Daily Horoscope: ಎಚ್ಚರದ ನಡೆಯಿಂದ ಕಡಿಮೆ ನಷ್ಟ, ಹೊಸ ವ್ಯವಹಾರ ಆರಂಭ


Team Udayavani, Aug 3, 2024, 7:31 AM IST

1-Horoscope

ಮೇಷ: ಸಪ್ತಾಹದ ಅಂತಿಮ ದಿನವೂ ಕೂಡ ಕುಗ್ಗದ ಉತ್ಸಾಹ. ಉದ್ಯೋಗ ಸ್ಥಾನದಲ್ಲಿ ಸಮಾಧಾನ. ಉದ್ಯಮಗಳ ನಡುವೆ ಉತ್ಪನ್ನಗಳ ಪ್ರಚಾರದಲ್ಲಿ ಮೇಲಾಟ. ಹಿರಿಯರ ಆರೋಗ್ಯದ ಕಡೆಗೆ ಗಮನ ಇರಲಿ.

ವೃಷಭ: ಸರಕಾರಿ ರಂಗದಲ್ಲಿ ಒಂದು ಬಗೆಯ ನಿರುತ್ಸಾಹ. ಖಾಸಗಿ ರಂಗದ ಉತ್ಪಾದನೆ ಹೆಚ್ಚಳ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರು, ಗೃಹಿಣಿಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ. ಲೇವಾದೇವಿ ವ್ಯವಹಾರಕ್ಕೆ ವಿರಾಮ.

ಮಿಥುನ: ಎಚ್ಚರದ ನಡೆಯಿಂದ ಕಡಿಮೆ ನಷ್ಟ. ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು. ಸ್ವಂತ ಉದ್ಯಮದ ಪ್ರಗತಿ ತೃಪ್ತಿಕರ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ಶಿಕ್ಷಣದಲ್ಲಿ ಮಕ್ಕಳ ಆಸಕ್ತಿ ವೃದ್ಧಿಗೆ ನಿಲ್ಲದ ಪ್ರಯತ್ನ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಹಿರಿತನಕ್ಕೆ ಪ್ರಾಶಸ್ತ್ಯ. ಉದ್ಯಮದ ಉತ್ಪಾದನೆಗಳಿಗೆ ಅಧಿಕ ಬೇಡಿಕೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ಹೆಚ್ಚಳ. ಹಳೆಯ ಸಾಲ ವಸೂಲಿಯಾಗಿ ನೆಮ್ಮದಿ.

ಸಿಂಹ: ವ್ಯವಹಾರಸ್ಥರಿಗೆ ಮತ್ತು ಉದ್ಯೋಗಸ್ಥ ರಿಗೆ ಸಂತೃಪ್ತಿಯ ಭಾವನೆ. ಗ್ರಾಹಕರ ಪ್ರಚಾರ ದಿಂದ ವ್ಯಾಪಾರಕ್ಕೆ ಪೋಷಣೆ. ಕಟ್ಟಡ ನಿರ್ಮಾಣ ಕಂಟ್ರಾಕ್ಟರರಿಗೆ ಕಾರ್ಮಿಕರ ಸಮಸ್ಯೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಸ್ವಂತ ಉದ್ಯಮದಲ್ಲಿ ಗಮ ನಾರ್ಹ ಪ್ರಗತಿ, ಹೊಸ ನೌಕರರ ಸೇರ್ಪಡೆ. ಉದ್ಯೋ ಗಾಸಕ್ತ ರಿಗೆ ಅಯಾಚಿತ ಅವಕಾಶಗಳು ಲಭ್ಯ. ಕೃಷಿ ಭೂಮಿ ಯಲ್ಲಿ ಉತ್ತಮ ಬೆಳೆ. ಬಂಧುಗಳ ಆಗಮನ.

ತುಲಾ: ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ. ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಗೃಹೋಪ ಯೋಗಿ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಕೀರ್ತನೆ, ಸತ್ಸಂಗಗಳಲ್ಲಿ ಆಸಕ್ತಿ. ಆರೋಗ್ಯ ಉತ್ತಮ.

ವೃಶ್ಚಿಕ: ಎಲ್ಲ ವಿಧದ ಬಾಧೆಗಳಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ವರಿಷ್ಠರಿಗೆ ಹರ್ಷ. ಉದ್ಯಮ ಭರದಲ್ಲಿ ಮುನ್ನಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಸಾಮಾಜಿಕರ ಶ್ಲಾಘನೆ. ಗೃಹೋದ್ಯಮ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.

ಧನು: ದಾಯಾದಿ ಕಲಹ ನಿವಾರಣೆ. ಉದ್ಯೋಗ ಸ್ಥಾನದಲ್ಲಿ ಸಜ್ಜನರ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಕೃಷಿ ಭೂಮಿ ಅಭಿವೃದ್ಧಿಗೆ ಪ್ರಯತ್ನ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಪ್ರಗತಿ.

ಮಕರ: ಉದ್ಯೋಗ ಸ್ಥಾನಕ್ಕೆ ಹೊಸರೂಪ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಸಾಮಾನ್ಯ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಸಂಸಾರದಲ್ಲಿ ಸಾಮರಸ್ಯ ವರ್ಧನೆ.

ಕುಂಭ: ಹೊಸ ಆದಾಯ ಮೂಲಗಳ ಅನ್ವೇಷಣೆ. ಸರಕಾರಿ ನೌಕರರಿಗೆ ಅನುಕೂಲ. ಕೆಲವು ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆಮಂದಿಯ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.

ಮೀನ: ಧರ್ಮ ಮಾರ್ಗದಲ್ಲಿ ನಡೆಯಲು ಸ್ಥಿರಬುದ್ಧಿ. ಉದ್ಯೋಗ ಸ್ಥಾನದಲ್ಲಿ ಅಜಾತಶತ್ರುತ್ವ. ಸರಕಾರಿ ಇಲಾಖೆ ನೌಕರರಿಂದ ಸಹಕಾರ. ಪಾಲುದಾರಿಕೆಯಲ್ಲಿ ಹೊಸ ವ್ಯವಹಾರ ಆರಂಭ. ಹಿರಿಯ ಬಂಧುವಿಗೆ ಆಪತ್ಕಾಲದಲ್ಲಿ ಸಹಾಯ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.