Horoscope:ಸಾಧನೆಯ ಹಾದಿಯಲ್ಲಿ ಪರೀಕ್ಷೆಗಳು ಒಳ್ಳೆ ಪಾಠ,ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ


Team Udayavani, Nov 24, 2023, 7:19 AM IST

1-friday

ಮೇಷ: ಮಾನವನ ಬಯಕೆ, ಭಗವಂತನ ಸಂಕಲ್ಪ ಒಂದೇ ಆಗಿರುವುದು ವಿರಳ.ಉದ್ಯೋಗ ಸ್ಥಾನ ದಲ್ಲಿ ತಾತ್ಕಾಲಿಕ ಆತಂಕ ನಿವಾರಣೆ. ಉದ್ಯಮ, ವ್ಯವ ಹಾರ ದಲ್ಲಿ ಮಧ್ಯಮ ಲಾಭ. ಲೇವಾದೇವಿ ವ್ಯವಹಾರಕ್ಕೆ ಕೈಹಾಕ ದಿದ್ದರೆ ಒಳ್ಳೆಯದು. ಅಪರೂಪದ ನೆಂಟರ ಆಗಮನ.

ವೃಷಭ: ಒಮ್ಮೊಮ್ಮೆ ಬಯಸಿದ್ದೆಲ್ಲ ಕೈಗೂಡುವುದೂ ಇರುತ್ತದೆ. ಉದ್ಯೋಗದಲ್ಲಿ ಪದೋನ್ನತಿಯ ಯೋಗ. ಸರಕಾರಿ ಅಧಿಕಾರಿಗಳಿಗೆ ಬಯಸಿದ ಊರಿಗೆ ವರ್ಗಾವಣೆ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಉದ್ಯೋಗಾಸಕ್ತರಿಗೆ ನೌಕರಿ ಪ್ರಾಪ್ತಿ.

ಮಿಥುನ: ಸಾಧನೆಯ ಹಾದಿಯಲ್ಲಿ ಪರೀಕ್ಷೆಗಳು ಒಳ್ಳೆಯ ಪಾಠ. ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ. ಹೊಸ ಸಹೋದ್ಯೋಗಿಗಳಿಗೆ ಮಾರ್ಗದರ್ಶನದ ಹೊಣೆಗಾರಿಕೆ. ಸ್ವಂತ ಉದ್ಯಮಕ್ಕೆ ಎದುರಾಳಿಗಳಿಂದ ಪ್ರಬಲ ಸ್ಪರ್ಧೆ. ದೇವತಾರ್ಚನೆ, ಧ್ಯಾನ, ಸತ್ಸಂಗದಲ್ಲಿ ಆಸಕ್ತಿ.

ಕರ್ಕಾಟಕ: ಅಪವಾದದ ಮಾತುಗಳಿಂದ ನೊಂದು ಕೊಳ್ಳ ಬೇಡಿ. ಉದ್ಯೋಗ ಸ್ಥಾನದಲ್ಲಿ ಸತತ ಪ್ರಯತ್ನ ದಿಂದ ಸದ್ಭಾವನೆ. ಸ್ವಂತ ಉದ್ಯಮವನ್ನು ದೀರ್ಘ‌ ಕಾಲ ದಿಂದ ಕಾಡುತ್ತಿದ್ದ ಸಮಸ್ಯೆ ನಿವಾರಣೆ. ಸರಕಾರಿ ಅಧಿಕಾರಿ ಗಳಿಂದ ಸ್ಥಳಕ್ಕೆ ಸಂದರ್ಶನ.

ಸಿಂಹ: ಸಿಂಹದಂತೆ ಅಲ್ಲಲ್ಲಿ ನಿಂತು ತಿರುಗಿ ನೋಡಿ ಮುಂದೆ ಸಾಗುವ ನಡೆ ನಿಮ್ಮದು. ಉದ್ಯೋಗ ಸ್ಥಾನದಲ್ಲಿ ಹೊಸರೀತಿಯ ಪ್ರಯೋಗಗಳು. ಸ್ವಂತ ಉದ್ಯಮದ ಓಟದ ವೇಗವರ್ಧನೆಯ ಸೂಚನೆ. ಉತ್ಪನ್ನಗಳಿಗೆ ಹೊರಗಿನ ರಾಜ್ಯಗಳಿಂದ, ವಿದೇಶಗಳಿಂದಲೂ ಬೇಡಿಕೆ.

ಕನ್ಯಾ: ದಿನಕ್ಕೊಂದು ಹೊಸಬಗೆಯ ಅನುಭವ. ಸರ ಕಾರಿ ಉದ್ಯೋಗಿಗಳಿಗೆ ನಿರಾಳ ವಾತಾವರಣ. ಎಲೆಕ್ಟ್ರಾನಿಕ್ಸ್ ಉದ್ಯಮಗಳಿಗೆ ಬೇಡಿಕೆ. ವಯಸ್ಸು ಮೀರುವ ಭೀತಿ ಯಲ್ಲಿರುವ ಅವಿವಾಹಿತರಿಗೆ ವಿವಾಹ ಯೋಗ. ಸ್ವಂತ ಉದ್ಯಮ ಗಳನ್ನು ಬೆಳೆಸಲು ಸರಕಾರದ ಪ್ರೋತ್ಸಾಹ.

