Daily Horoscope: ಉದ್ಯೋಗದಲ್ಲಿ ಹಿತಶತ್ರುಗಳ ಕಾಟಶಮನ, ಉದ್ಯಮ ಅಭಿವೃದ್ಧಿಯ ಹೊಸ ಪರ್ವ ಆರಂಭ


Team Udayavani, Jan 29, 2025, 7:10 AM IST

1-horoscope

ಮೇಷ: ಮನಸ್ಸಿನ ಬಯಕೆಗಳು  ಮುಕ್ಕಾಲುಪಾಲು ಈಡೇರುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಅನುಕೂಲ. ಹೊಸ ಹೂಡಿಕೆಗಳ ವಿಷಯದಲ್ಲಿ ಎಚ್ಚರ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ.

ವೃಷಭ: ಪಾಲುದಾರಿಕೆ ವ್ಯಾಪಾರದಲ್ಲಿ  ಮಧ್ಯಮ ಲಾಭ. ಉದ್ಯೋಗಸ್ಥರಿಗೆ ಶುಭವಾರ್ತೆ. ಹಣ್ಣು, ತರಕಾರಿ ಸಹಿತ ಕೃಷ್ಯುತ್ಪನ್ನಗಳಿಂದ ಲಾಭ. ಸರಕಾರಿ ನೌಕರರಿಗೆ  ವರ್ಗಾವಣೆಯ ಶಂಕೆ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂಭ್ರಮದ ದಿನ.

ಮಿಥುನ: ಅನುಕೂಲವಾಗಿ ಬದಲಾದ ಪ್ರತಿಕೂಲ ಪರಿಸ್ಥಿತಿ. ಉದ್ಯೋಗದಲ್ಲಿ   ಹಿತಶತ್ರುಗಳ ಕಾಟಶಮನ. ಧ್ಯಾನ, ಸ್ವಾಧ್ಯಾಯಗಳಲ್ಲಿ ಮನಸ್ಸು. ಉದ್ಯಮ ಅಭಿವೃದ್ಧಿಯ ಹೊಸ ಪರ್ವ ಆರಂಭ. ಸಂಗಾತಿಯಿಂದ ಉತ್ತಮ ಸಹಕಾರ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸಹಕಾರ. ಉದ್ಯಮ ವಿಸ್ತರಣೆಯ ಪ್ರಕ್ರಿಯೆ ಆರಂಭ. ಅವಿವಾಹಿತರಿಗೆ ಯೋಗ್ಯ ನೆಂಟಸ್ತಿಕೆ ಕುದುರುವ ಸಾಧ್ಯತೆ.  ಉದ್ಯೋಗ ಅರಸುತ್ತಿರುವವರಿಗೆ ಉತ್ತಮ ಅವಕಾಶ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ಸಿಂಹ: ಅಜಾತಶತ್ರುವಾಗಿ ವಿಜೃಂಭಿಸಿದ್ದೀರಿ.  ಹಿತಶತ್ರುಗಳ ಪಿತೂರಿಗೆ ಸೋಲು. ಉದ್ಯಮದಲ್ಲಿ ಲಾಭದಾಯಕ ಪ್ರಗತಿ.  ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ.ವ್ಯವಹಾರಕ್ಕಾಗಿ ಅವಸರದ ಪ್ರಯಾಣ.

ಕನ್ಯಾ: ಹಿತಾನುಭವದ ದಿನ. ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ. ಸಣ್ಣ ಉದ್ಯಮಗಳಿಗೆ ಒಳ್ಳೆಯ ದಿನ.  ಕೃಷಿಭೂಮಿ ಅಭಿವೃದ್ಧಿಯೋಜನೆಗೆ ಚಾಲನೆ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ: ಭವಿಷ್ಯದಲ್ಲಿ ಏನಾದೀತೆಂಬ ಅಂಜಿಕೆ ಬೇಡ.  ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿಗಳ ಹಳೆಯ  ಸಮಸ್ಯೆ ಪರಿಹಾರ.ನ್ಯಾಯಾಲಯದಲ್ಲಿ ಅನುಕೂಲಕರ ತೀರ್ಪು. ಮಹಿಳೆಯರ ಸ್ವಾವಲಂಬನೆ ಯೋಜನೆಗಳ ಪ್ರಗತಿ.

ವೃಶ್ಚಿಕ: ಸುಖ- ದುಃಖ, ಲಾಭ- ನಷ್ಟದ ಚಿಂತೆ ಬೇಡ.  ಉದ್ಯೋಗದಲ್ಲಿ  ಉನ್ನತಿಯಾಗದಿದ್ದರೂ  ಕೊರತೆ ಇರಲಾರದು. ವಸ್ತ್ರಾಭರಣ  ಖರೀದಿ. ದೂರದಲ್ಲಿರುವ ಬಂಧುಗಳ ಆಗಮನ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂಭ್ರಮ.

