Horoscope Today: ಹಬ್ಬ ಆಚರಣೆಯಲ್ಲಿ ಕಿರಿಯರಿಗೆ ಮಾರ್ಗದರ್ಶನ


Team Udayavani, Nov 12, 2023, 7:30 AM IST

Horoscope Today: ಹಬ್ಬ ಆಚರಣೆಯಲ್ಲಿ ಕಿರಿಯರಿಗೆ ಮಾರ್ಗದರ್ಶನ

ಮೇಷ: ಮನೋಬಲದ ಮೇಲೆ ಅವಲಂಬನೆಯಿಂದ ಯಾವುದನ್ನೂ ಸಾಧಿಸಬಹುದು. ವಿರಾಮದ ದಿನವಾದರೂ ಉದ್ಯೋಗ, ಉದ್ಯಮದ ಕುರಿತು ಚಿಂತನೆಗೆ ವಿರಾಮವಿಲ್ಲ. ಅಪರೂಪದ ನೆಂಟರೊಂದಿಗೆ ಹಬ್ಬದ ಸಂಭ್ರಮ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ.

ವೃಷಭ: ಹಬ್ಬದ ಸಂಭ್ರಮದ ನಡುವೆ  ಪಾಲುದಾರರ ಭೇಟಿ. ಕಾರ್ಯಕ್ಷೇತ್ರ ವಿಸ್ತರಣೆ ಸಂಬಂಧ ಸಮಾಲೋಚನೆ. ಅಪರೂಪದ ಅತಿಥಿಗಳ ಆಗಮನ. ದೇವತಾ ಸಾನ್ನಿಧ್ಯದಲ್ಲಿನ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ. ವಿದ್ವಾಂಸರ ಸಮ್ಮಿಲನ. ಹಿರಿಯರಿಗೆ ಆನಂದ.

ಮಿಥುನ: ಮನೆಮಂದಿಯಲ್ಲಿ ಉತ್ಸಾಹ ತುಂಬುವ ಕಾರ್ಯಕ್ರಮಗಳ ಆಯೋಜನೆ. ದೇವತಾರ್ಚನೆಗೆ ಸಿದ್ಧತೆಗಳು. ಧರ್ಮಶಾಸ್ತ್ರಜ್ಞರ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗುವಿರಿ. ಕುಟುಂಬದಲ್ಲಿ ಕಿರಿಯರ ವಿವಾಹ ಪ್ರಸ್ತಾವ.ಹತ್ತಿರದ ಸಾಮಾಜಿಕ ಕೇಂದ್ರಕ್ಕೆ ಭೇಟಿ.

ಕರ್ಕಾಟಕ: ಹಬ್ಬ ಆಚರಣೆಯಲ್ಲಿ ಕಿರಿಯರಿಗೆ ಮಾರ್ಗದರ್ಶನ. ಕುಟುಂಬದ ಸದಸ್ಯರ ಸಮ್ಮಿಲನದಲ್ಲಿ ಸಂತೋಷ ಸಮಾರಂಭ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿಗಳು, ಹೂವು, ಹಣ್ಣು ಮಾರಾಟಗಾರರಿಗೆ ವ್ಯಾಪಾರದ ಭರಾಟೆ. ಮನೆಯ ಸಮಾರಂಭಕ್ಕೆ ಗಣ್ಯರ ಆಗಮನ.

ಸಿಂಹ: ಉದ್ಯೋಗದ ಸ್ಥಾನದಲ್ಲಿ ಹಬ್ಬಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳ ನೇತೃತ್ವ. ಉದ್ಯಮದ ನೌಕರರಿಗೆ ಹಬ್ಬ ಆಚರಿಸಲು ಆರ್ಥಿಕ ಪ್ರೋತ್ಸಾಹ. ವ್ಯವಹಾರ ಅಭಿವೃದ್ಧಿಯ ಸಂಬಂಧ ಸಣ್ಣ ಪ್ರವಾಸ. ಕುಟುಂಬದ ಹಿರಿಯರ ಮನೆಯಲ್ಲಿ ದೇವತಾ ಕಾರ್ಯಕ್ರಮ.

ಕನ್ಯಾ: ಹಬ್ಬದ ಸಂಭ್ರಮದಲ್ಲಿರುವಾಗಲೇ ಬಂದ ಕರ್ತವ್ಯದ ಕರೆ. ತುರ್ತು ಕಾರ್ಯವೊಂದಕ್ಕೆ ಸಿದ್ಧತೆಗಳು. ಸಮಾಜದ ಗಣ್ಯರ ಸಮ್ಮಿಲನದಲ್ಲಿ ಭಾಗಿಯಾಗುವಿರಿ. ದೀರ್ಘ‌ಕಾಲದ ಆಸ್ತಿ ವಿವಾದಕ್ಕೆ ನಿರೀಕ್ಷಿತ ರೀತಿಯಲ್ಲಿ ಪರಿಹಾರ. ನೂತನ ವಾಹನ ಖರೀದಿಯಿಂದ ಮನೆಮಂದಿಗೆ ಹರ್ಷ.

