Daily Horoscope: ಸಜ್ಜನರ ಸೋಗಿನ ಗೋಮುಖ ವ್ಯಾಘ್ರರ ಬಗ್ಗೆ ಎಚ್ಚರ, ಆರೋಗ್ಯ ಉತ್ತಮ


Team Udayavani, Feb 16, 2024, 7:28 AM IST

1-24-friday

ಮೇಷ: ಅಹರ್ನಿಶಿ ದುಡಿದರೂ ಮುಗಿಯ ದಷ್ಟು ಕೆಲಸಗಳು. ಉದ್ಯೋಗಸ್ಥರ ಪಾಲಿಗೆ ಒದಗುವ ಹೆಚ್ಚುವರಿ ಜವಾಬ್ದಾರಿಗಳು. ಸ್ವಂತ ವ್ಯವಹಾರಸ್ಥರಿಗೆ ಪ್ರಾರಂಭದ ಹಂತದಲ್ಲಿ ಯಶಸ್ಸು. ವೃತ್ತಿಪರರಿಗೆ ನಿರಂತರ ಒತ್ತಡ.

ವೃಷಭ: ಸಾವಧಾನದ ನಡೆಯಿಂದ ಯಶಸ್ಸು. ಉದ್ಯೋಗಸ್ಥರಿಗೆ ಸಂತೋಷದ ಅನುಭವ. ಉದ್ಯೋಗಪತಿಗಳು ಮತ್ತು ಸ್ವಂತ ವ್ಯವಹಾರ ಸ್ಥರು ಹಿತಶತ್ರುಗಳ ಕುರಿತು ಎಚ್ಚರವಾಗಿರಲಿ. ದೀರ್ಘಾ ವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ.

ಮಿಥುನ: ಸಜ್ಜನರ ಸೋಗಿನ ಗೋಮುಖ ವ್ಯಾಘ್ರರ ಬಗ್ಗೆ ಎಚ್ಚರ. ಉದ್ಯೋಗಸ್ಥರಿಗೆ ಶಕ್ತಿ ಮೀರಿ ದುಡಿಯಲು ಅವಕಾಶ. ಉದ್ಯಮಗಳ ನಿರ್ವಾಹಕರಿಗೆ ಸವಾಲಾಗಿರುವ ಬೇಡಿಕೆಗಳು. ಪಶುಸಂಗೋಪನೆ.

ಕರ್ಕಾಟಕ: ಸಂಸಾರದಲ್ಲಿ ಎಲ್ಲರಿಗೂ ಆರೋಗ್ಯ ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ವ್ಯತ್ಯಾಸವಿಲ್ಲದ ವಾತಾವರಣ. ಉದ್ಯಮಕ್ಕೆ ಹೊಸ ಪಾಲುದಾರರ ಸೇರ್ಪಡೆ ಬೇಡ. ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆಯಿಂದ ಆದಾಯ ವೃದ್ಧಿ.

ಸಿಂಹ: ಎಲ್ಲ ಕ್ಷೇತ್ರಗಳಲ್ಲೂ ಕ್ಷಿಪ್ರಗತಿಯ ಕ್ರಮಗಳು. ಉದ್ಯೋಗ ಕ್ಷೇತ್ರದಲ್ಲಿ ಮೇಲಿನವ ರಿಂದ ಶ್ಲಾಘನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಆದಾಯ ಹಾಗೂ ಲಾಭ ವೃದ್ಧಿ. ಉತ್ಪಾದನಾ ರಂಗದ ವರಿಗೆ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡುವ ಸವಾಲು.

ನ್ಯಾ: ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಆನಂದದ ಅನುಭವ. ಹಿರಿಯರಿಂದ ವ್ಯವಹಾರಕ್ಕೆ ಅನುಕೂಲವಾದ ಸೂಕ್ತ ಸಲಹೆ. ವ್ಯವಹಾರ ಸಂಬಂಧ ದೂರಪ್ರಯಾಣ ಸಂಭವ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ವೃದ್ಧಿ.

