Daily Horoscope:ಅನಿರೀಕ್ಷಿತ ಧನಾಗಮ,ಸರಕಾರಿ ಅಧಿಕಾರಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ


Team Udayavani, Aug 9, 2024, 7:33 AM IST

1-Horoscope new

ಮೇಷ: ಈ ದಿನ ಶುಭಫಲಗಳೇ ಅಧಿಕ. ಉದ್ಯೋಗದಲ್ಲಿ ಅಪೂರ್ವ ಸಾಧನೆ ಮಾಡಿದ ಕೀರ್ತಿ ನಿಮ್ಮದಾಗಲಿದೆ. ಉದ್ಯೋಗ ಬದಲಾ ವಣೆಯ ಯೋಚನೆ ಬೇಡ. ಉದ್ಯಮದಲ್ಲಿ ನೌಕರರ ಸಮಸ್ಯೆಯಿದ್ದರೂ ಉತ್ಪಾದನೆಗೆ ಕೊರತೆಯಾಗದು.

ವೃಷಭ: ಯೋಚಿಸಿ, ವಿಮರ್ಶಿಸಿ ಮುನ್ನಡೆಯಿರಿ. ಉದ್ಯೋಗದಲ್ಲಿ ತೃಪ್ತಿ ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಮುಕ್ತಾಯಗೊಳಿಸಿ ಇನ್ನೊಂದಕ್ಕೆ ಕೈಹಾಕಿ. ವಿತ್ತಸಂಸ್ಥೆಯಿಂದ ಧನಸಹಾಯ ಸಕಾಲಕ್ಕೆ ಲಭ್ಯ. ವ್ಯವಹಾರ ನಿಮಿತ್ತ ಸಣ್ಣ ಪ್ರವಾಸದ ಸಾಧ್ಯತೆ.

ಮಿಥುನ: ಉದ್ಯೋಗದಲ್ಲಿ ಸಾಮಾನ್ಯ ಸ್ಥಿತಿ. ಸೇವಾ ಹಿರಿತನಕ್ಕೆ ಮಾನ್ಯತೆ. ಸ್ವಂತ ಉದ್ಯಮ ಆರ್ಥಿಕ ಮುಗ್ಗಟ್ಟು ಪರಿಹಾರಕ್ಕೆ ವಿತ್ತಸಂಸ್ಥೆ ನೆರವು. ಮಹಿಳೆಯರ ಸ್ವಾವಲಂಬನೆ ಸಾಧನೆ ಪ್ರಗತಿಯಲ್ಲಿ.ದೇವತಾ ಸನ್ನಿಧಿಗೆ ಭೇಟಿ.

ಕರ್ಕಾಟಕ: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಗೋಚರ. ಹಿರಿ ಯರು, ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮ.

ಸಿಂಹ: ಅನಿರೀಕ್ಷಿತ ಧನಾಗಮ. ಸರಕಾರಿ ಅಧಿಕಾರಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಪರವೂರಿನಲ್ಲಿರುವ ಬಂಧುಗಳ ಅನಿರೀಕ್ಷಿತ ಆಗಮನ. ಗೃಹೋತ್ಪನ್ನ ಖಾದ್ಯಪದಾರ್ಥಗಳ ಮಾರಾಟದಿಂದ ಲಾಭ.

ಕನ್ಯಾ: ಉದ್ಯೋಗದಲ್ಲಿ ಸ್ಥಿರವಾಗಿ ನಿಲ್ಲುವ ಪ್ರಯತ್ನ. ವಿದ್ಯುತ್‌ ಮತ್ತು ಎಲೆಕ್ಟ್ರಾನಿಕ್ಸ್‌ ಉಪಕರಣ ವ್ಯಾಪಾರಿಗಳಿಗೆ ಉತ್ತಮ ಆದಾಯ. ವಿವಾಹಾಸಕ್ತರಿಗೆ ಒಳ್ಳೆಯ ಸಂಬಂಧ ಕೂಡಿ ಬರುವ ಸಾಧ್ಯತೆ. ಗೃಹೋತ್ಪನ್ನಗಳಿಗೆ ಬೇಡಿಕೆ ವೃದ್ಧಿ.

ತುಲಾ: ಅಳುಕದೆ ಮುಂದುವರಿಯಿರಿ. ಉದ್ಯೋಗದಲ್ಲಿ ಒಳ್ಳೆಯ ಹೆಸರು ಗಳಿಸುವ ಸಾಧ್ಯತೆ. ನೌಕರ ವರ್ಗದ ಉತ್ತಮ ಸಹಕಾರ. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.

ವೃಶ್ಚಿಕ: ಉದ್ಯೋಗದಲ್ಲಿ ಉನ್ನತಿ. ಸಣ್ಣ ಪ್ರಮಾಣದ ಸ್ವಂತ ಉದ್ಯಮದ ತೃಪ್ತಿಕರ ಬೆಳವಣಿಗೆ.ಪರಿಸರ ನೈರ್ಮಲ್ಯ ರಕ್ಷಣೆಯಲ್ಲಿ ಭಾಗಿ. ದೇವಾಲಯಕ್ಕೆ ಭೇಟಿ. ಹಿರಿಯರು, ಮಹಿಳೆಯರು ಮತ್ತು ಮಕ್ಕಳಿಗೆ ಉÇÉಾಸದ ವಾತಾವರಣ.

ಧನು: ಹಿತಶತ್ರುಗಳ ಬಾಧೆಯಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ಪರಿಶ್ರಮಕ್ಕೆ ಗೌರವ. ಸ್ವಂತ ಉದ್ಯಮ ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ ನೆಮ್ಮದಿ ಪ್ರಾಪ್ತಿ.ಕೃಷಿ ಕಾರ್ಯದಲ್ಲಿ ಪಾಲುಗೊಳ್ಳುವ ಪ್ರಯತ್ನದಲ್ಲಿ ಮುನ್ನಡೆ.

ಮಕರ: ಸಮಸ್ಯೆಗಳಿಗೆ ತಾತ್ಕಾಲಿಕ ವಿರಾಮ. ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಹೊಸ ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ವಿದ್ಯಾಭ್ಯಾಸದತ್ತ ಗಮನ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ.

ಕುಂಭ: ಎಂದಿನಂತೆ ಸೇವಾ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಶ್ಲಾಘನಾರ್ಹ ಸಾಧನೆ. ಮನೆಯಲ್ಲಿ ದೇವತಾ ಕಾರ್ಯ. ವಿವಾಹಾಸಕ್ತರಿಗೆ ಯೋಗ್ಯ ಸಂಬಂಧ ಒದಗುವ ನಿರೀಕ್ಷೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಪ್ರಗತಿ. ಮೀನ: ಶನಿಮಹಾತ್ಮನ ಅನುಗ್ರಹದಿಂದ ಸ್ಥಗಿತಗೊಂಡ ಕಾರ್ಯಗಳ ಮುಂದುವರಿಕೆ. ಉದ್ಯೋಗದಲ್ಲಿ ಯಶಸ್ಸು. ಸರಕಾರಿ ಅಧಿಕಾರಿಗಳು ಮತ್ತಷ್ಟು ನೌಕರರಿಂದ ಉತ್ತಮ ಸ್ಪಂದನ. ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ. ಮಾತೃವರ್ಗದ ಸದಾಶಯದಿಂದ ಕಾರ್ಯಗಳಲ್ಲಿ ಜಯ .

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.