹ: ಹಿತಶತ್ರುಗಳ ಪರಾಭವ. ನಿರೀಕ್ಷಿತ ಯಶಸ್ಸು, ಧನ ಲಭ್ಯ. ಕೃಷಿ, ಹೈನುಗಾರಿಕೆ ವೃತ್ತಿಯವರಿಗೆ ಲಾಭ. ಮಕ್ಕಳ ವಿವಾಹ ಚಿಂತನೆಯಲ್ಲಿ ಪ್ರಗತಿ. ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆಯಿಂದ ಸಮಾಧಾನ.

ಕನ್ಯಾ: ಭಗವಂತನ ಕೃಪೆಯಿಂದಾಗಿ ಕಷ್ಟಗಳಿಂದ ಪಾರು. ಪರೋಪಕಾರ ಮಾಡುವ ಸುಸಂದರ್ಭ ಪ್ರಾಪ್ತಿ. ಬಂಧುಗಳ ಭೇಟಿಯಿಂದ ಆನಂದ. ವೈದ್ಯರ ಸಲಹೆಯಿಂದ ನೆಮ್ಮದಿ. ವಿದ್ಯಾರ್ಥಿಗಳ ಏಕಾಗ್ರತೆ ವೃದ್ಧಿ.

ತುಲಾ: ಸಕಾಲಿಕ ಕಾರ್ಯದಿಂದ ಯಶಸ್ಸು. ಅನಿರೀಕ್ಷಿತ ಧನಲಾಭ. ಹಿರಿಯ ಬಂಧುಗಳಿಂದ ಪ್ರೋತ್ಸಾಹ. ಮನೆಯಲ್ಲಿ ಹೊಂದಾಣಿಕೆಯ ವಾತಾವರಣ. ವಿದ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಪ್ರಗತಿ.

ವೃಶ್ಚಿಕ: ಆರೋಗ್ಯ ಸ್ಥಿರ. ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ. ನಿರೀಕ್ಷಿತ ಸಹಾಯ ಲಭ್ಯ. ಬಂಧುವರ್ಗದಿಂದ ಶುಭ ಸಮಾಚಾರ. ಹಿರಿಯರ, ಮಕ್ಕಳ ಕ್ಷೇಮ ಚಿಂತನೆ. ಗೃಹಿಣಿಯರಿಗೆ ನೆಮ್ಮದಿ.

ಧನು: ಬಂಧುವರ್ಗದವರ ಭೇಟಿ. ದೇವತಾರ್ಚನೆಯಲ್ಲಿ ಆಸಕ್ತಿ. ಅವಿವಾಹಿತರಿಗೆ ಯೋಗ್ಯ ನೆಂಟಸ್ತಿಕೆ ಕೂಡಿ ಬರುವ ಸಾಧ್ಯತೆ. ಅಪರಿಚಿತರಿಂದ ಸಹಾಯ. ಮಕ್ಕಳಿಂದ ತಾಯಿಗೆ ಆನಂದ.

ಮಕರ: ಕಾರ್ಯದ ಒತ್ತಡದಿಂದ ದೇಹಾ ಯಾಸ. ಉದ್ಯೋಗ, ವ್ಯವಹಾರ ದಲ್ಲಿ ಮುನ್ನಡೆ. ಅಲ್ಪಕಾಲದ ಹೂಡಿಕೆ ಬೇಡ. ಬಂಧು ವರ್ಗ ದಲ್ಲಿ ವಿವಾಹ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕುಂಭ: ಕಲಾವಿದರಿಗೆ, ವೃತ್ತಿಪರರಿಗೆ ಶುಭದಿನ. ಆಪ್ತರ ಸಲಹೆಯಿಂದ ಕಾರ್ಯದಲ್ಲಿ ಯಶಸ್ಸು. ದಿನದ ಕೊನೆಯಲ್ಲಿ ಶುಭವಾರ್ತೆ. ಉದ್ಯೋಗ ಅರಸುತ್ತಿರುವವರಿಗೆ ಶುಭಯೋಗ. ಮನೆಯಲ್ಲಿ ಹರ್ಷದ ವಾತಾವರಣ.

ಮೀನ: ಉದ್ಯೋಗ ಬದಲಾಯಿಸುವ ಬಗ್ಗೆ ಚಿಂತನೆ. ಆಸ್ತಿ ಖರೀದಿ ಮಾತುಕತೆಯಲ್ಲಿ ಮುನ್ನಡೆ. ಭೂ ವ್ಯವಹಾರಾಸಕ್ತರಿಗೆ ಶುಭ ಸಮಾಚಾರ. ಸಂಗಾತಿಯ ಸಲಹೆಯಿಂದ ಲಾಭ. ಹಿರಿಯರ, ಮಕ್ಕಳ ಆರೋಗ್ಯ ಉತ್ತಮ.

 

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

3(1)

Kundapura: ಹುಲಿ ವೇಷಧಾರಿಗಳಿಗೆ ಕೆಂಪು ಬಟ್ಟೆ ಕಡ್ಡಾಯ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.