Horoscope: ಆರಿಸಿಕೊಂಡ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


Team Udayavani, Jun 10, 2024, 7:41 AM IST

1-24–monday

ಮೇಷ: ಬಹುಮಟ್ಟಿಗೆ ಸಂತೋಷದ ದಿನ. ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ಆಪ್ತರಿಂದ ಅನುಕೂಲ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ವ್ಯವಹಾರದ ಸಂಬಂಧ ತಿರುಗಾಟ. ಗೃಹಿಣಿಯರಿಗೆ, ಮಕ್ಕಳಿಗೆ ಆನಂದ.

ವೃಷಭ: ವ್ಯವಹಾರ ಕ್ಷೇತ್ರ ವಿಸ್ತರಣೆ. ವಧೂ- ವರಾನ್ವೇಷಿಗಳಿಗೆ ಶುಭವಾರ್ತೆ. ವ್ಯಾಪಾರಿಗಳು, ಸಿವಿಲ್‌ ಎಂಜಿನಿಯರ್‌, ಲೆಕ್ಕ ಪರಿಶೋಧಕರು, ನ್ಯಾಯವಾದಿಗಳೇ ಮೊದಲಾದ ವೃತ್ತಿಪರರಿಗೆ ಕೆಲಸಗಳ ತರಾತುರಿ.

ಮಿಥುನ: ಆರಿಸಿಕೊಂಡ ಮಾರ್ಗದ ಬಗೆಗೆ ಆತಂಕ ಬೇಡ. ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ. ಸ್ವತಂತ್ರ ವ್ಯವಹಾರ ಕೈಹಿಡಿಯದು. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗ†ಂಥ ಅಧ್ಯಯನದಲ್ಲಿ ಆಸಕ್ತಿ.

ರ್ಕಾಟಕ: ಮಿಶ್ರಫಲಗಳ ದಿನ. ಸರಕಾರಿ ನೌಕರರಿಗೆ ವಿರಾಮ ದೂರ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.

ಸಿಂಹ: ಎಲ್ಲ ಕಾರ್ಯಕ್ಷೇತ್ರಗಳಲ್ಲೂ ಶುಭ. ಕೊಟ್ಟು ಮರೆತಿದ್ದ ಸಾಲ ಅಯಾಚಿತವಾಗಿ ವಸೂಲಿ. ಅಧಿಕಾರಿಗಳ ಸಕಾಲಿಕ ಕ್ರಮದಿಂದ ಕಾರ್ಯಗಳು ಮುಕ್ತಾಯ.ವ್ಯವಹಾರಾರ್ಥವಾಗಿ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ.

ಕನ್ಯಾ: ಜನಪರ ಕಾರ್ಯಗಳಿಂದ ಗೌರವ ಪ್ರಾಪ್ತಿ. ಕಾರ್ಯಾರ್ಥವಾಗಿ ಬೇರೆಬೇರೆ ಸ್ಥಳಗಳಿಗೆ ಭೇಟಿ. ಸಂಸಾರ ಸುಖ ತೃಪ್ತಿಕರ.ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ತುಲಾ: ಪರಿಸರ ಸ್ವತ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಜೇನು ವ್ಯವಸಾಯ, ತೋಟಗಾರಿಕೆಯಲ್ಲಿ ಆಸಕ್ತರಿಗೆ ಉತ್ಸಾಹ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ.ಸಂಸಾರದಲ್ಲಿ ಸಾಮರಸ್ಯ.

ವೃಶ್ಚಿಕ: ವಸ್ತ್ರಾಭರಣ ಖರೀದಿ ಸಂಭವ. ಗೃಹಾಲಂಕಾರದಲ್ಲಿ ಆಸಕ್ತಿ.ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಅನಾಥಾಲಯ, ವೃದ್ಧಾಶ್ರಮಗಳಿಗೆ ಭೇಟಿ. ಸತ್ಪಾತ್ರರಿಗೆ ದಾನ ಮಾಡುವ ಅವಕಾಶ.

ಧನು: ಸರಕಾರಿ ಉದ್ಯೋಗಸ್ಥರಿಗೆ ಗೊಂದಲ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ ಯೋಗ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ.. ಗೃಹಿಣಿಯರ ಸೊÌàದ್ಯೋಗ ಯೋಜನೆಗಳ ಕ್ಷಿಪ್ರಗತಿಯ ಮುನ್ನಡೆ. ಹೆಚ್ಚುವರಿ ಆದಾಯದ ಮಾರ್ಗ ಅನ್ವೇಷಣೆ.

ಮಕರ: ವಿವಿಧ ಮೂಲಗಳಿಂದ ಆದಾಯ ವೃದ್ಧಿ. ಕಾರ್ಯರಂಗದಲ್ಲಿ ಸಹನೆಗೆ ಪ್ರಾಧಾನ್ಯ. ಮಕ್ಕಳ ಭವಿಷ್ಯ ಚಿಂತನೆ.ಸಂಗೀತ ಶ್ರವಣ, ಸತYಂಗದಿಂದ ಮನಸ್ಸಿಗೆ ನೆಮ್ಮದಿ. ಔಷಧ ವ್ಯಾಪಾರಿಗಳಿಗೆ ಉತ್ತಮ ಲಾಭ.

ಕುಂಭ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಸಾಮಾಜಿಕರ ಅಭಿಮಾನಕ್ಕೆ ಪಾತ್ರರಾಗುವಿರಿ. ಸ್ಥಿರಾಸ್ತಿಯೊಂದರ ಖರೀದಿ ಪ್ರಯತ್ನದಲ್ಲಿ ಮುನ್ನಡೆ. ನ್ಯಾಯಾಲಯ ವ್ಯವಹಾರದಲ್ಲಿ ಜಯ.

ಮೀನ: ಹಲವು ಬಗೆಯ ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವಿರಿ. ಇಲಾಖೆಗಳವರಿಂದ ಉತ್ತಮ ಸ್ಪಂದನ. ಸಂಸಾರದಲ್ಲಿ ಸಹಕಾರ, ಸೌಜನ್ಯ ವೃದ್ಧಿ. ಎಲ್ಲರ ಆರೋಗ್ಯ ಉತ್ತಮ. ಅಸಹಾಯಕರಿಗೆ ನೆರವಾಗುವ ಸಂದರ್ಭ.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.