![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-415x225.jpg)
Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ
Team Udayavani, Jul 4, 2024, 7:21 AM IST
![1-24-thursday](https://www.udayavani.com/wp-content/uploads/2024/07/1-24-thursday-620x372.jpg)
ಮೇಷ: ಉದ್ಯೋಗ, ವ್ಯವಹಾರಗಳಲ್ಲಿ ನಿರ್ಣಾಯಕ ಹಂತ. ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಕಟ್ಟಡ ನಿರ್ಮಾಣ ಕಾರ್ಯಗಳ ವೇಗ ವರ್ಧನೆ. ಅಪರೂಪದ ಬಂಧುಗಳ ಭೇಟಿ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ.
ವೃಷಭ: ಹಣಕಾಸು ವ್ಯವಹಾರ ಸುಗಮ. ಸರಕಾರಿ ನೌಕರರಿಗೆ ಕೊಂಚ ಆತಂಕ. ಹಿರಿಯರ ಮನೆಯಲ್ಲಿ ದೇವತಾರಾಧನೆ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಮಾರಾಟ ಹೆಚ್ಚಳ.
ಮಿಥುನ: ಶಾರೀರಿಕ ತೊಂದರೆಗಳಿಂದ ಮುಕ್ತಿ. ಉದ್ಯೋಗಸ್ಥರ ಕಾರ್ಯ ನಿರ್ವಹಣೆ ನಿರಾತಂಕ. ವ್ಯವಹಾರಸ್ಥರಿಗೆ ಅನುಕೂಲದ ದಿನ. ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ. ಗೃಹಿಣಿಯರು, ಮಕ್ಕಳಿಗೆ ನೆಮ್ಮದಿ.
ಕರ್ಕಾಟಕ: ಉದ್ಯೋಗಸ್ಥರಿಗೆ ನೆಮ್ಮದಿಯ ವಾತಾವರಣ. ಪಾಲುದಾರಿಕೆ ವ್ಯವಹಾರ ಕುಂಠಿತ. ಕಟ್ಟಡ ನಿರ್ಮಾಣ- ಮಾರಾಟ ವ್ಯವಹಾರಸ್ಥರಿಗೆ ಉತ್ತಮ ಲಾಭ. ವ್ಯವಹಾರ ಸಂಬಂಧ ಸಣ್ಣ ಪ್ರವಾಸ. ಹೊಸ ವ್ಯವಹಾರ ಆರಂಭಿಸಲು ಚಿಂತನೆ.
ಸಿಂಹ: ಸ್ವಯಂ ಉದ್ಯೋಗಸ್ಥರಿಗೆ ಲಕ್ಷಿ¾à ಕಟಾಕ್ಷ. ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಹಿರಿಯರ ಯೋಗಕ್ಷೇಮ ವಿಚಾರಿಸಿ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ಹತ್ತಿರದ ದೇವೀಕ್ಷೇತ್ರಕ್ಕೆ ಭೇಟಿ.
ಕನ್ಯಾ: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಉದ್ಯೋಗಸ್ಥರಿಗೆ, ಸಹೋದ್ಯೋಗಿಗಳ ಸಹಾಯ. ವ್ಯವಹಾರಸ್ಥರಿಂದ ಹೊಸ ಸ್ಥಳ ವೀಕ್ಷಣೆ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಬಗೆಯ ಕಾರ್ಯಗಳು. ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಕೃಷಿ ಉತ್ಪನ್ನ ಮಾರಾಟಗಾರರಿಗೆ ತೃಪ್ತಿಕರ ಲಾಭ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ.
ವೃಶ್ಚಿಕ: ವ್ಯವಹಾರಗಳು ನಿರೀಕ್ಷೆಯಂತೆ ನಡೆದು ಸಮಾಧಾನ. ಮಾಲಕ- ನೌಕರರ ಬಾಂಧವ್ಯ ವೃದ್ಧಿ. ಆಸ್ತಿ, ಮನೆ ದಳ್ಳಾಳಿಗಳಿಗೆ ಅನುಕೂಲ. ಲೇವಾದೇವಿ ವ್ಯವಹಾರಸ್ಥರಿಗೆ ಸ್ವಲ್ಪಮಟ್ಟಿನ ಲಾಭ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.
ಧನು: ಹೊಂದಾಣಿಕೆ, ಕಾರ್ಯನಿಷ್ಠೆಗಳಿಂದ ಯಶಸ್ಸು. ಸಹೋದ್ಯೋಗಿಗಳ ಅಸೂಯೆಗೆ ಗುರಿಯಾಗದಿರಿ. ಕಾರ್ಯದಕ್ಷತೆಗೆ ಮೇಲಧಿ ಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ವ್ಯವಹಾರ ಸಂಬಂಧ ಪ್ರಯಾಣ ಸಂಭವ.
ಮಕರ: ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಮನೆಮಂದಿಯ ಸಹಕಾರ, ಉತ್ತಮ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ. ಹೆಚ್ಚಿನವರಿಗೆ ಮಿಶ್ರಫಲ ಕೊಡುವ ದಿನ.
ಕುಂಭ: ಸಾಮಾಜಿಕ ಚಟುವಟಿಕೆಗಳ ಒತ್ತಡ. ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು. ಅವಿಶ್ರಾಂತ ಚಟುವಟಿಕೆಗಳಿಂದ ಆಯಾಸ. ಹೊಸ ವ್ಯವಹಾರ ಆರಂಭಕ್ಕೆ ಸಿದ್ಧತೆ.ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ
ಮೀನ: ತ್ವರಿತಗತಿಯಿಂದ ಕಾರ್ಯಗಳ ನಿರ್ವಹಣೆ. ಕಾರ್ಯಕ್ಷೇತ್ರದಲ್ಲಿ ಪ್ರಯತ್ನಕ್ಕೆ ತಕ್ಕ ಫಲ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಸಂಗಾತಿಯಿಂದ ವ್ಯವಹಾರದಲ್ಲಿ ಉತ್ತಮ ಸಹಕಾರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.
ಟಾಪ್ ನ್ಯೂಸ್
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-415x225.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-150x81.jpg)
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
![RadhaMohan-das](https://www.udayavani.com/wp-content/uploads/2024/07/RadhaMohan-das-1-150x90.jpg)
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
![Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್ಗೆ ರೆಡಿ: ಸಚಿವ ಖಂಡ್ರೆ](https://www.udayavani.com/wp-content/uploads/2024/07/22-150x90.jpg)
Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್ಗೆ ರೆಡಿ: ಸಚಿವ ಖಂಡ್ರೆ
![ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ](https://www.udayavani.com/wp-content/uploads/2024/07/car-2-150x102.jpg)
ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.