Daily Horoscope: ಹೊಸ ಅವಕಾಶಗಳು ತಾವಾಗಿ ಲಭಿಸುವ ಸಾಧ್ಯತೆ, ಧನವ್ಯಯ


Team Udayavani, Jun 7, 2024, 7:31 AM IST

1-24-friday

ಮೇಷ: ಅವಿರತ ಪರಿಶ್ರಮಕ್ಕೆ ಮೇಲಾಧಿಕಾರಿ ಗಳ ಮೆಚ್ಚುಗೆ. ಆವಶ್ಯವುಳ್ಳವರಿಗೆ ಸಹಾಯ ಮಾಡಿ ಕೊಟ್ಟ ತೃಪ್ತಿ. ಮಕ್ಕಳ ವಿವಾಹ ಸಂಬಂಧ ಮಾತುಕತೆ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ.ಹೊಸ ವ್ಯವಹಾರ ಆರಂಭಿಸಲು ಚಿಂತನೆ.

ವೃಷಭ: ಎಲ್ಲೆಡೆಯಲ್ಲೂ ನಿಮ್ಮ ಪ್ರಭಾವ ಕಾಣಲಿದೆ. ಬೌದ್ಧಿಕ ಕೆಲಸಕ್ಕೆ ಯೋಗ್ಯ ಗೌರವ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಸಂಪಾದನೆಯ. ಹೊಸ ಮಾರ್ಗ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನ ಅವಶ್ಯ.

ಮಿಥುನ: ಇಚ್ಛಾಶಕ್ತಿ ವೃದ್ಧಿಗೆ ತೀವ್ರ ಸಾಧನೆ. ಹೊಸ ಅವಕಾಶಗಳು ತಾವಾಗಿ ಲಭಿಸುವ ಸಾಧ್ಯತೆ. ಗೃಹಾಲಂಕಾರ ವಸ್ತುಗಳ ಖರೀದಿಗೆ ಧನವ್ಯಯ. ಸತ್ಕಾರ್ಯಕ್ಕೆ ದಾನ ಮಾಡಿ ಸಾರ್ಥಕ ಭಾವ ಹೊಂದುವಿರಿ. ಉದ್ಯೋಗಾನ್ವೇಷಿಗಳಿಗೆ ಅನುಕೂಲ.

ಕರ್ಕಾಟಕ: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ. ನಿರೀಕ್ಷಿತ ಧನ ಕೈಸೇರಿ ನೆಮ್ಮದಿ. ನೊಂದವರಿಗೆ ಸಾಂತ್ವನ ಹೇಳುವ ಅವಕಾಶ. ಕೃಷಿಕರಿಗೆ ನೆಮ್ಮದಿ, ಸಮಾಧಾನದ ಸನ್ನಿವೇಶ ಒದಗಲಿದೆ. ಸಂಸಾರದಲ್ಲಿ ಸಾಮರಸ್ಯ, ಪ್ರೀತಿ ವೃದ್ಧಿ.

ಸಿಂಹ: ಉದ್ಯೋಗ, ವ್ಯವಹಾರಗಳಿಗೆ ಎದುರಾಗಿದ್ದ ಅಡಚಣೆ ದೂರ. ಪತಿ – ಪತ್ನಿಯರಿಂದ ಪರಸ್ಪರರಿಗೆ ಸಕಾಲಿಕ ಸಹಾಯ. ಹಿರಿಯರ ಆರೋಗ್ಯ ತೃಪ್ತಿಕರ. ಮನೆಯಲ್ಲಿ ಸಂತಸದ ವಾತಾವರಣ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.

ಕನ್ಯಾ: ದೈಹಿಕ ಆಪತ್ತು ನಿವಾರಣೆಯಾಗಿ ನೆಮ್ಮದಿ. ವೃತ್ತಿಪರ ಉದ್ಯೋಗಸ್ಥರಿಗೆ ಕೊಂಚ ಕಿರಿಕಿರಿ. ಬಂಧುವರ್ಗದವರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ ಅನುರಾಗ ವೃದ್ಧಿ. ವಿದೇಶದಿಂದ ಶುಭ ಸಮಾಚಾರದ ನಿರೀಕ್ಷೆ.

ತುಲಾ: ದೈಹಿಕ ಆರೋಗ್ಯ ಸುಧಾರಣೆ. ನೂತನ ವಾಹನ ಖರೀದಿ ಸಾಧ್ಯತೆ. ವೃತ್ತಿರಂಗದಲ್ಲಿ ಸಮಯಸಾಧಕರ ಮೇಲುಗೈ. ಗೃಹೋದ್ಯಮಗಳಿಗೆ ಅನುಕೂಲದ ವಾತಾವರಣ. ಆತ್ಮಬಲ ವೃದ್ಧಿಗಾಗಿ ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ ವಿಹಿತ.

ವೃಶ್ಚಿಕ: ಉದ್ಯೋಗ ರಂಗದ ಸಾಧನೆಯಿಂದ ಪಕ್ಕದವರಿಗೆ ಅಸೂಯೆ. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಸಣ್ಣ ಉದ್ಯಮ ಬೆಳೆಸಲು ಆಸಕ್ತಿ. ಮಕ್ಕಳ ಸಾಧನೆಯಿಂದ ಹರ್ಷ.

ಧನು: ಪರಿಚಿತರಿಂದ ಅಯಾಚಿತ ಸಹಾಯ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯ ಸಾಧನೆಗೆ ಹರ್ಷಾಚರಣೆ. ಮಕ್ಕಳ ವ್ಯಾಸಂಗ ದಲ್ಲಿ ಮುನ್ನಡೆ.

ಮಕರ: ಮೃದು ಮಾತಿನಿಂದ ಅನಾಯಾಸ ವಾಗಿ ಕಾರ್ಯಸಾಧನೆ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ. ನಿರೀಕ್ಷಿತ ಫ‌ಲ ಪ್ರಾಪ್ತಿ. ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ಸಂಬಂಧ.

ಕುಂಭ: ಧಾರ್ಮಿಕ ಕಾರ್ಯಗಳಿಗೆ, ಜನೋಪಯೋಗಿ ಯೋಜನೆಗಳಿಗೆ ನೆರವು. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ.ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ. ವಿದ್ಯಾರ್ಥಿ ಗಳಿಗೆ ಹಿರಿಯರ ಪ್ರೋರ್ತ್ಸಾಹ ಲಭ್ಯ.

ಮೀನ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಅಡಚಣೆ.ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ತೊಂದರೆ.. ಉದ್ಯೋಗ ಬದಲಾವಣೆಯ ಸಾಧ್ಯತೆ ದೂರ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.