Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
Team Udayavani, Jun 30, 2024, 7:27 AM IST
ಮೇಷ: ವಿರಾಮದ ಆನಂದವನ್ನು ಪೂರ್ಣ ವಾಗಿ ಅನುಭವಿಸಿ. ಹೆಚ್ಚಿನ ನೌಕರ ವರ್ಗ ದವರಿಗೆ ನೆಮ್ಮದಿ. ಸಹೋದ್ಯೋಗಿಗಳಿಂದ ಕುಟುಂಬ ಸಹಿತ ಸದ್ಭಾವನೆಯ ಭೇಟಿ. ಪಿತ್ರಾರ್ಜಿತ ಆಸ್ತಿಯಲ್ಲಿ ಅಭಿ ವೃದ್ಧಿ ಕಾರ್ಯಗಳ ವೀಕ್ಷಣೆ.
ವೃಷಭ: ನಾಳೆಯ ನಿಯೋಜಿತ ಕಾರ್ಯಗಳಿಗೆ ಸಿದ್ಧತೆ. ಸಹೋದ್ಯೋಗಿ ಗೆಳೆಯರೊಂದಿಗೆ ಮಿಲನ. ಕೃಷಿಕ್ಷೇತ್ರದಲ್ಲಿ ಹೊಸ ಬೆಳೆಗಳ ಪ್ರಯೋಗ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ಕುಟುಂಬ ಸಹಿತ ಪ್ರಾಕೃತಿಕ ತಾಣಕ್ಕೆ ಭೇಟಿ.
ಮಿಥುನ: ಎಲ್ಲರಿಗೂ ಸಮಾಧಾನದ ದಿನ. ಉದ್ಯಮಿಗಳಿಗೆ ನೆಮ್ಮದಿ ತರುವ ಸಮಾಚಾರ. ದೂರದ ಬಂಧುಗಳು ಮತ್ತು ಹಳೆಯ ಮಿತ್ರರ ಭೇಟಿ. ವಸ್ತ್ರ, ಆಭರಣ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ.
ಕರ್ಕಾಟಕ: ವ್ಯಕ್ತಿತ್ವ ವಿಕಸನ ಕುರಿತು ವಿಸ್ತೃತ ಚಿಂತನೆ. ಉದ್ಯೋಗದಲ್ಲಿ ಪದೋನ್ನತಿಯ ಸೂಚನೆ. ಉದ್ಯಮದ ಹೊಸ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.
ಸಿಂಹ: ಉದ್ಯೋಗ, ಉದ್ಯಮದ ಹೊಣೆ ಗಾರಿಕೆಗಳಿಗೆ ತಾತ್ಕಾಲಿಕ ವಿರಾಮ. ಹತ್ತಿರದ ಪ್ರವಾಸಿ ಧಾಮಕ್ಕೆ ಭೇಟಿ. ಉದ್ಯೋಗಾಸಕ್ತರಿಗೆ ಅವ ಕಾಶಗಳು ಗೋಚರ. ಕೆಲವು ಬಗೆಯ ವ್ಯಾಪಾರಿಗಳಿಗೆ ಉತ್ತಮ ಲಾಭ.
ಕನ್ಯಾ: ಹೊಸ ಉದ್ಯಮ ಆರಂಭಿಸುವ ಕುರಿತು ಸಮಾಲೋಚನೆ. ಸಾಮಾಜಿಕ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಪ್ರಯತ್ನ. ಸ್ವಂತ ವ್ಯವಹಾರದ ಸಂಬಂಧ ಸಣ್ಣ ಪ್ರವಾಸ ಸಂಭವ. ಕೆಲವರಿಗೆ ರಕ್ತದಾನ ಮಾಡುವ ಅವಕಾಶ.
