Daily Horoscope: ನಕಾರಾತ್ಮಕ ಕಲ್ಪನೆಗಳನ್ನು ಆರಂಭದಲ್ಲೇ  ಛಿದ್ರಗೊಳಿಸಿದರೆ ಕ್ಷೇಮ


Team Udayavani, Nov 18, 2023, 7:44 AM IST

1-horoscope

ಮೇಷ: ಲಾಭ- ನಷ್ಟದ ಲೆಕ್ಕಾಚಾರಕ್ಕೆ ಸೂಕ್ತವಲ್ಲದ ಸಮಯ. ಉದ್ಯೋಗದಲ್ಲಿ ಗುರುತರವಾದ ಜವಾಬ್ದಾರಿ ನಿರ್ವಹಣೆಯ ಅನಿವಾರ್ಯತೆ. ಸ್ವಂತ ಉದ್ಯಮದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕಾದ ಸಂದರ್ಭ. ಎಲ್ಲರ ಆರೋಗ್ಯ ಉತ್ತಮ.

ವೃಷಭ: ಸರಿಯಾದ ಗೊತ್ತುಗುರಿಯೊಂದಿಗೆ ನಡೆದರೆ ಎಣಿಕೆ ಮೀರಿದ ಯಶಸ್ಸು ಸಾಧ್ಯ. ನಿಧಾನವಾದರೂ ಸ್ಥಿರವಾದ ಪ್ರಗತಿ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನದ ಹೊಣೆಗಾರಿಕೆ. ಕೃಷಿ ಉಪಕರಣಗಳ ನಿರ್ಮಾಪಕರ ಆದಾಯ ವೃದ್ಧಿ.

ಮಿಥುನ: ನಕಾರಾತ್ಮಕ ಕಲ್ಪನೆಗಳನ್ನು ಆರಂಭದಲ್ಲೇ ಛಿದ್ರಗೊಳಿಸಿದರೆ ಕ್ಷೇಮ. ಮನೋಬಲ ವೃದ್ಧಿಗೆ ಪ್ರಯತ್ನ ಆರಂಭ. ಉದ್ಯೋಗದಲ್ಲಿ ಪ್ರತಿಭೆಗೆ ಪ್ರಾಧಾನ್ಯ. ಉದ್ಯಮದ ಹೆಸರು ಕೆಡಿಸಲು ಹಿತಶತ್ರುಗಳು ಮಾಡುವ ಪ್ರಯತ್ನ ವಿಫ‌ಲ. ವಸ್ತ್ರ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ.

ಕರ್ಕಾಟಕ: ಎಲ್ಲರನ್ನೂ ಜತೆಯಲ್ಲಿ ಸೇರಿಸಿ ಕೊಂಡು ಮುಂದೆ ಸಾಗುವ ವ್ಯಕ್ತಿತ್ವಕ್ಕೆ ಹಿನ್ನಡೆ ಇಲ್ಲ. ಉದ್ಯೋಗದಲ್ಲಿ ಅನಿರೀಕ್ಷಿತವಾಗಿ ಉನ್ನತ ಜವಾಬ್ದಾರಿ. ಉದ್ಯಮ ಕ್ಷೇತ್ರದಲ್ಲಿ ಕೀರ್ತಿ ವರ್ಧನೆ. ಸರಕಾರಿ ಯೋಜನೆಗಳ ಪ್ರಯೋಜನ ಪಡೆಯುವ ಪ್ರಯತ್ನಕ್ಕೆ ಮುನ್ನಡೆ.

ಸಿಂಹ: ನಡೆದುಬಂದ ದಾರಿಯ ಅವಲೋಕನ ದಿಂದ ಆತ್ಮತೃಪ್ತಿ. ಕಿರಿಯ ಸಹೋದ್ಯೋಗಿಗಳಿಗೆ ಯಥೋಚಿತ ಸಲಹೆ. ಸ್ವಂತ ಉದ್ಯಮದಲ್ಲಿ ನೌಕರರ ಕ್ಷೇಮಾಭಿವೃದ್ಧಿಗೆ ಕ್ರಮಗಳು. ಮಾನವಹಿತದ ಕಾರ್ಯಗಳಿಂದ ಸಮಾಜದಲ್ಲಿ ಗೌರವ. ನೂತನ ವಾಹನ ಖರೀದಿಗೆ ನಿರ್ಧಾರ.

ಕನ್ಯಾ: ಆತಂಕದ ಕ್ಷಣಗಳಿಂದ ಬಿಡುಗಡೆ. ಆತ್ಮೀಯರಿಂದ ಸಕಾಲಿಕ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸಹೋದ್ಯೋಗಿಗಳಿಂದ ಸಹಾಯ. ಬಂಧುಗಳ ಮನೆಯಲ್ಲಿ ವ್ಯವಹಾರ ಮಾತುಕತೆಯಲ್ಲಿ ಭಾಗಿ.