ಧನು: ಉದ್ಯೋಗದಲ್ಲಿ ಮುನ್ನಡೆಯಲು ಅನುಕೂಲ ಪರಿಸರ. ಸ್ವಂತ ಉದ್ಯಮದ ಕ್ರಮಾಗತ ಪ್ರಗತಿ. ದೀರ್ಘಾವಧಿ ಯೋಜನೆಗಳಲ್ಲಿ ಹಣ ಹೂಡಿಕೆಯಿಂದ ಲಾಭ. ಲೇವಾದೇವಿ ವ್ಯವಹಾರದಲ್ಲಿ ಅತ್ಯಲ್ಪ ಲಾಭ. ಗೃಹೋದ್ಯಮಗಳಿಂದ ತೃಪ್ತಿಕರ ಲಾಭ.

ಮಕರ: ಆಶಾವಾದವನ್ನು ಉಳಿಸಿಕೊಳ್ಳುವ  ಪ್ರಯತ್ನದಲ್ಲಿ ಜಯ.  ಕ್ಲಪ್ತ ಸಮಯದಲ್ಲಿ ಕಾರ್ಯ ಮುಗಿಸಿದ ತೃಪ್ತಿ. ಅಧ್ಯಾತ್ಮ ಸಾಧನೆಯಲ್ಲಿ ಆಸಕ್ತಿ.ವಸ್ತ್ರ, ಉಡುಪು, ಅಲಂಕಾರ ಸಾಮಗ್ರಿಗಳಿಂದ ಅಧಿಕ  ಲಾಭ.

ಕುಂಭ: ಶೀಘ್ರ ಕಾರ್ಯಸಾಧಿಸಿದ ತೃಪ್ತಿ. ಉದ್ಯೋಗ, ವ್ಯವಹಾರಗಳ  ಆತಂಕ ದೂರ.  ಹಿರಿಯರ ಮನೆಯಲ್ಲಿ ಶುಭಕಾರ್ಯ. ಇನ್ನಷ್ಟು ಸೇವಾ ಚಟುವಟಿಕೆಗಳಲ್ಲಿ ಭಾಗಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.

ಮೀನ: ನಿರೀಕ್ಷೆಗಿಂತ ಹೆಚ್ಚು ಯಶಸ್ಸು. ಸರಕಾರಿ ನೌಕರರ ಪೂರ್ಣ ಸಹಕಾರ.  ಸೋದರ ವರ್ಗದಲ್ಲಿ ಶುಭಕಾರ್ಯ. ಸಾಮಾಜಿಕ ಕಾರ್ಯಕ್ಕೆ ಮನೆಮಂದಿಯ ಉತ್ತೇಜನ. ಮರುದಿನದ ಮುಖ್ಯ ವ್ಯವಹಾರದ ಚಿಂತನೆ.

ಟಾಪ್ ನ್ಯೂಸ್

Karkala: ಕಫ ಉಲ್ಬಣ… ಮೂರು ತಿಂಗಳ ಮಗು ಸಾ*ವು

Karkala: ಕಫ ಉಲ್ಬಣ… ಮೂರು ತಿಂಗಳ ಮಗು ಸಾ*ವು

WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ

WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Akhilesh-Yadav

Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್‌ ಯಾದವ್‌

Tragedy: ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ… ದುರಂತ ಅಂತ್ಯ

Tragedy: ಸಾವಿನ ಕದ ತಟ್ಟಿದ ವರ… ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ

ICC Event: ಚಾಂಪಿಯನ್ಸ್‌ ಟ್ರೋಫಿಯೇ ರೋಹಿತ್‌, ಕೊಹ್ಲಿ, ಜಡೇಜಗೆ ಕೊನೆಯ ಐಸಿಸಿ ಕೂಟ?

ICC Event: ಚಾಂಪಿಯನ್ಸ್‌ ಟ್ರೋಫಿಯೇ ರೋಹಿತ್‌, ಕೊಹ್ಲಿ, ಜಡೇಜಗೆ ಕೊನೆಯ ಐಸಿಸಿ ಕೂಟ?

SHashi Taroor (2)

US; ಮುಚ್ಚಿದ ಬಾಗಿಲುಗಳ ಹಿಂದೆ ಗಡಿಪಾರು ವಿಷಯ ಮೋದಿ ಪ್ರಸ್ತಾಪಿಸಿದ್ದಾರೆಯೇ?:ತರೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

Daily Horoscope: ಮೋಸದ ಬಲೆ ಹೆಣೆಯುವವರಿಂದ ದೂರವಿರಿ…ಸಣ್ಣ ಉದ್ಯಮಗಳಿಗೆ ಒಳ್ಳೆಯ ದಿನ

Daily Horoscope: ಮೋಸದ ಬಲೆ ಹೆಣೆಯುವವರಿಂದ ದೂರವಿರಿ…ಸಣ್ಣ ಉದ್ಯಮಗಳಿಗೆ ಒಳ್ಳೆಯ ದಿನ

MUST WATCH

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

ಹೊಸ ಸೇರ್ಪಡೆ

Karkala: ಕಫ ಉಲ್ಬಣ… ಮೂರು ತಿಂಗಳ ಮಗು ಸಾ*ವು

Karkala: ಕಫ ಉಲ್ಬಣ… ಮೂರು ತಿಂಗಳ ಮಗು ಸಾ*ವು

Belthangady: ಕಾರು- ರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ

Belthangady: ಕಾರು- ರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ

WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ

WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Akhilesh-Yadav

Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್‌ ಯಾದವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.