Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು


Team Udayavani, Jun 30, 2024, 7:27 AM IST

1-24-sunday

ಮೇಷ: ವಿರಾಮದ ಆನಂದವನ್ನು ಪೂರ್ಣ ವಾಗಿ ಅನುಭವಿಸಿ. ಹೆಚ್ಚಿನ ನೌಕರ ವರ್ಗ ದವರಿಗೆ ನೆಮ್ಮದಿ. ಸಹೋದ್ಯೋಗಿಗಳಿಂದ ಕುಟುಂಬ ಸಹಿತ ಸದ್ಭಾವನೆಯ ಭೇಟಿ. ಪಿತ್ರಾರ್ಜಿತ ಆಸ್ತಿಯಲ್ಲಿ ಅಭಿ ವೃದ್ಧಿ ಕಾರ್ಯಗಳ ವೀಕ್ಷಣೆ.

ವೃಷಭ: ನಾಳೆಯ ನಿಯೋಜಿತ ಕಾರ್ಯಗಳಿಗೆ ಸಿದ್ಧತೆ. ಸಹೋದ್ಯೋಗಿ ಗೆಳೆಯರೊಂದಿಗೆ ಮಿಲನ. ಕೃಷಿಕ್ಷೇತ್ರದಲ್ಲಿ ಹೊಸ ಬೆಳೆಗಳ ಪ್ರಯೋಗ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ಕುಟುಂಬ ಸಹಿತ ಪ್ರಾಕೃತಿಕ ತಾಣಕ್ಕೆ ಭೇಟಿ.

ಮಿಥುನ: ಎಲ್ಲರಿಗೂ ಸಮಾಧಾನದ ದಿನ. ಉದ್ಯಮಿಗಳಿಗೆ ನೆಮ್ಮದಿ ತರುವ ಸಮಾಚಾರ. ದೂರದ ಬಂಧುಗಳು ಮತ್ತು ಹಳೆಯ ಮಿತ್ರರ ಭೇಟಿ. ವಸ್ತ್ರ, ಆಭರಣ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ.

ಕರ್ಕಾಟಕ: ವ್ಯಕ್ತಿತ್ವ ವಿಕಸನ ಕುರಿತು ವಿಸ್ತೃತ ಚಿಂತನೆ. ಉದ್ಯೋಗದಲ್ಲಿ ಪದೋನ್ನತಿಯ ಸೂಚನೆ. ಉದ್ಯಮದ ಹೊಸ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.

ಸಿಂಹ: ಉದ್ಯೋಗ, ಉದ್ಯಮದ ಹೊಣೆ ಗಾರಿಕೆಗಳಿಗೆ ತಾತ್ಕಾಲಿಕ ವಿರಾಮ. ಹತ್ತಿರದ ಪ್ರವಾಸಿ ಧಾಮಕ್ಕೆ ಭೇಟಿ. ಉದ್ಯೋಗಾಸಕ್ತರಿಗೆ ಅವ ಕಾಶಗಳು ಗೋಚರ. ಕೆಲವು ಬಗೆಯ ವ್ಯಾಪಾರಿಗಳಿಗೆ ಉತ್ತಮ ಲಾಭ.

ಕನ್ಯಾ: ಹೊಸ ಉದ್ಯಮ ಆರಂಭಿಸುವ ಕುರಿತು ಸಮಾಲೋಚನೆ. ಸಾಮಾಜಿಕ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಪ್ರಯತ್ನ. ಸ್ವಂತ ವ್ಯವಹಾರದ ಸಂಬಂಧ ಸಣ್ಣ ಪ್ರವಾಸ ಸಂಭವ. ಕೆಲವರಿಗೆ ರಕ್ತದಾನ ಮಾಡುವ ಅವಕಾಶ.

