Daily Horoscope: ಉದ್ಯೋಗದಲ್ಲಿ ಎಲ್ಲ ಹೊಣೆಗಾರಿಕೆಗಳ ಸಮರ್ಥ ನಿರ್ವಹಣೆ, ಉತ್ತಮ ಆರೋಗ್ಯ


Team Udayavani, Jan 19, 2024, 7:23 AM IST

1-24-friday

ಮೇಷ: ಕಳೆದ ದಿನಗಳ ಕಾರ್ಯ ನಿರ್ವಹಣೆಯ ಅವಲೋಕನದಿಂದ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕೆಲಸಗಳು ಬಹುತೇಕ ಮುಕ್ತಾಯ. ಉದ್ಯಮ ಸ್ಥಳದಲ್ಲಿ ಸಾಮರಸ್ಯದ ವಾತಾವರಣ. ಮಹಿಳೆಯರ ಸ್ವಾವಲಂಬನೆ ಯೋಜನೆ ಮುನ್ನಡೆ.

ವೃಷಭ: ಪ್ರಾರಂಭದಲ್ಲಿ ಕಂಡುಬಂದಿದ್ದ ವೇಗವಾದ ಪ್ರಗತಿಯ ಮುಂದುವರಿಕೆ. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಕೃಷಿ ಕ್ಷೇತ್ರದಲ್ಲಿ ಹೊಸ ಬೆಳೆಯ ಪ್ರಯೋಗಗಳು ಯಶಸ್ವಿ. ಮಾತಿನಲ್ಲಿ ಮೃದುತ್ವ ಇರಲಿ. ಗೃಹದಲ್ಲಿ ಸಂತೃಪ್ತಿಯ ವಾತಾವರಣ.

ಮಿಥುನ: ದೇಹಬಲ ಕಡಿಮೆಯಾದಂತೆ ಅನಿಸಿದರೂ ಕಾರ್ಯದಲ್ಲಿ ಹಿಂದಿಲ್ಲ. ಉದ್ಯೋಗದಲ್ಲಿ ಎಲ್ಲ ಹೊಣೆಗಾರಿಕೆಗಳ ಸಮರ್ಥ ನಿರ್ವಹಣೆ. ಎಲ್ಲ ಉದ್ಯಮಗಳು ಅಭಿವೃದ್ಧಿಯ ಪಥದಲ್ಲಿ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ.

ಕರ್ಕಾಟಕ: ಉದ್ಯೋಗದಲ್ಲಿ ಸಮಾಧಾನ ತಂದ ಪ್ರಗತಿ. ನಿರೀಕ್ಷಿಸದಿದ್ದ ಧನ ಕೈಗೆ ಬರುವ ಸಾಧ್ಯತೆ. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಕೃಷ್ಯುತ್ಪನ್ನ ಮಾರಾಟದಿಂದ ಸಾಮಾನ್ಯ ಲಾಭ. ಎಲ್ಲರಿಗೂ ಉತ್ತಮ ಆರೋಗ್ಯ.

ಸಿಂಹ: ಶುಭ ಶುಕ್ರವಾರದಂದು ವರ್ಧಿಸಿದ ಉತ್ಸಾಹದೊಂದಿಗೆ ಕಾರ್ಯಾರಂಭ. ಉದ್ಯೋಗ ಕ್ಷೇತ್ರದಲ್ಲಿ ಸಂತೃಪ್ತಿಯ ವಾತಾವರಣ. ಉದ್ಯಮಗಳಿಗೆ ಎÇÉೆಯಿಲ್ಲದ ಪ್ರಗತಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಅನುಕೂಲದ ಪರಿಸ್ಥಿತಿ.

ಕನ್ಯಾ: ಪ್ರಾವೀಣ್ಯ ಹೊಂದಿರುವ ವೃತ್ತಿಯಲ್ಲಿ ಸ್ಥಿರವಾಗಿ ನೆಲೆಸುವ ಪ್ರಯತ್ನ. ಸಂಸ್ಥೆಯ ಒಡೆಯರಿಂದ ಪ್ರತಿಭೆಗೆ ಗೌರವ. ಕುಟುಂಬದ ಹಿರಿಯ ಸದಸ್ಯರಿಂದ ಸಹಕಾರ. ಸಣ್ಣ ಉದ್ಯಮಿಗಳಿಗೆ ಎಲ್ಲ ಬಗೆಯ ಅನುಕೂಲ.

