Daily Horoscope: ನಿರೀಕ್ಷೆಗೂ ಮೀರಿದ ಧನಾಗಮನ, ದೇವತಾ ದರ್ಶನಕ್ಕೆ ಪ್ರಯಾಣ
Team Udayavani, Jul 23, 2023, 7:19 AM IST
ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ಗುರುಹಿರಿಯರ ಸಲಹೆ, ಆಶೀರ್ವಾದ. ಧನಾರ್ಜನೆ. ಧನವ್ಯಯ ಎರಡೂ ಇವೆ. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರಗಳಲ್ಲಿ ಒಳ್ಳೆಯ ಬದಲಾವಣೆ. ಹಿರಿಯರಿಂದ ಸೂಕ್ತ ಸಲಹೆ.
ವೃಷಭ: ಆಲೋಚಿಸಿದ ರೀತಿಯಲ್ಲಿ ಕಾರ್ಯವೃದ್ಧಿ. ಸಣ್ಣ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ಹಣಕಾಸು ವ್ಯವಹಾರದಲ್ಲಿ ಸ್ಪಷ್ಟ ಮಾತು ಅಗತ್ಯ. ದಾಂಪತ್ಯ ಸುಖವೃದ್ಧಿ.
ಮಿಥುನ: ನಿರೀಕ್ಷೆಗೂ ಮೀರಿದ ಧನಾಗಮನ. ದೇವತಾ ದರ್ಶನಕ್ಕೆ ಪ್ರಯಾಣ. ಮನಸ್ಸಿಗೆ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫಲತೆ. ಬಂಧುಮಿತ್ರರ ಸಹಕಾರ.
ಕರ್ಕ: ಆರೋಗ್ಯದ ಕಡೆಗೆ ಗಮನವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ. ಸ್ವತ್ಛತೆಗೆ ಆದ್ಯತೆ ನೀಡಿ. ದೂರವ್ಯವಹಾರದಲ್ಲಿ ಪ್ರಗತಿ. ಪಾಲುಗಾರಿಕೆಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಂಸಾರ ಸುಖ ವೃದ್ಧಿ. ಮಕ್ಕಳಿಗೋಸ್ಕರ ಶ್ರಮ.
ಸಿಂಹ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಆಸ್ತಿ ವಿಚಾರದಲ್ಲಿ ಪರಿಶ್ರಮದಿಂದ ಪ್ರಗತಿ.
ಕನ್ಯಾ: ಅನಿರೀಕ್ಷಿತ ಧನಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಾಕ್ಚಾತುರ್ಯದಿಂದ ಅಧಿಕಾರಕ್ಕೆ ಮೆರುಗು. ಗುರುಹಿರಿಯರಿಂದ ಸಂತೋಷ.
ತುಲಾ: ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ. ದೂರದ ವ್ಯವಹಾರದಿಂದ ಅನಿರೀಕ್ಷಿತ ಧನಾಗಮನ. ಖರ್ಚು ವೆಚ್ಚದಲ್ಲಿ ಮುನ್ನೆಚ್ಚರಿಕೆ ಇರಲಿ. ಮಕ್ಕಳಿಗೆ ಪ್ರಗತಿ. ದಾಂಪತ್ಯ ಸುಖ ವೃದ್ಧಿ.
ವೃಶ್ಚಿಕ: ಉತ್ತಮವಾದ ಸ್ಥಿರ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ಮಕ್ಕಳಿಗೆ ಹೆಚ್ಚು ಸೌಕರ್ಯ. ಉದ್ಯೋಗ ವ್ಯವಹಾರ ಉತ್ತಮ. ವರಮಾನ ವೃದ್ಧಿ. ದಾಂಪತ್ಯ ಸುಖ ತೃಪ್ತಿಕರ. ಗುರುಹಿರಿಯರ ಶ್ರೀರಕ್ಷೆ ಲಭ್ಯ.
ಧನು: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ. ಯೋಜನೆಗಳು ಸಫಲ. ದೂರದಿಂದ ಧನ ಸಂಪತ್ತು ಪ್ರಾಪ್ತಿ. ಕಾರ್ಯದಲ್ಲಿ ವಾಕ್ಚಾತುರ್ಯ ಪ್ರದರ್ಶನ. ಮಕ್ಕಳ ವಿಷಯದಲ್ಲಿ ನೆಮ್ಮದಿ. ದಾಂಪತ್ಯ ತೃಪ್ತಿಕರ.
ಮಕರ: ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಆರೋಗ್ಯ. ನಿರೀಕ್ಷಿತ ಧನ ಲಾಭ. ಆಸ್ತಿ ವಿಚಾರದಲ್ಲಿ ಬದಲಾವಣೆ. ಗುರುಹಿರಿಯರೊಂದಿಗೆ ತರ್ಕ ಮಾಡದಿರಿ. ಮಕ್ಕಳಿಂದ ಹೆಚ್ಚು ಸುಖ.
ಕುಂಭ: ಬಂಧು ಮಿತ್ರರ ಭೇಟಿ. ಭೂ ಸಂಬಂಧ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೋನ್ಯತೆ. ಮಕ್ಕಳಿಂದ ಸುಖ.
ಮೀನ: ಹಠಮಾರಿತನ ಬಿಟ್ಟು ಕಾರ್ಯಕ್ಕಿಳಿಯಿರಿ. ಅನಾವಶ್ಯಕ ವಾಗ್ವಾದ ಬೇಡ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖದಲ್ಲಿ ತೃಪ್ತಿ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.