ತುಲಾ: ಅದೃಷ್ಟದ ಆಟದಲ್ಲಿ ಗೆಲ್ಲುವ ಕನಸು ನಿಜವಾದ ಅನುಭವ. ಮನಸ್ಸನ್ನು ಗಟ್ಟಿಗೊಳಿಸುವ ಪ್ರಯತ್ನದಲ್ಲಿ ಯಶಸ್ಸು. ಬಾಲ್ಯದ ಒಡನಾಡಿಗಳ ಅಕಸ್ಮಾತ್‌ ಮಿಲನ. ಉದ್ಯೋಗ ಸ್ಥಾನಕ್ಕೆ ಸಂಸ್ಥೆಯ ಪ್ರಮುಖರ ಭೇಟಿ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಆನಂದ.

ವೃಶ್ಚಿಕ: ಕಾಲನ ನಡೆಯೊಂದಿಗೆ ಏರಿಳಿತಗಳು ಸ್ವಾಭಾವಿಕ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಉದ್ಯೋಗ ಸ್ಥಾನದಲ್ಲಿ ತಾತ್ಕಾಲಿಕ ಹಿನ್ನಡೆಯ ಭಾವನೆ. ಸ್ವಂತ ಉದ್ಯಮ ನಿಧಾನಗತಿಯಲ್ಲಿ ಪ್ರಗತಿ.‌ ಉತ್ಪನ್ನಗಳಿಗೆ ಬೇಡಿಕೆ ಸುಧಾರಣೆ. ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ.

ಧನು: ಸಂತೋಷ, ದುಃಖ ಎರಡೂ ತಾತ್ಕಾಲಿಕ ಅನು ಭವ ಗಳು ಎನ್ನುವ ಮಾತು ಸದಾ ಸ್ಮರಣೆ ಯಲ್ಲಿರಲಿ. ಉದ್ಯೋಗದಲ್ಲಿ ಪ್ರತಿಭೆ, ಕಾರ್ಯ ದಕ್ಷತೆ, ಅನುಭವಗಳಿಗೆ ಯಥೋಚಿತ ಮನ್ನಣೆ. ಸಣ್ಣ ಪ್ರಮಾಣದ ಗೃಹೋದ್ಯಮ ಕೈಗೊಳ್ಳಲು ಸಿದ್ಧತೆ. ಸ್ವಂತ ಮನೆ ಹೊಂದುವ ಹಂಬಲ ಈಡೇರುವ ಸೂಚನೆ.

ಮಕರ: ನವೋತ್ಸಾಹದೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ಖಾತೆಗಳ ಹಂಚಿಕೆ. ಸ್ವಂತ ಉದ್ಯಮಕ್ಕೆ ಹೊಸ ನೌಕರರ ಸೇರ್ಪಡೆ. ಸಹೋದ್ಯಮದ ಸಂಸ್ಥೆಯ ಉನ್ನತ ಅಧಿಕಾರಿಯ ಆಗಮನ. ದೇವತಾರಾಧನೆಗೆ ಸಮಯ ಹೊಂದಿಸಿಕೊಳ್ಳುವ ಪ್ರಯತ್ನ.

ಕುಂಭ: ಗಳಿಸಿದ ಪುಣ್ಯವೆಂಬ ಸಂಪತ್ತಿನ ವೃದ್ಧಿಗಾಗಿ ಸತ್ಕರ್ಮಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆ ನಿರ್ವಹಣೆಯಲ್ಲಿ ಯಶಸ್ಸು. ಉದ್ಯಮದ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ಸಾಮಗ್ರಿಗಳ ವಿತರಕರಿಗೆ ಬೇಡಿಕೆ.

ಮೀನ: ಸಪ್ತಾಹದ ಕೊನೆಯ ಹಂತದಲ್ಲಿ ಕೆಲಸದ ಹೊರೆಯನ್ನು ಕಂಡು ವಿಚಲಿತರಾಗದಿರಿ. ಸಹೋದ್ಯೋಗಿಗಳಿಂದ ಸರ್ವವಿಧ ಸಹಾಯ. ಸರಕಾರಿ ಇಲಾಖೆಗಳವರಿಂದ ಅನುಕೂಲಕರ ಸ್ಪಂದನ. ಜನಸೇವಾ ಕಾರ್ಯಗಳು ನಿರಾತಂಕವಾಗಿ ಮುಂದುವರಿಕೆ. ಸೋದರ ಸಂಬಂಧಿಗೆ ಹೊಸ ವ್ಯವಹಾರ ಮುಂದುವರಿಸಲು ಮಾರ್ಗದರ್ಶನ. ಮನೆಮಂದಿಯೆಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.