ತುಲಾ: ಬಾಹ್ಯಾಡಂಬರ ಪ್ರದರ್ಶಕರೆದುರು ಅಳುಕಬೇಡಿ. ನಿಮ್ಮ ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಸಂಚುಗಾರ ಹಿತಶತ್ರುಗಳಿಗೆ ಸೋಲು. ಗುರುಸಮಾನ ಹಿರಿಯರ ಭೇಟಿಯಿಂದ ಮನಸ್ಸಿಗೆ ಸಮಾಧಾನ. ದೇವತಾ ಸಾನ್ನಿಧ್ಯಕ್ಕೆ ಭೇಟಿ.

ವೃಶ್ಚಿಕ: ದೇಹ, ಮನಸ್ಸುಗಳಿಗೆ ಉತ್ತಮ ಆರೋಗ್ಯ. ಉದ್ಯೋಗ ಸ್ಥಾನದಲ್ಲಿ ಸಮಾಧಾನದ ಸ್ಥಿತಿ. ಉದ್ಯಮಿಗಳಿಗೆ ಕಡಿಮೆಯಾದ ಪೈಪೋಟಿ. ಸರಕಾರಿ ನೌಕರರಿಗೆ ವರ್ಗಾವಣೆಯ ಭೀತಿ. ಸಹಕಾರಿ ಸಂಸ್ಥೆಗಳ ಸ್ಥಿತಿ ಸುಧಾರಣೆ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳು ಯಶಸ್ಸಿನ ಪಥದಲ್ಲಿ.

ಧನು: ವಿವಿಧ ಮೂಲಗಳಿಂದ ಸಂಪಾದನೆ ಹೆಚ್ಚಿಸಿಕೊಳ್ಳುವ ಪ್ರಯತ್ನ. ಸಹಚರರಿಂದ ಸಂಪೂರ್ಣ ಸಹಕಾರ. ಸಣ್ಣ ಉದ್ಯಮ ಘಟಕ ಕಾರ್ಯಾರಂಭ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಹೈನುಗಾರಿಕೆ ಕೈಗೊಳ್ಳುವ ಯೋಚನೆ.

ಮಕರ: ಇಮ್ಮಡಿಯಾದ ಆತ್ಮವಿಶ್ವಾಸದೊಂದಿಗೆ ಕಾರ್ಯಕ್ಕೆ ಸಜ್ಜು. ಉದ್ಯೋಗ ಸ್ಥಾನದಲ್ಲಿ ಅವಧಿಗೆ ಮೊದಲೇ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಮಾರಾಟ ವೃದ್ಧಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ.

ಕುಂಭ: ಕುಗ್ಗದ ಹುರುಪಿನೊಂದಿಗೆ ಕಾರ್ಯಾ ರಂಭ. ನಿಗದಿತ ಕಾರ್ಯಗಳು ಬಹುಪಾಲು ಮುಕ್ತಾಯ. ಉದ್ಯಮದ ಉತ್ಪನ್ನಗಳಿಗೆ ನಿರೀಕ್ಷೆ ಮೀರಿದ ಬೇಡಿಕೆಗಳು. ಮುದ್ರಣಾ ಸಾಮಗ್ರಿ, ಸ್ಟೇಶನರಿ ವಿತರಕರ ಮಾರುಕಟ್ಟೆ ಜಾಲ ವಿಸ್ತರಣೆ.

ಮೀನ: ಸಪ್ತಾಹ ಮುಗಿಯುತ್ತಾ ಬಂದಂತೆ ಕಾರ್ಯಗಳ ಒತ್ತಡ ಏರಿಕೆ. ಏಕಕಾಲಕ್ಕೆ ಹಲವು ವಿಭಾಗಗಳ ಕಡೆಗೆ ಗಮನ ಹರಿಸುವ ಅನಿವಾರ್ಯತೆ. ಸರಕಾರಿ ಇಲಾಖೆಯಿಂದ ಸಹಕಾರ. ಉಪಕೃತ ಸಾರ್ವ ಜನಿಕರಿಂದ ಪ್ರಶಂಸೆ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚು ಭಾಗವ ಹಿಸುವಿಕೆ. ಉದ್ಯೋಗ ಅರಸುತ್ತಿರುವವರಿಗೆ ಯೋಗ್ಯ ಅವಕಾಶಗಳು ಗೋಚರ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.