Daily Horoscope: ಆಯ್ಕೆಯ ಸಂದರ್ಭದಲ್ಲಿ ಹಿತವಾದುದಕ್ಕೆ ಮಾತ್ರ ಪ್ರಾಶಸ್ತ್ಯ


Team Udayavani, Dec 26, 2023, 7:27 AM IST

1-Tuesday

ಮೇಷ: ಕಾರ್ಯಕ್ಷೇತ್ರದಲ್ಲಿ ಅತ್ಯಂತ ಎಚ್ಚರಿಕೆಯಿಂದ ಮುಂದೆ ಸಾಗಿರಿ. ಉದ್ಯೋಗದಲ್ಲಿ ತೋರುವ ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ಉದ್ಯಮದ ಎಲ್ಲ ವಿಭಾಗಗಳಲ್ಲಿ ಪ್ರಗತಿ. ಉದ್ಯೋ ಗಾಸಕ್ತ ರಿಗೆ ಸರಿಯಾದ ಅವಕಾಶ ಲಭ್ಯ.

ವೃಷಭ: ಹಿರಿಯ ಆಸೆಯೊಂದಿಗೆ ಕಾರ್ಯಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ವಿಭಾಗದ ಜವಾಬ್ದಾರಿ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿ, ರಖಂ ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಬಿಡುವಿಲ್ಲದಷ್ಟು ವ್ಯಾಪಾರ.

ಮಿಥುನ: ಆಯ್ಕೆಯ ಸಂದರ್ಭದಲ್ಲಿ ಹಿತವಾದುದಕ್ಕೆ ಮಾತ್ರ ಪ್ರಾಶಸ್ತ್ಯ. ಉದ್ಯೋಗದಲ್ಲಿ ಕಾರ್ಯದಕ್ಷತೆಗೆ ಮನ್ನಣೆ. ದೂರದಲ್ಲಿರುವ ಕುಟುಂಬದವರ ಆಗಮನ. ಸ್ವಂತ ಉದ್ಯಮದ ಬೆಳವಣಿಗೆ. ದೂರದ ಊರಿನಲ್ಲಿರುವ ಮಕ್ಕಳೊಂದಿಗೆ ಸಂಭಾಷಣೆ.

ಕರ್ಕಾಟಕ: ವ್ಯವಹಾರ ಜ್ಞಾನದ ಕೊರತೆಯಿಂದ ಆಗಿದ್ದ ನಷ್ಟ ಭರ್ತಿ. ಉದ್ಯೋಗ ಕ್ಷೇತ್ರದ ಆತಂಕ ದೂರ. ಸರಕಾರಿ ನೌಕರರಿಗೆ ವರ್ಗಾವಣೆಯ ಸೂಚನೆ. ಹೊಸ ಉದ್ಯಮ ಆರಂಭಿಸಲು ಪಾಲುದಾರರೊಂದಿಗೆ ಸಮಾಲೋಚನೆ.

ಸಿಂಹ: ಒಂದೇ ದಿನದಲ್ಲಿ ಹಲವು ಬಗೆಯ ಯಶಸ್ಸುಗಳ ಸಾಲು. ಉದ್ಯೋಗದಲ್ಲಿ ನಿರೀಕ್ಷಿತ ಪ್ರತಿಫ‌ಲ ಪ್ರಾಪ್ತಿ. ಉದ್ಯಮ ಸ್ಥಳದಲ್ಲಿ ದೇವತಾ ಕಾರ್ಯ. ಬಂಧುಗಳ ಮನೆಯಲ್ಲಿ ವಿವಾಹ ಮಾತುಕತೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ವಿಳಂಬ.

ಕನ್ಯಾ: ಸ್ಥಿರವಾದ ಆತ್ಮವಿಶ್ವಾಸ ಮತ್ತು ದೇವರಲ್ಲಿ ನಂಬಿಕೆ ಯೊಂದಿಗೆ ಕಾರ್ಯಪ್ರವೃತ್ತರಾಗಿರಿ. ಉದ್ಯೋಗಸ್ಥರಿಗೆ ಅನಿರೀಕ್ಷಿತ ಶ್ಲಾಘನೆ. ವಸ್ತ್ರ, ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕÕ… ಸಾಮಗ್ರಿ ದುರಸ್ತಿ ಬಲ್ಲವರಿಗೆ ಬೇಡಿಕೆ.

ತುಲಾ: ಉದ್ಯೋಗಸ್ಥಾನದಲ್ಲಿ ಮತ್ತು ಸಂಸಾರ ದಲ್ಲಿ ಸಂತೃಪ್ತಿಯ ಅನುಭವ. ಉದ್ಯಮ ಅಭಿ ವೃದ್ಧಿಗೆ ಸಂಘಟಿತ ಪ್ರಯತ್ನ. ಪೀಠೊಪಕರಣಗಳ ಖರೀದಿ. ಗುರುಮಂದಿರ ದರ್ಶನ, ಅಪೂರ್ವ ಸಾಧಕರ ಭೇಟಿ. ಉದ್ಯೋಗಾಸಕ್ತ ಶಿಕ್ಷಿತರಿಗೆ ಉದ್ಯೋಗಾವಕಾಶ.