ತುಲಾ: ಸ್ವಂತ ಆರೋಗ್ಯದ ಬಗೆಗೆ ಕಾಳಜಿ ಇರಲಿ. ಬಾಲ್ಯದ ಒಡನಾಡಿಗಳ ಅನಿರೀಕ್ಷಿತ ಭೇಟಿ. ಮಹಿಳೆಯರ ಗೃಹೋತ್ಪನ್ನ ಘಟಕಕ್ಕೆ ಸಂದರ್ಶನ. ಹತ್ತಿರದ ದೇವಮಂದಿರ ಸಂದರ್ಶನ. ಸಂಸಾರದಲ್ಲಿ, ಹರಿಕಥಾ ಕಾಲಕ್ಷೇಪದಲ್ಲಿ ಪಾಲುಗೊಳ್ಳುವ ಅವಕಾಶ.
ವೃಶ್ಚಿಕ: ಸಾಲುಸಾಲಾಗಿ ಒಳ್ಳೆಯ ಘಟನೆಗಳು ನಡೆಯಲಿವೆ. ಪಾಠೇತರ ಚಟುವಟಿಕೆಗಳಲ್ಲಿ ಮಕ್ಕಳ ಸಾಧನೆಗೆ ಸರ್ವತ್ರ ಪ್ರಶಂಸೆ. ಕೃಷಿಕ್ಷೇತ್ರದಲ್ಲಿ ಕಿರಿಯರಿಗೆ ಹಿತಾನುಭವ. ಪಾಲುದಾರಿಕೆಯಲ್ಲಿ ಸಣ್ಣ ಪ್ರಮಾಣದ ಹೈನೋದ್ಯಮ ಆರಂಭ.
ಧನು: ಸಮಸ್ಯೆಗಳಿಂದ ತಾತ್ಕಾಲಿಕ ಬಿಡುಗಡೆ. ಸಹೋದ್ಯೋಗಿ ಮಿತ್ರರೊಂದಿಗೆ ಕೃಷಿಕ್ಷೇತ್ರಕ್ಕೆ ಭೇಟಿ. ಸಮಾಜದ ಏಳಿಗೆ, ಪರಿಸರ ಸ್ವತ್ಛತೆಯ ಕಾರ್ಯ ಗಳಲ್ಲಿ ಆಸಕ್ತಿ. ದೇವತಾನುಗ್ರಹ ಉತ್ತಮ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.
ಮಕರ: ಕಾರ್ಯರಂಗದಲ್ಲಿ ಕೊನೆಯಿಲ್ಲದ ಒತ್ತಡ. ಮಕ್ಕಳಿಗೆ ಪಾಠೇತರ ಚಟು ವಟಿಕೆಗಳಲ್ಲಿ ಒಳ್ಳೆಯ ಹೆಸರು. ಧಾರ್ಮಿಕ ಚಟು ವಟಿಗಳಲ್ಲಿ ಆಸಕ್ತಿ. ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಪಾಲುಗೊಳ್ಳುವಿಕೆ.
ಕುಂಭ: ಬಿಡುವಿಲ್ಲದ ಕಾರ್ಯಗಳ ನಡುವೆ ಪುಟ್ಟ ಮನೋರಂಜನೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆಗೆ ಆಹ್ವಾನ. ಬಂಧುಗಳ ಮನೆಯಲ್ಲಿ ಧಾರ್ಮಿಕ ಸಮಾರಂಭ. ಗೃಹಿಣಿಯರ ಸೊÌàದ್ಯೋಗ ಯೋಜನೆಗಳ ಜಯಭೇರಿ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ಉತ್ತಮ.
ಮೀನ: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು. ಅರ್ಧದಲ್ಲಿ ನಿಂತ ಕಾರ್ಯಗಳ ಪುನ ರಾರಂಭ. ವೃತ್ತಿರಂಗದ ಮಿತ್ರರೊಡನೆ ಸಮಾಲೋಚನೆ. ಸಾಮಾಜಿಕ ಕಾರ್ಯಗಳಿಂದ ಕೀರ್ತಿ ವರ್ಧನೆ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.