Daily Horoscope: ಅನಿರೀಕ್ಷಿತ ಧನಾಗಮ ಸಂಭವ, ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು


Team Udayavani, Jul 20, 2024, 10:50 AM IST

1-24-saturday

ಮೇಷ: ಯಶಸ್ಸಿನ ಕಡೆಗೆ ಹೆಜ್ಜೆಯಿಡುತ್ತೀರಿ. ಉದ್ಯೋಗಸ್ಥರಿಗೆ ಸುಖಾನುಭವದೊಂದಿಗೆ ಹೆಚ್ಚಿನ ಹೊಣೆಗಾರಿಕೆಗಳು. ಗೃಹಾಲಂಕಾರ ಸಾಮಗ್ರಿ ಮಾರಾಟಗಾರರಿಗೆ ಅಧಿಕ ಲಾಭ. ಕೃಷಿಕರಿಗೆ, ಶ್ರಮಜೀವಿಗಳಿಗೆ ತಕ್ಕ ಪ್ರತಿಫಲ.

ವೃಷಭ: ಆತುರವಿಲ್ಲದೆ ಮುಂದುವರಿದರೆ ಯಶಸ್ಸು ಖಚಿತ. ವಸ್ತ್ರೋದ್ಯಮಿಗಳಿಗೆ ಮಂದಗತಿಯ ಮುನ್ನಡೆ. ಹಿರಿಯರ ಆರೋಗ್ಯ, ಆವಶ್ಯಕತೆಗಳನ್ನು ಗಮನಿಸುತ್ತಿರಿ. ಹಿರಿಯ ಮಹಿಳೆಯರಿಗೆ ಸಮಾಧಾನದ ವಾತಾವರಣ.

ಮಿಥುನ: ಧಾರ್ಮಿಕ ಚಿಂತನೆ, ದೇವತಾರ್ಚನೆಯಲ್ಲಿ ಆಸಕ್ತಿ. ಹಿರಿಯ ಸಹೋದ್ಯೋಗಿ ಗಳ ಮಾರ್ಗದರ್ಶನದಿಂದ ಪ್ರಾವೀಣ್ಯ ಪ್ರಾಪ್ತಿ. ಖಾದಿ, ಗ್ರಾಮೋದ್ಯೋಗ ವ್ಯವಹಾರಸ್ಥರಿಗೆ ಹೆಚ್ಚು ಬೇಡಿಕೆ.

ಕರ್ಕಾಟಕ: ಅನಿರೀಕ್ಷಿತ ಧನಾಗಮ ಸಂಭವ. ಗುರು ಹಿರಿಯರಿಂದ ಸಕಾಲಿಕ ಮಾರ್ಗದರ್ಶನ ಲಭ್ಯ. ಸಂಗಾತಿಯಿಂದ ಉತ್ತಮ ಸಹಕಾರ. ಹೂವು, ತರಕಾರಿ ಬೆಳೆಗಾರರಿಗೆ ಅಧಿಕ ಲಾಭ. ಗೃಹಿಣಿಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ.

ಸಿಂಹ: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು ಗಳಿಸುವಿರಿ. ದೀರ್ಘ‌ಕಾಲೀನ ಹೂಡಿಕೆಗಳಲ್ಲಿ ಆಸಕ್ತಿ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ, ಶುಭ ಕಾರ್ಯಕ್ಕಾಗಿ ಸಡಗರದ ವಾತಾವರಣ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ.

ಕನ್ಯಾ: ದೈವಾನುಗ್ರಹಕ್ಕಾಗಿ ವಿಶೇಷ ಪ್ರಯತ್ನ. ಇಷ್ಟ ಮಿತ್ರರೊಡನೆ ಭೇಟಿ. ಉದ್ಯೋಗ ರಂಗದಲ್ಲಿ ಕಾರ್ಯ ನಿರ್ವಿಘ್ನ. ಆಪ್ತ ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ನಿರ್ಮಾಣ ಸಾಮಗ್ರಿ ವಿತರಕರಿಗೆ ಅನುಕೂಲದ ವಾತಾವರಣ.