ವೃಶ್ಚಿಕ: ಅಪವಾದಕ್ಕೆ ಅಂಜಿ ಸತ್ಯ ಹೇಳಲು ಹಿಂಜರಿಯದಿರಿ. ತಾವು ಭಾಗ್ಯವಂತರೆಂಬ ಭಾವನೆ ಇರಲಿ. ಉದ್ಯೋಗದಲ್ಲಿ ಆಯಕಟ್ಟಿನ ಸ್ಥಾನ ಲಭ್ಯ. ಉದ್ಯಮದಲ್ಲಿ ಹೊಸ ವಿಭಾಗ ಕಾರ್ಯಾರಂಭ. ವಾಹನ ವ್ಯಾಪಾರಿಗಳಿಗೆ ವ್ಯಾಪಾರ ವೃದ್ಧಿಯ ಕಾಲ.

ಧನು: ಹಲವು ದಿನಗಳ ಸತತ ಪರಿಶ್ರಮಕ್ಕೆ ಫ‌ಲ ಪ್ರಾಪ್ತಿ. ಉದ್ಯೋಗದಲ್ಲಿ ಹೊಸ ಬಗೆಯ ಹೊಣೆಗಾರಿಕೆ ನಿರ್ವಹಣೆಯಲ್ಲಿ ಯಶಸ್ಸು. ಆದಾಯ ವೃದ್ಧಿಗೆ ನೂತನ ಯೋಜನೆಗಳನ್ನು ಕೈಗೊಳ್ಳುವ ಕುರಿತು ಕುರಿತು ಸಮಾ ಲೋಚನೆ. ಬಾಲ್ಯದ ಗುರುಗಳ ಹಠಾತ್‌ ಭೇಟಿ.

ಮಕರ: ಕಾರ್ಯಸಿದ್ಧಿಗೋಸ್ಕರ ಸಕಾರಾತ್ಮಕ ಚಿಂತನಾ ಕ್ರಮ ಅಭ್ಯಾಸ. ಹೊಸ ಜವಾಬ್ದಾರಿ ನಿರ್ವಹಣೆಯಲ್ಲಿ ಶ್ಲಾಘನಾರ್ಹ ಯಶಸ್ಸು. ಉದ್ಯಮಗಳ ಸಾಧನೆಗೆ ಪುರಸ್ಕಾರ. ವಧೂ ವರಾನ್ವೇಷಣೆಯಲ್ಲಿ ಯಶಸ್ಸು ಪ್ರಾಪ್ತಿ. ಸಣ್ಣ ಕೃಷಿಭೂಮಿ ಖರೀದಿಸುವ ಪ್ರಯತ್ನ ಮುಂದುವರಿಕೆ.

ಕುಂಭ: ಅನಿವಾರ್ಯಾಗಿ ಬಂದ ಮತ್ತಷ್ಟು ಹೊಸ ಹೊಣೆಗಾರಿಕೆಗಳು. ಉದ್ಯೋಗ ಸ್ಥಾನದಲ್ಲಿ ಮುಂದಿನ ವ್ಯವಸ್ಥೆಗಳಿಗೆ ಸಿದ್ಧತೆ. ಉದ್ಯಮ ನಿರ್ವಹಣೆಯಲ್ಲಿ ಸಾಮಾಜಿಕರಿಂದ ಶ್ಲಾಘನೆ. ಮುದ್ರಣ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಳ.

ಮೀನ: ಸಪ್ತಾಹ ಮುಂದುವರಿಯುತ್ತಿದ್ದಂತೆ ಇನ್ನಷ್ಟು ಶುಭ ಲಕ್ಷಣಗಳು. ಸಹೋದ್ಯೋಗಿಗಳ ಹೃತೂ³ರ್ವಕ ಸಹಕಾರ. ಸರಕಾರಿ ಅಧಿಕಾರಿಗಳಿಗೆ ಸಂತೋಷ. ವಿದ್ಯಾರ್ಥಿಗಳಿಗೆ ಭಾವೀ ಜೀವನದ ಯೋಜನೆಗಳನ್ನು ರೂಪಿಸಿಕೊಳ್ಳಲು ಮಾರ್ಗದರ್ಶನ. ಪ್ರಾಪ್ತವಯಸ್ಕರಿಗೆ ಶೀಘ್ರ ವಿವಾಹ ಯೋಗ. ಉದ್ಯೋಗ ಅರಸುತ್ತಿರುವವರಿಗೆ ಸೂಕ್ತ ಮಾರ್ಗದರ್ಶನ. ಎಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

3(1)

Kundapura: ಹುಲಿ ವೇಷಧಾರಿಗಳಿಗೆ ಕೆಂಪು ಬಟ್ಟೆ ಕಡ್ಡಾಯ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.