ತುಲಾ: ಕ್ಷುಲ್ಲಕ ಸಮಸ್ಯೆಗಳಿಗೆ ಹೆದರಬೇಕಿಲ್ಲ. ಉದ್ಯೋಗ ಕ್ಷೇತ್ರದಲ್ಲಿ ಮಾಮೂಲು ಸಮಸ್ಯೆಗಳಿಗೆ ತಕ್ಕ ಪರಿಹಾರ. ನ್ಯಾಯಾಲಯ ವ್ಯವಹಾರ ತೀರ್ಮಾನ ದಲ್ಲಿ ವಿಳಂಬ. ಪರಿಸರ ರಕ್ಷಣೆಯ ಕಾರ್ಯಗಳಲ್ಲಿ ಆಸಕ್ತಿ. ಹಿರಿಯರ ಆರೋಗ್ಯದ ಕಡೆಗೆ ಲಕ್ಷ್ಯವಿರಲಿ.

ವೃಶ್ಚಿಕ: ವರ್ತಮಾನದಲ್ಲಿ ಬದುಕುವುದೊಂದೇ ಕಣ್ಣೆದುರಿನ ದಾರಿ. ಅಪೇಕ್ಷಿತ ಧನಸಹಾಯ ಸಕಾಲದಲ್ಲಿ ಲಭ್ಯ. ಬಂಧುವರ್ಗದಿಂದ ಶುಭವಾರ್ತೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನದ ಸ್ಥಿತಿ. ಗೃಹೋದ್ಯಮಗಳ ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ.

ಧನು: ಎಲ್ಲ ರಂಗಗಳಲ್ಲೂ ತೃಪ್ತಿಕರ ಮುನ್ನಡೆ. ಉದ್ಯೋಗ ಕ್ಷೇತ್ರದಲ್ಲಿ ವಿವಿಧ ಅವಕಾಶಗಳು ಲಭ್ಯ. ಮೇಲಧಿಕಾರಿಗಳ ಮತ್ತು ಸಹಕಾರಿಗಳ ಮೆಚ್ಚುಗೆ. ಉದ್ಯಮದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ. ಲೇವಾದೇವಿ ವ್ಯವಹಾರಸ್ಥರಿಗೆ ಸಾಮಾನ್ಯ ಲಾಭ.

ಮಕರ: ಎಲ್ಲ ಸಮಸ್ಯೆಗಳಿಗೆ ಬಯಸಿ ದಂತೆಯೇ ಸಮಾಧಾನ. ಉದ್ಯೋಗ ಕ್ಷೇತ್ರವನ್ನು ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ. ವೃತ್ತಿಪರರಿಗೆ ನಿಗದಿತ ಸಮಯದಲ್ಲಿ ಕೆಲಸ ಮುಗಿಸುವ ಒತ್ತಡದಿಂದ ಬಿಡುಗಡೆ. ಹಿತಶತ್ರುಗಳ ಪೀಡೆಯ ಕಾರಣದಿಂದ ಕಾರ್ಯಗಳು ವಿಳಂಬ.

ಕುಂಭ: ಮತ್ತೆ ಮತ್ತೆ ಕಾಡುವ ಸಮಾಜ ಸೇವೆಯ ಸೆಳೆತ. ರಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸು ತ್ತಿ ರುವವರಿಗೆ ಇನ್ನಷ್ಟು ಹುರುಪು. ಸ್ವಂತ ಉದ್ಯಮ ಉತ್ಪನ್ನಗಳ ಜನಪ್ರಿಯತೆ ವೃದ್ಧಿ ಹಾಗೂ ಗುಣ ಮಟ್ಟ ಏರಿಕೆ. ವ್ಯವಹಾರ ಸಂಬಂಧ ಸಣ್ಣ ಪ್ರವಾಸ ಸಂಭವ.

ಮೀನ: ಅನೇಕ ಯಶಸ್ಸುಗಳ ಹಾಗೂ ಶುಭಫಲಗಳ ದಿನ.ಸರಕಾರಿ ಕಾರ್ಯಾಲಯಗಳಲ್ಲಿ ಕಾರ್ಯ ಸುಗಮ. ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನ. ಸಮಾಜದಲ್ಲಿ ಗೌರವ ವೃದ್ಧಿ. ನಿರ್ಮಾಣ ಕಾರ್ಯಗಳಿಗೆ ಒದಗಿದ್ದ ವಿಘ್ನಗಳಿಂದ ಬಿಡುಗಡೆ. ಭವಿಷ್ಯದ ಯೋಜನೆಗಳ ಕುರಿತು ಸಮಾಲೋಚನೆ. ಸಂಸಾರದಲ್ಲಿ ಎಲ್ಲರಿಗೂ ಕ್ಷೇಮ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.