ತುಲಾ: ಹಬ್ಬದ ತಯಾರಿಯಲ್ಲಿ ದೇಹಶ್ರಮ. ದೇವತಾ ನುಗ್ರಹದಿಂದ ಸುಸೂತ್ರವಾಗಿ ನಡೆದ ಕಾರ್ಯಕ್ರಮಗಳು. ಮನೆಗೆ ಬಂದ ನೆಂಟರಿಗೆ ಹರ್ಷ.ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಲಭ್ಯ. ಆಧ್ಯಾತ್ಮಿಕ ಚಿಂತನೆ, ಸದ್ಗ್ರಂಥ ಪಾರಾಯಣ, ಸಂಗೀತ ಶ್ರವಣ, ಭಜನೆ, ಕೀರ್ತನೆಗಳಲ್ಲಿ ಕಾಲಯಾಪನೆ.

ವೃಶ್ಚಿಕ: ಹಬ್ಬ ಆಚರಣೆಯ ಸೊಗಸು ಹೆಚ್ಚಿಸಲು ಹೊಸಬಗೆಯ ಕಾರ್ಯಕ್ರಮಗಳ ಆಯೋಜನೆ. ಉದ್ಯೋಗ ಸ್ಥಾನದಲ್ಲಿ ಸಂಸ್ಥೆಯ ಸದಸ್ಯರ ಸಮ್ಮಿಲನ. ಸ್ವಂತ ಉದ್ಯಮದ ಸ್ಥಾನದಲ್ಲಿ ಸಂತೋಷಕೂಟ ಆಯೋಜನೆ. ಧಾರ್ಮಿಕ ಸ್ವರೂಪದ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಚಿಂತನೆಗೆ ಅವಕಾಶ ಕಲ್ಪನೆ.

ಧನು: ಸ್ವಂತಕ್ಕೆ ಉತ್ಸಾಹವಿಲ್ಲದಿದ್ದರೂ ಸಮಷ್ಟಿಗಾಗಿ ಸಂತೋಷ ಆಚರಿಸುವ ಸಂದರ್ಭ. ಮನೆ ಮಂದಿಯ ಜೊತೆಯಲ್ಲಿ ಸಹೋದ್ಯೋಗಿಗಳಿಗೂ ಸಂತಸದಲ್ಲಿ ಪಾಲುಗೊಳ್ಳಲು ಅವಕಾಶ. ಉದ್ಯೋಗಾರ್ಥಿಗಳಿಗೆ ನೆರವು. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ.

ಮಕರ: ಕುಟುಂಬದ ಹಿರಿಯರ ಪ್ರೀತಿಯ ಆಸರೆಯಲ್ಲಿ ದೀಪಗಳ ಹಬ್ಬದ ಆಚರಣೆ. ಸಹೋದ್ಯೋಗಿಗಳ ಪಾಲುಗೊಳ್ಳುವಿಕೆ. ದೇವತಾ ಸನ್ನಿಧಿಗೆ ಸಂದರ್ಶನ.ಇಷ್ಟದೇವರ ಅನುಗ್ರಹದಿಂದ ಸಂಕಲ್ಪ$ ಸಿದ್ಧಿ. ಮಕ್ಕಳ ಆನಂದಕ್ಕಾಗಿ ಸಂಭ್ರಮದಲ್ಲಿ ಭಾಗಿಯಾಗುವ ಅನಿವಾರ್ಯತೆ.

ಕುಂಭ: ಪರ್ವಕಾಲದಲ್ಲಿ ಸಂಪತ್ತಿನ ಸದ್ವಿನಿಯೋಗಕ್ಕೆ ಕಾರ್ಯಯೋಜನೆ. ತಂದೆಯ ಊರಿನ ಬಂಧುಗಳ ಆಗಮನ. ಹತ್ತಿರದ ದೇವಾಲಯಕ್ಕೆ ಭೇಟಿ. ಧಾರ್ಮಿಕ ಸಂಸ್ಥೆಯ ಸದಸ್ಯರೊಂದಿಗೆ  ಆಸ್ಪತ್ರೆ, ಅನಾಥಾಲಯಗಳಿಗೆ ಸಂದರ್ಶನ.

ಮೀನ: ದೀಪಗಳ ಹಬ್ಬದ ಆಚರಣೆಯ ಶುಭಾರಂಭ. ಕುಟುಂಬದ ಸದಸ್ಯರ ಸಮ್ಮಿಲನ. ತಾಯಿಗೆ ಅಥವಾ ತಾಯಿಯ ಸ್ಥಾನದಲ್ಲಿರುವ ವ್ಯಕ್ತಿಗೆ ಗೌರವಾರ್ಪಣೆ. ಉದ್ಯೋಗ ಸ್ಥಾನದಲ್ಲಿರುವ ಸಹಯೋಗಿಗಳಿಗೆ ಸತ್ಕಾರ. ಗುರುಸನ್ನಿಧಿಗೆ ತೆರಳಲು ಸಿದ್ಧತೆ. ದೀರ್ಘ‌ಕಾಲದಿಂದ ಸೇವೆ ಸಲ್ಲಿಸುತ್ತಿರುವ ಧಾರ್ಮಿಕ ಕ್ಷೇತ್ರದ ಕಾರ್ಯಕ್ರಮದಲ್ಲಿ ಪಾಲುಗೊಳ್ಳುವ ಅವಕಾಶ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.