Daily Horoscope: ಅನಿರೀಕ್ಷಿತ ಕಾರ್ಯಕ್ರಮಗಳ ಒತ್ತಡ, ಉದರದ ಆರೋಗ್ಯದ ಕುರಿತು ಎಚ್ಚರ


Team Udayavani, Jul 14, 2024, 7:17 AM IST

1-24-sunday

ಮೇಷ: ವಿರಾಮದ ಆಲಸ್ಯ ಕರ್ತವ್ಯಪಾಲನೆಗೆ ಅಡ್ಡಿಯಾಗದಿರಲಿ. ಸಂಸಾರದ ಆವಶ್ಯಕತೆಗಳತ್ತ ಗಮನ. ಉದ್ಯಮಿಗಳಿಗೆ ಅಭಿವೃದ್ಧಿಯ ಮಾರ್ಗಗಳ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಪ್ರಮುಖ ವ್ಯಕ್ತಿಗಳ ಭೇಟಿ.

ವೃಷಭ: ಅನಿರೀಕ್ಷಿತ ಕಾರ್ಯಕ್ರಮಗಳ ಒತ್ತಡ. ಉದ್ಯಮ ವಿಸ್ತರಣೆಗೆ ವಿವಿಧ ಮೂಲ ಗಳಿಂದ ಸಹಾಯ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತ ವಯಸ್ಕರಿಗೆ ವಿವಾಹ ನಿಶ್ಚಯ. ವ್ಯವಹಾರಾರ್ಥ ಸಣ್ಣ ಪ್ರಯಾಣದ ಸಾಧ್ಯತೆ.

ಮಿಥುನ: ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಹಿರಿಯ ಬಂಧುಗಳ ಆಗಮನ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯ. ಆಸ್ಪತ್ರೆ, ಅನಾಥಾಶ್ರಮಕ್ಕೆ ಭೇಟಿ. ಉದರದ ಆರೋಗ್ಯದ ಕುರಿತು ಎಚ್ಚರ.

ಕರ್ಕಾಟಕ: ಬಂಧುಮಿತ್ರರ ಸೌಹಾರ್ದ ಭೇಟಿ. ಗೃಹಿಣಿಯರಿಗೆ ನೆಮ್ಮದಿಯ ದಿನ. ವ್ಯವಹಾರ ಸಂಬಂಧ ಪಶ್ಚಿಮ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಭವಿಷ್ಯ ಚಿಂತನೆ. ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ.

ಸಿಂಹ: ನಿರೀಕ್ಷೆ ಮೀರಿದ ಸುಖ ಪ್ರಾಪ್ತಿ. ಪ್ರಾರ್ಥನೆಯಿಂದ ದೇವತಾನುಗ್ರಹ. ವೃತ್ತಿ ಪರರಿಗೆ ಗುರಿ ಸಾಧನೆಯಲ್ಲಿ ಯಶಸ್ಸು. ಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ.

ಕನ್ಯಾ: ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ವಿದ್ಯಾರ್ಥಿಗಳಿಗೆ ಮನೋರಂಜನೆ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಉದ್ಯೋಗ ಅರಸುವವರಿಗೆ ಶುಭ ಸಮಾಚಾರ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ.

ತುಲಾ: ರಜಾದಿನವಾದರೂ ಮಾಡಿ ಮುಗಿ ಯದಷ್ಟು ಕೆಲಸಗಳು. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ.

ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ವ್ಯವಹಾರದ ಸಂಬಂಧ ದಕ್ಷಿಣಕ್ಕೆ ಪ್ರಯಾಣ. ಮಕ್ಕಳ ಹೊಸ ಉದ್ಯಮ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ. ಹೊಸಬರೊಡನೆ ಗೆಳೆತನದ ಲಾಭ.

ಧನು: ದಂಪತಿಗಳ ನಡುವೆ ಅನುರಾಗ ವೃದ್ಧಿ. ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣಗಳು. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಕೈಗೊಂಡರೆ ಶುಭ. ಅವಿವಾಹಿತರಿಗೆ ವಿವಾಹ ಯೋಗ.

ಮಕರ: ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ದೇವ ಮಂದಿರ ಸಂದರ್ಶನ. ಆಸ್ಪತ್ರೆ, ಅನಾಥಾಶ್ರಮಗಳಿಗೆ ಭೇಟಿಯಿತ್ತು ಸಾಂತ್ವನ ಹೇಳುವುದರಿಂದ ಸಮಾಧಾನ.

ಕುಂಭ: ಸದುದ್ದೇಶಕ್ಕೆ ಸಹಾಯ ಮಾಡಿದ ತೃಪ್ತಿ. ಕಿರಿಯ ಸಹೋದ್ಯೋಗಿಗಳಿಗೆ ಉತ್ತೇಜನ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಅಪರೂ ಪದ ಬಂಧುಗಳ ಆಗಮನ, ಮನೆ ಮಂದಿಗೆ ಆನಂದ.

ಮೀನ: ನಾಳೆಯ ಕಾರ್ಯಗಳ ಆಯೋಜನೆ. ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಯೋಜನೆ. ಹಿಂದಿನ ಸಹಚರರ ಭೇಟಿ. ನೊಂದವರಿಗೆ ಸಾಂತ್ವನ ಹೇಳುವ ಸಂದರ್ಭ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

1-horoscope

Daily Horoscope: ಅಪಾರ್ಥಕ್ಕೆ ಗುರಿಯಾಗದಂತೆ ಎಚ್ಚರ ವಹಿಸಿ, ಉದ್ಯೋಗಾವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.