ತುಲಾ: ಹತಾಶೆಯ ಕ್ಷಣಗಳ ಎದುರು ಸೋಲದಿರಿ. ಬಾಲ್ಯದ ಒಡನಾಡಿಗಳ ಸಹಾಯದಿಂದ ಸಮಸ್ಯೆ ಪರಿಹಾರ. ಉದ್ಯೋಗದಲ್ಲಿ ಸೂಕ್ತ ಗೌರವ ಪ್ರಾಪ್ತಿ. ಅಸೂಯಾಪರರಿಗೆ ಅನಿರೀಕ್ಷಿತ ಪರಾಜಯ. ಗುರುಸ್ಥಾನದಲ್ಲಿರುವ ವ್ಯಕ್ತಿ ಅನಿರೀಕ್ಷಿತವಾಗಿ ಮನೆಗೆ ಆಗಮನ

. ವೃಶ್ಚಿಕ: ದೈಹಿಕ ಆರೋಗ್ಯ ಸುಧಾರಣೆಯಿಂದ ಆನಂದ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಉದ್ಯಮಕ್ಕೆ ಪ್ರತಿಸ್ಫರ್ಧಿಗಳಿಂದ ಪೈಪೋಟಿ. ನೌಕರರ ಸಮಸ್ಯೆ ಪರಿಹಾರ ಪ್ರಯತ್ನ ಸಫ‌ಲ. ಸರಕಾರಿ ನೌಕರರಿಗೆ ವರ್ಗಾವಣೆಯ ಆತಂಕ. ಸಹಕಾರಿ ಸಂಸ್ಥೆಗಳ ಪ್ರಗತಿಗೆ ತೊಂದರೆ.

ಧನು: ಸದುದ್ದೇಶಕ್ಕಾಗಿ ಛಲದಿಂದ ಪ್ರಯತ್ನಿಸು ವುದು ಅನಿವಾರ್ಯ. ಉದ್ಯೋಗದಲ್ಲಿ ಸಹೋ ದ್ಯೋಗಿಗಳಿಂದ ಪ್ರೋತ್ಸಾಹ. ಕೃಷಿ ಆಧಾರಿತ ಉದ್ಯಮ ಘಟಕದ ಸ್ಥಾಪನೆಗೆ ಅನುಭವಿಗಳೊಂದಿಗೆ ಸಮಾಲೋಚನೆ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ.

ಮಕರ: ಮನಸ್ಸನ್ನು ವಿಶಾಲಗೊಳಿಸುವ ಪ್ರಯತ್ನದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ ಕಾರ್ಯ ಮುಗಿಸಲು ಸಾಮೂಹಿಕ ಪ್ರಯತ್ನ. ಮಕ್ಕಳ ಭವಿಷ್ಯ ಚಿಂತನೆ. ಸ್ವಂತ ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನ.

ಕುಂಭ: ಸಂತೃಪ್ತಿಯ ದಿನವಾದರೂ ಎಣಿಕೆಗೆ ಮೀರಿದಷ್ಟು ಕಾರ್ಯಗಳ ಹೊರೆ. ಹಲವು ರಂಗಗಳಿಂದ ಏಕಕಾಲಕ್ಕೆ ಕರ್ತವ್ಯದ ಕರೆ. ಆಪ್ತರಿಂದ ಸಹಾಯದ ಕೊಡುಗೆ. ಉದ್ಯೋಗ ಸ್ಥಾನದಲ್ಲಿ ಕಿರಿಯರಿಗೆ ಮಾರ್ಗದರ್ಶನ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು.

ಮೀನ: ಅವಸರದ ಕಾರ್ಯಕ್ರಮಗಳು. ಉದ್ಯೋಗದಲ್ಲಿ ಏಕಕಾಲಕ್ಕೆ ಹಲವು ವಿಭಾಗಗಳತ್ತ ಲಕ್ಷÂ ಹರಿಸಬೇಕಾದ ಸಂದರ್ಭ. ಸರಕಾರಿ ಇಲಾಖೆಗಳವರ ಸಕಾರಾತ್ಮಕ ಸ್ಪಂದನದಿಂದಾಗಿ ಕಾರ್ಯ ನಿರ್ವಹಣೆ ನಿರಾತಂಕ. ಕೃಷಿ ಆದಾರಿತ ಉದ್ಯಮ ಘಟಕ ಆರಂಭಿಸಲು ನುರಿತವರ ಸಹಾಯ ಸಂಭವ. ಉದ್ಯೋಗ ಅರಸುತ್ತಿರುವವರಿಗೆ ಸಮರ್ಪಕ ಅವಕಾಶಗಳು ಗೋಚರ.

ಟಾಪ್ ನ್ಯೂಸ್

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

1-horoscope

Daily Horoscope: ಆಪತ್ತುಗಳಿಂದ ವಿಮೋಚನೆ, ಮನೋಬಲ ವರ್ಧನೆಗೆ ಆಪ್ತರ ಸಹಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.