ತುಲಾ: ಮನಸ್ಸಿನ ಸಮತೋಲನ ಕಾಯ್ದುಕೊಳ್ಳಿರಿ. ಹತ್ತಿರದ ದೇವತಾ ಸನ್ನಿಧಿ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿ. ಉದ್ಯೋಗದಲ್ಲಿ ಅಭಿವೃದ್ಧಿ. ವ್ಯವಹಾರ ಕ್ಷೇತ್ರದಲ್ಲಿ ಮಂದಗತಿಯ ಮುನ್ನಡೆ. ಹಿತಶತ್ರುಗಳ ಕುರಿತು ಎಚ್ಚರಿಕೆಯಲ್ಲಿರಿ.

ವೃಶ್ಚಿಕ: ಕೇಡು ಬಗೆದವರ ಮೇಲೆ ಸೇಡು ತೀರಿಸಿಕೊಳ್ಳುವ ಯೋಚನೆ ಬೇಡ. ವ್ಯವಹಾರ ಪ್ರಸ್ತಾವದ ವಿಷಯದಲ್ಲಿ ಎಚ್ಚರದಿಂದ ಹೆಜ್ಜೆಯಿಡಿರಿ. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಕಿರಿಕಿರಿಯಾದರೂ ಪ್ರತಿಫಲಕ್ಕೆ ಅಡ್ಡಿಯಾಗದು.

ಧನು: ಹೊಂದಾಣಿಕೆಯ ಮನೋಭಾವ ವ್ಯವ ಹಾರಕ್ಕೆ ಅನುಕೂಲ. ದೀರ್ಘ‌ಕಾಲದಿಂದ ನಿರೀಕ್ಷಿ ಸಲಾಗಿದ್ದ ಲಾಭ ಕೈಸೇರಿ ಮನಸ್ಸು ನಿರಾಳ. ಸಹಾಯಕರಿಂದ ಅಪೇಕ್ಷಿತ ಸಹಕಾರದ ವರ್ತನೆ. ಹಿರಿಯರ ಆರೋಗ್ಯ ಸಮಾಧಾನಕರ.

ಮಕರ: ಅಪೇಕ್ಷಿತ ಕಾರ್ಯಗಳೆಲ್ಲವೂ ಸುಗಮ. ಆಗಾಗ ಎದುರಾಗುವ ವಿಘ್ನಗಳು ದೂರ. ಉದ್ಯೋಗ ಕ್ಷೇತ್ರದ ಕಿರಿಕಿರಿಗಳು ತೊಲಗಿ ಮನ ಸ್ಸಿಗೆ ಶಾಂತಿ. ಆರ್ಥಿಕ ವ್ಯವಹಾರ ಸಂಸ್ಥೆಗಳ ನಿರ್ವಾ ಹಕರಿಗೆ ಹೊಸ ಜವಾಬ್ದಾರಿಗಳು.

ಕುಂಭ: ಸತ್ಕಾರ್ಯಗಳಿಗೆ ಸಕ್ರಿಯವಾಗಿ ನೆರವಾಗುವ ಅವಕಾಶ. ಆಶಾಭಾವನೆಯಿಂದ ಮುನ್ನಡೆಯುವ ನಿಮಗೆ ಜವಾಬ್ದಾರಿಗಳ ನಿರ್ವಹಣೆ ಸುಲಭ. ಹತ್ತಿರದ ಬಂಧುವರ್ಗದಲ್ಲಿ ಶುಭಕಾರ್ಯ. ಪ್ರಕೃತಿ ಸೌಂದರ್ಯದ ತಾಣವೊಂದಕ್ಕೆ ಭೇಟಿ. ಆರೋಗ್ಯ ಉತ್ತಮ.

ಮೀನ: ಗುರು ದೇವತಾನುಗ್ರಹದಿಂದ ಕಾರ್ಯಗಳು ನಿರ್ವಿಘ್ನವಾಗಿ ಸಾಗಲಿವೆ. ಹೊಸ ವ್ಯವಹಾರ ಪ್ರಸ್ತಾವದ ವಿಷಯದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿರಿ. ವಾಹನಾದಿ ವ್ಯವಹಾರಗಳನ್ನು ನಡೆಸುವವರಿಗೆ ಸಂಧಿಕಾಲ. ಮುದ್ರಣ ವ್ಯವಹಾರಸ್ಥರಿಗೆ ಶುಭ.

ಟಾಪ್ ನ್ಯೂಸ್

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

1-horoscope

Daily Horoscope: ಅಪಾರ್ಥಕ್ಕೆ ಗುರಿಯಾಗದಂತೆ ಎಚ್ಚರ ವಹಿಸಿ, ಉದ್ಯೋಗಾವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.