Daily Horoscope: ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ ಪ್ರಾಪ್ತಿ


Team Udayavani, Nov 23, 2023, 7:10 AM IST

1-thursday

ಮೇಷ: ವಾರಾರ್ಧದ ಆರಂಭದಲ್ಲಿ ಸರಣಿ ಯಶಸ್ಸುಗಳು. ಉದ್ಯೋಗದಲ್ಲಿ ಅಯಾಚಿತವಾಗಿ ಆಯಕಟ್ಟಿನ ಸ್ಥಾನ ಲಭ್ಯ. ಉದ್ಯಮದ ಮುನ್ನಡೆಗೊದಗಿದ ವಿಘ್ನಗಳು ದೂರ. ಅಕಸ್ಮಾತ್‌ ಧನಾಗಮ ಯೋಗ. ಉತ್ತರದ ಕಡೆಯಿಂದ ಬಂಧುಗಳ ಆಗಮನ. ಸೋದರನ ವಿವಾಹ ಪ್ರಯತ್ನ ಸಫ‌ಲ.

ವೃಷಭ: ಲೆಕ್ಕಾಚಾರದ ನಡೆಯಿಂದ ಕೈಗೊಂಡ ಕಾರ್ಯ ಯಶಸ್ವಿ. ಸರಕಾರಿ ನೌಕರರಿಗೆ ವರ್ಗಾವಣೆ. ಅಕಾಲಿಕ ಮಳೆಯಿಂದ ಕೃಷಿಗೆ ತೊಂದರೆಯಾಗುವ ಭೀತಿ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆಗೆ ಸಿದ್ಧತೆ.

ಮಿಥುನ: ಸ್ವಾಧ್ಯಾಯದಿಂದ ಸಾಧಿಸಿದ ವಿದ್ಯೆಯಿಂದ ಗೌರವದ ಸ್ಥಾನ. ಉದ್ಯಮಿಗಳಿಗೆ ಸಂತೋಷದ ಸಮಾಚಾರ. ಸರಕಾರಿ ಅಧಿಕಾರಿಗಳಿಗೆ ಬಯಸಿದ ಸ್ಥಳಕ್ಕೆ ವರ್ಗಾವಣೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ ಪ್ರಾಪ್ತಿ.

ಕರ್ಕಾಟಕ: ಬಂಧುವರ್ಗದ ಕ್ಷೇಮಾಭಿವೃದ್ಧಿಗೆ ಸಹಾಯ. ಉದ್ಯೋಗದಲ್ಲಿ ವೇತನ ಏರಿಕೆ. ಉದ್ಯಮದ ನೌಕರ ವರ್ಗಕ್ಕೆ ಲಾಭಾಂಶ ಹಂಚಿಕೆಯಿಂದ ಹರ್ಷ. ಹೊಸ ನೌಕರರ ಸೇರ್ಪಡೆ. ಮಗನಿಂದ ದ್ವಿಚಕ್ರ ವಾಹನ ಖರೀದಿ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ.

ಸಿಂಹ: ಸ್ಥಗಿತಗೊಂಡಿದ್ದ ಕಾಮಗಾರಿಗಳ ಪುನರಾ ರಂಭದ ಜವಾಬ್ದಾರಿ. ಮೇಲಧಿಕಾರಿಗಳಿಗೆ ತೃಪ್ತಿ. ಸ್ವಂತ ಉದ್ಯಮದ ಉತ್ಪನ್ನಗಳ ಮಾರಾಟ ಜಾಲ ವಿಸ್ತರಣೆಗೆ ಕ್ರಮಗಳ ಆರಂಭ. ಯಂತ್ರಗಳ ಬಿಡಿಭಾಗ ಮಾರಾಟಗಾರರಿಗೆ ನಿರೀಕ್ಷೆ ಮೀರಿದ ವ್ಯಾಪಾರ.

ಕನ್ಯಾ: ಸಾಂಸಾರಿಕ ಚಿಂತೆ ಕ್ರಿಯಾಶೀಲತೆಗೆ ಅಡ್ಡಿಯಾಗದಿರಲಿ. ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆಗಳು. ಸ್ವಂತ ವ್ಯವಹಾರದ ವ್ಯಾಪ್ತಿ ವಿಸ್ತರಣೆಯ ಪ್ರಯತ್ನ ಸಫ‌ಲ. ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ. ದೈಹಿಕ ಆರೋಗ್ಯ ಉತ್ತಮ.

