Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ


Team Udayavani, Jun 29, 2024, 7:40 AM IST

1-24-saturday

ಮೇಷ: ಲಾಭ, ನಷ್ಟ ಎರಡೂ ಬಗೆಯ ಅನುಭವಗಳು. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಉತ್ತಮ ಲಾಭ. ವ್ಯವಹಾರ ವಿಸ್ತರಣೆಯಿಂದ ಅನುಕೂಲ ವೃದ್ಧಿ. ದೇವತಾ ಕಾರ್ಯಗಳಲ್ಲಿ ಮಗ್ನತೆ.

ವೃಷಭ: ಉದ್ಯೋಗಸ್ಥರಿಗೆ ಕಾರ್ಯದ ಒತ್ತಡ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಲಾಭ. ಎಲ್ಲ ಕ್ಷೇತ್ರಗಳಲ್ಲೂ ತಡೆಯಿಲ್ಲದ ಪ್ರಗತಿ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ , ಸಾಮರಸ್ಯ ವೃದ್ಧಿ.

ಮಿಥುನ: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ. ತೋಟಗಾರಿಕೆ, ಜೇನು ವ್ಯವಸಾಯ ಆಸಕ್ತರಿಗೆ ಅನುಕೂಲ. ನೌಕರರ ವೇತನಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಪರಿಹಾರ. ಧಾರ್ಮಿಕ ಸಾಹಿತ್ಯ ಅಧ್ಯಯನ.

ಕರ್ಕಾಟಕ: ಉದ್ಯೋಗದಲ್ಲಿ ಹೊಸಬಗೆಯ ಕಾರ್ಯಗಳು. ಉದ್ಯಮಗಳಿಗೆ ಅನುಕೂಲ ವಾತಾವರಣ. ವಸ್ತ್ರ,, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.

ಸಿಂಹ: ಹೊಸ ಉದ್ಯಮದಲ್ಲಿ ನಿರೀಕ್ಷಿತ ಯಶಸ್ಸು. ಸರಕಾರಿ ನೌಕರರಿಗೆ ಆತಂಕದ ಭಾವ. ಸೊÌàದ್ಯೋಗಿ ಮಹಿಳೆಯರಿಗೆ ಸರ್ವತ್ರ ಯಶಸ್ಸು. ಹತ್ತಿರದ ದೇವಾಲಯಕ್ಕೆ ಸಂದರ್ಶನ. ಹಿತ ಚಿಂತಕ ಹಿರಿಯರೊಬ್ಬರಿಂದ ಉಪಯುಕ್ತ ಸಲಹೆ.

ಕನ್ಯಾ: ಉದ್ಯೋಗದಲ್ಲಿ ಶಿಸ್ತಿನ ಕೆಲಸದಿಂದ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆ ಯಲ್ಲಿ ವಿಶೇಷ ದೇವತಾ ಕಾರ್ಯ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ.

ತುಲಾ: ಅಡೆತಡೆಯಿಲ್ಲದೆ ಉದ್ಯೋಗ ನಿರ್ವಹಣೆ. ಸಣ್ಣ ಉದ್ಯಮಿಗಳಿಗೆ ಉತ್ತಮ ಲಾಭ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ವೃಶ್ಚಿಕ: ವೈಯಕ್ತಿಕ ಬದುಕಿನಲ್ಲಿ ಸಂತೃಪ್ತಿಯ ಅನುಭವ. ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿ ತಾಯ ಯೋಜನೆಗಳಲ್ಲಿ ಲಾಭ. ಹಿರಿಯರ, ಗೃಹಿಣಿ ಯರ,ಮಕ್ಕಳ ಆರೋಗ್ಯ ಉತ್ತಮ.

ಧನು: ಉದ್ಯೋಗ ಸ್ಥಾನದಲ್ಲಿ ಶೀಘ್ರಗತಿಯ ಕಾರ್ಯಗಳು. ಕೃಷಿ ಕ್ಷೇತ್ರದಲ್ಲಿ ಹೊಸ ಬಗೆಯ ಪ್ರಯೋಗ ಮುಂದುವರಿಕೆ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ ಆದಾಯ ಉತ್ತರದ ಬಂಧುಗಳಿಂದ ಶುಭ ಸಮಾಚಾರ.

ಮಕರ: ಉದ್ಯೋಗ ಸ್ಥಾನದಲ್ಲಿ ನಿರಾಳ ವಾತಾವರಣ. ಕಟ್ಟಡ ನಿರ್ಮಾಪಕರಿಗೆ ಹಠಾತ್‌ ಸಮಸ್ಯೆ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ. ಹಳೆಯ ಗೆಳೆಯರಿಂದ ಪಾಲುದಾರಿಕೆ ವ್ಯವಹಾರ ಪ್ರಸ್ತಾವ.

ಕುಂಭ: ಹೊಸ ಕಾರ್ಯ ಕೈಗೊಳ್ಳಲು ಪೂರಕವಾದ ವಾತಾವರಣ. ಉದ್ಯಮದ ಉತ್ಪನ್ನಗಳಿಗೆ ಸರ್ವತ್ರ ಬೇಡಿಕೆ. ಯಂತ್ರೋ ಪಕರಣ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಸಮಾಜ ಸೇವಾ ಕಾರ್ಯಗಳು ಮುಂದುವರಿಕೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಮೀನ: ನಿಯೋಜಿತ ಕಾರ್ಯಗಳು ತೀವ್ರಗತಿಯಲ್ಲಿ ಮುಂದುವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಸಕಾಲಿಕ ಸೇವೆಯಿಂದ ಗ್ರಾಹಕರಿಗೆ ಹರ್ಷ. ಹಿರಿಯರಿಗೆ, ಸಂಗಾತಿಗೆ ನೆಮ್ಮದಿ.

ಟಾಪ್ ನ್ಯೂಸ್

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

horocospe

Daily horoscope; ಈ ರಾಶಿಯವರಿಗಿಂದು ಹೊಸಬರೊಂದಿಗೆ ಮೈತ್ರಿ ಸಂಪಾದನೆ

Dina Bhavishya

Daily Horoscope; ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಬಾಧೆ, ಪ್ರಯತ್ನದಲ್ಲಿ ಮುನ್ನಡೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.