ತುಲಾ: ಸ್ವಂತ ಆರೋಗ್ಯದ ಬಗೆಗೆ ಕಾಳಜಿ ಇರಲಿ. ಬಾಲ್ಯದ ಒಡನಾಡಿಗಳ ಅನಿರೀಕ್ಷಿತ ಭೇಟಿ. ಮಹಿಳೆಯರ ಗೃಹೋತ್ಪನ್ನ ಘಟಕಕ್ಕೆ ಸಂದರ್ಶನ. ಹತ್ತಿರದ ದೇವಮಂದಿರ ಸಂದರ್ಶನ. ಸಂಸಾರದಲ್ಲಿ, ಹರಿಕಥಾ ಕಾಲಕ್ಷೇಪದಲ್ಲಿ ಪಾಲುಗೊಳ್ಳುವ ಅವಕಾಶ.

ವೃಶ್ಚಿಕ: ಸಾಲುಸಾಲಾಗಿ ಒಳ್ಳೆಯ ಘಟನೆಗಳು ನಡೆಯಲಿವೆ. ಪಾಠೇತರ ಚಟುವಟಿಕೆಗಳಲ್ಲಿ ಮಕ್ಕಳ ಸಾಧನೆಗೆ ಸರ್ವತ್ರ ಪ್ರಶಂಸೆ. ಕೃಷಿಕ್ಷೇತ್ರದಲ್ಲಿ ಕಿರಿಯರಿಗೆ ಹಿತಾನುಭವ. ಪಾಲುದಾರಿಕೆಯಲ್ಲಿ ಸಣ್ಣ ಪ್ರಮಾಣದ ಹೈನೋದ್ಯಮ ಆರಂಭ.

ಧನು: ಸಮಸ್ಯೆಗಳಿಂದ ತಾತ್ಕಾಲಿಕ ಬಿಡುಗಡೆ. ಸಹೋದ್ಯೋಗಿ ಮಿತ್ರರೊಂದಿಗೆ ಕೃಷಿಕ್ಷೇತ್ರಕ್ಕೆ ಭೇಟಿ. ಸಮಾಜದ ಏಳಿಗೆ, ಪರಿಸರ ಸ್ವತ್ಛತೆಯ ಕಾರ್ಯ ಗಳಲ್ಲಿ ಆಸಕ್ತಿ. ದೇವತಾನುಗ್ರಹ ಉತ್ತಮ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.

ಮಕರ: ಕಾರ್ಯರಂಗದಲ್ಲಿ ಕೊನೆಯಿಲ್ಲದ ಒತ್ತಡ. ಮಕ್ಕಳಿಗೆ ಪಾಠೇತರ ಚಟು ವಟಿಕೆಗಳಲ್ಲಿ ಒಳ್ಳೆಯ ಹೆಸರು. ಧಾರ್ಮಿಕ ಚಟು ವಟಿಗಳಲ್ಲಿ ಆಸಕ್ತಿ. ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಪಾಲುಗೊಳ್ಳುವಿಕೆ.

ಕುಂಭ: ಬಿಡುವಿಲ್ಲದ ಕಾರ್ಯಗಳ ನಡುವೆ ಪುಟ್ಟ ಮನೋರಂಜನೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆಗೆ ಆಹ್ವಾನ. ಬಂಧುಗಳ ಮನೆಯಲ್ಲಿ ಧಾರ್ಮಿಕ ಸಮಾರಂಭ. ಗೃಹಿಣಿಯರ ಸೊÌàದ್ಯೋಗ ಯೋಜನೆಗಳ ಜಯಭೇರಿ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ಉತ್ತಮ.

ಮೀನ: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು. ಅರ್ಧದಲ್ಲಿ ನಿಂತ ಕಾರ್ಯಗಳ ಪುನ ರಾರಂಭ. ವೃತ್ತಿರಂಗದ ಮಿತ್ರರೊಡನೆ ಸಮಾಲೋಚನೆ. ಸಾಮಾಜಿಕ ಕಾರ್ಯಗಳಿಂದ ಕೀರ್ತಿ ವರ್ಧನೆ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.

ಟಾಪ್ ನ್ಯೂಸ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

horocospe

Daily horoscope; ಈ ರಾಶಿಯವರಿಗಿಂದು ಹೊಸಬರೊಂದಿಗೆ ಮೈತ್ರಿ ಸಂಪಾದನೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.