ತುಲಾ: ಮಾನಸಿಕ ಬಲವರ್ಧನೆಯ ಪ್ರಯತ್ನದಲ್ಲಿ ಗಣನಾರ್ಹ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಕೊಂಚ ಏರುಪೇರು. ಸಂಗಾತಿಯ ಮನೋಧರ್ಮಕ್ಕೆ ಹೊಂದಿಕೊಳ್ಳುವ ಪ್ರಯತ್ನದಲ್ಲಿ ಸಫ‌ಲ. ಹಿರಿಯರ ಭವಿಷ್ಯದ ಕುರಿತು ಚಿಂತೆ ಬೇಡ. ಬಾಲ್ಯದ ಒಡನಾಡಿಯ ಅನಿರೀಕ್ಷಿತ ಭೇಟಿ.

ವೃಶ್ಚಿಕ: ಬಯಸದೇ ಬಂದ ಭಾಗ್ಯಕ್ಕಾಗಿ ಸಂತೋಷ ಪಡಿ. ಸಂಸ್ಥೆಯ ಮುಖ್ಯಸ್ಥರಿಂದ ಪ್ರಶಂಸೆಗೆ ಪಾತ್ರರಾಗುವ ಯೋಗ. ಗೃಹೋದ್ಯಮದ ಉತ್ಪನ್ನಗಳ ಗುಣಮಟ್ಟದ ಆಕರ್ಷಣೆಯಿಂದ ಗ್ರಾಹಕರ ಸೆಳೆತ. ಮಕ್ಕಳು ನಡೆಸುವ ಉದ್ಯಮಕ್ಕೆ ಅಭೂತಪೂರ್ವ ಯಶಸ್ಸು.

ಧನು: ಕ್ರಿಯಾಶೀಲತೆಯನ್ನು ಸದಾ ಚಾಲನೆಯಲ್ಲಿ ಇಟ್ಟುಕೊಂಡಿರುವುದರಿಂದ ಸಣ್ಣಪುಟ್ಟ ಹಿನ್ನಡೆಗಳು ಕಂಗೆಡಿಸವು. ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವಿರಿ. ಸಮಾಜದ ಏಳಿಗೆಯ ಕಾರ್ಯಕ್ರಮಗಳಲ್ಲಿ ಭಾಗಿ. ಸಂಗಾತಿಯ ಆರೋಗ್ಯದ ಕುರಿತು ಆತಂಕ.

ಮಕರ: ಯಾವುದೇ ಬಗೆಯ ಆತಂಕಕ್ಕೆ ಎಡೆಗೊಡದಿರಿ. ವೃತ್ತಿಸ್ಥಾನದಲ್ಲಿ ಸಹಜವಾದ ಒತ್ತಡಗಳಿಂದ ಹಾನಿಯಿಲ್ಲ. ಸ್ವಂತ ವೃತ್ತಿಯನ್ನು ಆರಂಭಿಸಲು ನಿರ್ಧಾರ. ಉದ್ಯಮಿಗಳಿಗೆ ಆದಾಯ- ವೆಚ್ಚದ ಲೆಕ್ಕವನ್ನು ಸರಿದೂಗಿಸುವ ಸಮಸ್ಯೆ. ಕೃಷಿ ಸಂಬಂಧಿ ಉದ್ಯಮಗಳ ಪ್ರಗತಿ ಆರಂಭ.

ಕುಂಭ: ನಿರಂತರ ಕ್ರಿಯಾಶೀಲರಿಗೆ ಕ್ರಿಯೆಯಲ್ಲೇ ಆನಂದ. ಉದ್ಯೋಗದಲ್ಲಿ ದಿನಕ್ಕೊಂದರಂತೆ ಹೊಸ ಹೊಣೆಗಾರಿಕೆಗಳು. ಸ್ವಂತ ವ್ಯವಹಾರದ ಸುಲಭ ನಿರ್ವಹಣೆಗೋಸ್ಕರ ಹೊಸ ವಿಭಾಗ ಆರಂಭ. ಹಿರಿಯರ ಊರಿನಲ್ಲಿರುವ ಬಂಧುಗಳ ಮನೆಯಲ್ಲಿ ಶುಭ ಸಮಾರಂಭ

ಮೀನ: ತಾತ್ಕಾಲಿಕ ಮಂದಗತಿಯ ಅವಧಿ ಮುಗಿದು ಪ್ರಗತಿಗೆ ವೇಗವರ್ಧನೆ. ವೃತ್ತಿಬಾಂಧವರಿಂದ ಸಕ್ರಿಯ ಸಹಕಾರ. ಎಲ್ಲ ಇಲಾಖೆಗಳಿಂದ ಸಕಾರಾತ್ಮಕ ಸ್ಪಂದನ. ಸರಕಾರಿ ನೌಕರರಿಗೆ ಸಾರ್ವಜನಿಕರಿಂದ ಪ್ರಶಂಸೆ. ಸಾಮಾಜಿಕ ಕ್ಷೇತ್ರದಲ್ಲಿ ಕೀರ್ತಿ ವರ್ಧನೆ. ಕುಟುಂಬದ ಹಿರಿಯರಿಂದ ಅಭಿಮಾನ ಪ್ರಕಟನೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.