Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು, ಹೆಚ್ಚುವರಿ ಆದಾಯದ ಮಾರ್ಗ ಗೋಚರ


Team Udayavani, Jun 6, 2024, 7:19 AM IST

1-24-thursday

ಮೇಷ: ದಿನಕ್ಕೊಂದು ಹೊಸ ಜವಾಬ್ದಾರಿ ಬಂದರೂ ಧೃತಿಗೆಡದಿರಿ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಸಮಾಜಸೇವಾ ಕಾರ್ಯಗಳಲ್ಲಿ ಆಸಕ್ತಿ.

ವೃಷಭ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಕಿರಿಕಿರಿ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ಕೇಟರಿಂಗ್‌ ವ್ಯವಹಾರಸ್ಥರಿಗೆ ಸಾಮಾನ್ಯ ಲಾಭ. ವ್ಯವಹಾರ ಸಂಬಂಧ ಓರ್ವ ಪ್ರಮುಖ ವ್ಯಕ್ತಿಯ ಭೇಟಿ.

ಮಿಥುನ: ಉದ್ಯೋಗಸ್ಥರಿಗೆ ಸಂತೃಪ್ತಿ, ಸಮಾಧಾನದ ಅನುಭವ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ. ಪಿತ್ರಾರ್ಜಿತ ಕೃಷಿ ಭೂಮಿಯ ಅಭಿವೃದ್ಧಿಗೆ ಸಂಕಲ್ಪ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಹಿನ್ನಡೆ. ಉದ್ಯಮಗಳಿಗೆ ಕಾನೂನು ತೊಂದರೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿಕಾರ್ಯ ದಲ್ಲಿ ಸಂತೃಪ್ತಿ.

ಸಿಂಹ: ವಿಶೇಷ ಸಾಧನೆಗಾಗಿ ಉದ್ಯೋಗ ಸ್ಥಾನದಲ್ಲಿ ಮನ್ನಣೆ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ಸಾಮಾಜಿಕ ಪಿಡುಗು ಗಳ ನಿವಾರಣೆಗೆ ಸಾಮೂಹಿಕ ಚಿಂತನೆ. ಅಪರಿಚಿತ ಕ್ಷೇತ್ರದಿಂದ ಪಾಲುದಾರಿಕೆ ಪ್ರಸ್ತಾವ ಬರುವ ಸಾಧ್ಯತೆ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ . ಸಟ್ಟಾ ವ್ಯವಹಾರದಿಂದ ದೂರ ವಿರುವುದರಿಂದ ಹಿತ. ಪಾಲುದಾರಿಕೆ ಉದ್ಯಮದಲ್ಲಿ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.

ತುಲಾ: ಉದ್ಯೋಗದಲ್ಲಿ ಅನುಭವಸ್ಥರಿಗೆ ಗೌರವ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ವಸ್ತ್ರ, ಆಭರಣ ಖರೀದಿ. ಮಹಿಳೆಯರ ನೇತೃತ್ವದ ಉದ್ಯಮಗಳ ಏಳಿಗೆ ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಉತ್ತೇಜಕ ಪರಿಸ್ಥಿತಿ. ಸರಕಾರಿ ಉದ್ಯೋಗಿಗಳಿಗೆ ಕೊಂಚ ನೆಮ್ಮದಿ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.

ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ನಿವಾಸ ಬದಲಾವಣೆಯ ಪ್ರಯತ್ನ ಮುಂದುವರಿಕೆ. ಉದ್ಯೋಗಾಸಕ್ತ ಶಿಕ್ಷಿತರಿಗೆ ಒಳ್ಳೆಯ ಅವಕಾಶಗಳು ಗೋಚರ. ವ್ಯವಹಾರದ ಸಂಬಂಧ ಉತ್ತರಕ್ಕೆ ಸಣ್ಣ ಪ್ರಯಾಣ.

ಮಕರ: ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿಯೋಜನೆ. ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸು ತ್ತಿರುವವರಿಗೆ ಅವಕಾಶಗಳು ಲಭ್ಯ. ಬಂಧುಗಳೊಂದಿಗೆ ಸಂಬಂಧ ಸುಧಾರಣೆ.ಮಕ್ಕಳ ಕ್ಷೇಮ ಚಿಂತನೆ.

ಕುಂಭ: ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆಗಳು. ಸಮಾಜ ಸೇವಾಕಾರ್ಯ ಗಳಿಗೆ ಮತ್ತಷ್ಟು ಅವಕಾಶಗಳು. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಸಣ್ಣ ವ್ಯಾಪಾರಿಗಳಿಗೆ ಶುಭ.

ಮೀನ: ಉದ್ಯೋಗ ಸ್ಥಾನದಲ್ಲಿ ಹೊಸ ವಾತಾವರಣ. ಅಪೇಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಕಾಲ ಸನ್ನಿಹಿತ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.