Daily Horoscope: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ, ಭೂ ವ್ಯವಹಾರದಲ್ಲಿ ಶ್ರಮ


Team Udayavani, Jul 27, 2023, 7:18 AM IST

1-thursday

ಮೇಷ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮದಿಂದ ಅಭಿವೃದ್ಧಿ. ಆದಾಯ ತೃಪ್ತಿಕರ. ಅತೀ ಔದಾರ್ಯದಿಂದ ಸಮಸ್ಯೆ. ವಸ್ತು ನಿಷ್ಠೆಗೆ ಆದ್ಯತೆ ನೀಡಿ.ಸಂಸಾರಿಕ ಸುಖ ಉತ್ತಮ. ಅವಿವಾಹಿತರಿಗೆ ವಿವಾಹ ಯೋಗ.

ವೃಷಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು. ಉತ್ತಮ ವರಮಾನ. ವಾಕ್‌ಚಾತುರ್ಯದ ಮಾತಿನ ಪ್ರದರ್ಶನ. ಗುರು ಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಪರಿಶ್ರಮ.

ಮಿಥುನ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಭೂ ವ್ಯವಹಾರದಲ್ಲಿ ಶ್ರಮ. ಸಂಸಾರ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ಇರಲಿ. ಗೃಹದಲ್ಲಿ ಸಂತಸದ ವಾತಾವರಣ.

ಕರ್ಕ: ಆರೋಗ್ಯ ವಿಚಾರದಲ್ಲಿ ಅತಿ ಆತ್ಮವಿಶ್ವಾಸ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕ ವ್ಯವಹಾರ ಅಗತ್ಯ. ನಿಷ್ಠುರ ಮಾತು ಸಲ್ಲದು. ನಿರೀಕ್ಷಿತ ಧನ ಲಾಭ ಸಂಭವ. ಮಿತ್ರ, ಸಹೋದರ ವರ್ಗದ ಸಹಾಯ.

ಸಿಂಹ: ಆರೋಗ್ಯ ಗಮನಿಸಿ. ದೇಹಾಯಾಸ ಸಂಭವ. ಗುರು ಹಿರಿಯರೊಂದಿಗೆ ತಾಳ್ಮೆ ಅವಶ್ಯಕ. ಹಣಕಾಸು ವಿಚಾರದಲ್ಲಿ ಗೊಂದಲಕ್ಕೆ ಎಡೆಕೊಡಬೇಡಿ. ಅತೀ ಅವಸರದಿಂದ ಕಿರಿ. ಆಸ್ತಿ ವಿಚಾರಗಳಲ್ಲಿ ಹೆಚ್ಚು ಪರಿಶ್ರಮ.

ನ್ಯಾ: ಆಸ್ತಿ ವ್ಯವಹಾರದಲ್ಲಿ ತಲ್ಲೀನರಾಗುವಿರಿ. ನಿರೀಕ್ಷಿತ ಅಭಿವೃದ್ಧಿಯಿಂದ ಸಂತೋಷ. ಬಂಧು ಮಿತ್ರರಿಂದ ಮಾತೃ ಸಮಾನರಿಂದ ಸಹಕಾರ, ಪ್ರೋತ್ಸಾಹ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ.

ತುಲಾ: ಆರೋಗ್ಯ ಉತ್ತಮ ಗಣನೀಯ ವೃದ್ಧಿ. ಕೈಗೊಂಡ ಕೆಲಸಗಳು ಯಶಸ್ವಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಬಂಧು ಮಿತ್ರರ ಸಹಾಯ. ಸಮರ್ಥ ನಾಯಕತ್ವದಿಂದ ಜನಾದರ. ಗುರು ಹಿರಿಯರ ಪ್ರೋತ್ಸಾಹ ಲಭ್ಯ. ಬುದ್ಧಿವಂತಿಕೆಯಿಂದ ಕಾರ್ಯ ಸಫ‌ಲ.

ವೃಶ್ಚಿಕ: ಹಣಕಾಸಿನ ವಿಚಾರದಲ್ಲಿ ಪರಿಶ್ರಮ. ಯೋಚಿಸದೆ ಮಾತು ಕೊಡಬೇಡಿ. ಅನಾವಶ್ಯಕ ವಿವಾದಗಳಿಂದ ದೂರವಿರಿ. ಪರೋಪಕಾರ ಮಾಡುವಾಗ ಎಚ್ಚರವಿರಲಿ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನಕ್ಕೆ ಯೋಗ್ಯ ವಾತಾವರಣ ಸೃಪ್ಟಿ.

ಧನು: ವಿದೇಶ ವ್ಯವಹಾರಗಳತ್ತ ಆಸಕ್ತಿ. ಸಂದಭೋìಚಿತ ಸಹಾಯದಿಂದ ಪ್ರಗತಿ. ಧಾರ್ಮಿಕ ಸ್ಥಳ ಸಂದರ್ಶನ. ಸಹೋದರ ಸಮಾನರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಗೌರವ. ದಾಂಪತ್ಯ ತೃಪ್ತಿಕರ. ಉತ್ತಮ ಧನಾರ್ಜನೆ.

ಮಕರ: ಅವಿವಾಹಿತರಿಗೆ ಯೋಗ್ಯ ಸಂಬಂಧ. ಕೂಡಿ ಬರುವ ಸಂಭವ. ದಂಪತಿಗಳಲ್ಲಿ ಅನ್ಯೋನ್ಯ ವೃದ್ಧಿ. ಪಾಲುಗಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ಹೂಡಿಕೆಯಲ್ಲಿ ಆಸಕ್ತ. ಅಧ್ಯಯನಕ್ಕೆ ಯೋಗ್ಯ ವಾತಾವರಣ ಸೃಪ್ಟಿ.

ಕುಂಭ: ಅನಿರೀಕ್ಷಿತ ಧನವೃದ್ಧಿ. ಉತ್ತಮ ವಾಕ್‌ ಚಾತುರ್ಯದ ಕಾರ್ಯವೈಖರಿ. ಕುಟುಂಬ ಸುಖ ವೃದ್ಧಿ. ಆರೋಗ್ಯದ ಬಗ್ಗೆ ನಿಗಾ ಇರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರಿಯರಾಗುವ ಸಂದರ್ಭ.

ಮೀನ: ಪರರಿಂದ ಹೆಚ್ಚಿನ ಧನಲಾಭ. ಸಂದಭೋìಚಿತ ವಾಕ್ಚಾತುರ್ಯದಿಂದ ಕಾರ್ಯ ಸಾಧನೆ. ಹೊಸ ಸಾಂಸಾರಿಕ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ದೂರದ ಚಟುವಟಿಕೆಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ಸಹೋದರರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಂದ ಉತ್ತಮ ನಿರ್ವಹಣೆ.

ಟಾಪ್ ನ್ಯೂಸ್

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.